ಉಡುಪಿ: ಸಾವಯವ ಸಂತೆಗೆ ಮತ್ತೆ ಚಾಲನೆ


Team Udayavani, Dec 17, 2018, 10:11 AM IST

saya.jpg

ಉಡುಪಿ: ಮಳೆಗಾಲದ ಸಮಸ್ಯೆಯಿಂದ ನಿಲುಗಡೆಗೊಂಡಿದ್ದ ರವಿವಾರದ ಸಾವಯವ ಸಂತೆ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆ ಆವರಣದಲ್ಲಿ ಡಿ. 16ರಂದು ಮತ್ತೆ ಆರಂಭಗೊಂಡಿತು. 

ಬೆಳಗ್ಗೆ 6.30ರಿಂದಲೇ ಗ್ರಾಹಕರು ಆಗಮಿಸಿ ಸಾವಯವ ಉತ್ಪನ್ನಗಳ ಬೇಡಿಕೆಯನ್ನು ಸಾಬೀತುಪಡಿಸಿದರು. ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಸಹಾಯಕ ನಿರ್ದೇಶಕ ಚಂದ್ರಶೇಖರ್‌ ಮತ್ತಿತರ ಗಣ್ಯರೂ ಆಗಮಿಸಿ ಸಾವಯವ ಉತ್ಪನ್ನಗಳನ್ನು ಖರೀದಿಸಿದರು. 

ಜಿಲ್ಲೆಯ ಐದು ಸಾವಯವ ಗ್ರಾಮಗಳಿಂದ ಸುಮಾರು 50 ಬಗೆಯ ಹಣ್ಣು, ತರಕಾರಿಗಳನ್ನು ರೈತರು ತಂದಿದ್ದರು. ಚಿಕ್ಕ ಮಗಳೂರಿನಿಂದ ಈರುಳ್ಳಿ, ಟೊಮೆಟೊ, ಕ್ಯಾರೆಟ್‌, ಬೀಟ್ರೂಟ್‌, ಅವರೆಕಾಯಿ, ಮೂಲಂಗಿ, ಸೌತೆ ಕಾಯಿ, ಮುಳ್ಳುಸೌತೆಯಂತಹ ಸುಮಾರು 15 ತರಹದ ಉತ್ಪನ್ನಗಳು ಬಂದಿದ್ದವು. ವಿವಿಧ ಬಗೆಯ ಅಕ್ಕಿ, ಸಿರಿಧಾನ್ಯ, ಅವಲಕ್ಕಿ, ಬೇಳೆಕಾಳು, ಸಾಂಬಾರು ಪದಾರ್ಥಗಳು, ಉಪ್ಪು, ಸಕ್ಕರೆ, ಬೆಲ್ಲ ಹೀಗೆ ನಾನಾ ವಿಧದ ಸಾಮಗ್ರಿಗಳನ್ನು ಗ್ರಾಹಕರು ಖರೀದಿಸಿದರು. ಸುಮಾರು ಶೇ. 90 ಉತ್ಪನ್ನಗಳು ಮಾರಾಟವಾಗಿವೆ. ಉಳಿದ ಸಾಮಗ್ರಿಗಳನ್ನು ಉಡುಪಿಯ ಗೋಮಾತಾ ಟ್ರೇಡರ್ನವರು ಖರೀದಿಸಲಿದ್ದಾರೆ ಎಂದು ಉಡುಪಿ, ದ.ಕ., ಚಿಕ್ಕಮಗಳೂರು ಸಾವಯವ ಒಕ್ಕೂಟದ ಸಿಇಒ ಮಂಜುನಾಥ್‌ “ಉದಯವಾಣಿ’ಗೆ ತಿಳಿಸಿದರು. 

ಜನರಿಗೆ ಸಾವಯವದ ಅರಿವು ಆಗಿದೆ
ಜನರಿಗೆ ಸಾವಯವ ಸಂತೆ ಮತ್ತೆ ಆರಂಭಿಸಿದ್ದು ಖುಷಿಯಾಗಿದೆ. ಹಿಂದಿನ ಗ್ರಾಹಕರಲ್ಲದೆ ಹೊಸ ಗ್ರಾಹಕರೂ ಬಂದು ಉತ್ಪನ್ನಗಳನ್ನು ಕೊಂಡೊಯ್ದಿದ್ದಾರೆ. “ಈ ಎರಡು ಮೂರು ತಿಂಗಳಲ್ಲಿ ಸಾವಯವ ಉತ್ಪನ್ನಗಳು ಲಭ್ಯವಾಗದೆ ಇದ್ದದ್ದು ನಮಗೆ ಅರಿವಾಗಿದೆ. ಈ ಅವಧಿಯಲ್ಲಿ ನಮ್ಮ ಆರೋಗ್ಯ ಮತ್ತೆ ಹದಗೆಟ್ಟು ಔಷಧಿಗಳಿಗೆ ಹೆಚ್ಚು ಖರ್ಚಾಯಿತು. ಇನ್ನು ಮುಂದೆ ಸಂತೆಯನ್ನು ನಿಲ್ಲಿಸಬೇಡಿ. ನಿರಂತರವಾಗಿ ಮುಂದುವರಿಸಿ’ ಎಂದು ವಿಶೇಷವಾಗಿ ಮಹಿಳೆಯರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ದೇವದಾಸ ಹೆಬ್ಟಾರ್‌,  ನಿರ್ದೇಶಕರು, ಉಡುಪಿ, ದ.ಕ., ಚಿಕ್ಕಮಗಳೂರು ಸಾವಯವ ಒಕ್ಕೂಟ. 

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.