ಮಿಯ್ಯಾರು ಲವ- ಕುಶ ಜೋಡುಕರೆ ಕಂಬಳ: ವಿಜೇತರ ಪಟ್ಟಿ
Team Udayavani, Jan 7, 2019, 11:42 AM IST
ಕಾರ್ಕಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದೊಡ್ಡ ಕಂಬಳ ಎಂಬ ಹೆಗ್ಗಳಿಕೆ ಹೊಂದಿದ ಕಾರ್ಕಳ ಮಿಯ್ಯಾರು ಲವ-ಕುಶ ಜೋಡುಕರೆ ಕರೆ ಸೋಮವಾರ ಸಂಜೆ ಸಂಪನ್ನವಾಗಿದೆ. 15 ನೇ ವರ್ಷದ ಮಿಯ್ಯಾರು ಜೋಡುಕರೆ ಕಂಬಳದಲ್ಲಿ ಈ ವರ್ಷದ ದಾಖಲೆ ಎಂಬಂತೆ ಒಟ್ಟು 178 ಜೊತೆ ಕೋಣಗಳು ಪಾಲ್ಗೊಂಡಿದ್ದು ಅದ್ದೂರಿಯಾಗಿ ನಡೆಯಿತು.
ಈ ಬಾರಿಯ ಕಂಬಳದಲ್ಲಿ ಭಾರಿ ನಿರೀಕ್ಷೆ ಉಂಟು ಮಾಡಿದ್ದ ಕಾರ್ಕಳ ಜೀವನ್ ದಾಸ್ ಅಡ್ಯಂತಾಯರ ‘ಮುಕೇಶ’, ತಡಂಬೈಲ್ ನಾಗೇಶ್ ದೇವಾಡಿಗರ ‘ಚೆನ್ನ’ ಇರುವೈಲ್ ಪಾಣಿಲ ಬಾಡ ಪೂಜಾರಿ ಅವರ ಕೋಣಗಳು ಬೇಗನೆ ನಿರ್ಗಮಿಸಿದ್ದರಿಂದ ಕಂಬಳಾಭಿಮಾನಿಗಳು ನಿರಾಶೆ ಅನುಭವಿಸಿದರು.
ವಿಜೇತರ ವಿವರ
ಕನೆ ಹಲಗೆ :
ಪ್ರಥಮ :ಬೇಲಾಡಿ ಬಾವ ಅಶೋಕ್ ಶೆಟ್ಟಿ
ದ್ವಿತೀಯ: ವಾಮಂಜೂರ್ ತಿರುವೈಲ್ ಗುತ್ತು ನವೀನ ಚಂದ್ರ ಆಳ್ವ
ಅಡ್ಡ ಹಲಗೆ
ಪ್ರಥಮ: ಮೇರ ಮಜಲ್ ಮಿಷನ್ ಗಾಡ್ವಿನ್ ವೆಲ್ವಿನ್ ವಾಸ್
ದ್ವಿತೀಯ: ಬೋಳಾರ ತ್ರಿಶಾಲ್ ಪೂಜಾರಿ
ಹಗ್ಗ ಹಿರಿಯ
ಪ್ರಥಮ : ಮಾಳ ಆನಂದ ನಿಲಯ ಆನಂದ ಶೇಖರ್ ಶೆಟ್ಟಿ B
ದ್ವಿತೀಯ: ಸುರತ್ಕಲ್ ತಡಂಬೈಲ್ ನಾಗೇಶ್ ದೇವಾಡಿಗ B
ಹಗ್ಗ ಕಿರಿಯ
ಪ್ರಥಮ: ಅಳಿಯೂರು ಮಿತ್ತೊಟ್ಟು ಸೀತಾರಾಮ ಆನಂದ ಶೆಟ್ಟಿ
ದ್ವಿತೀಯ: ಜಪ್ಪುಮನ್ಕು ತೋಟಗುತ್ತು ಸಾಚಿ ಅನಿಲ್ ಶೆಟ್ಟಿ A
ನೇಗಿಲು ಹಿರಿಯ
ಪ್ರಥಮ: ಬೋಳದಗುತ್ತು ಜಗದೀಶ್ ಶೆಟ್ಟಿ ‘A’
ದ್ವಿತೀಯ: ಎಲ್ಲೂರು ಭಂಡಾರಮನೆ ತುಷಾರ್ ಮಾರ್ನಪ್ಪ ಭಂಡಾರಿ
ನೇಗಿಲು ಕಿರಿಯ
ಪ್ರಥಮ: ಕಾಂತಾವರ ಬಾಂದೊಟ್ಟು ನಿಖಿಲ್ ಮೋಕ್ಷಿತ್ ಕುಮಾರ್
ದ್ವಿತೀಯ: ಬಾರ್ಯ ಬಳ್ಳಿ ದಡ್ಯ ಗುತ್ಯಂಡ ಪರಮೇಶ್ವರ ದೊಂಬಯ್ಯ ಗೌಡ
ಚಿತ್ರ ಕೃಪೆ: ರತನ್ ಬಾರಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ
Kundapur: ಬೈಕ್ ಢಿಕ್ಕಿ; ಸ್ಕೂಟರ್ ಸವಾರೆಗೆ ಗಾಯ