ಮಿಯ್ಯಾರು ಲವ- ಕುಶ ಜೋಡುಕರೆ ಕಂಬಳ: ವಿಜೇತರ ಪಟ್ಟಿ 


Team Udayavani, Jan 7, 2019, 11:42 AM IST

kambala.jpg

ಕಾರ್ಕಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದೊಡ್ಡ ಕಂಬಳ ಎಂಬ ಹೆಗ್ಗಳಿಕೆ ಹೊಂದಿದ ಕಾರ್ಕಳ ಮಿಯ್ಯಾರು ಲವ-ಕುಶ ಜೋಡುಕರೆ ಕರೆ ಸೋಮವಾರ ಸಂಜೆ ಸಂಪನ್ನವಾಗಿದೆ. 15 ನೇ ವರ್ಷದ ಮಿಯ್ಯಾರು  ಜೋಡುಕರೆ ಕಂಬಳದಲ್ಲಿ ಈ ವರ್ಷದ ದಾಖಲೆ ಎಂಬಂತೆ ಒಟ್ಟು 178 ಜೊತೆ ಕೋಣಗಳು ಪಾಲ್ಗೊಂಡಿದ್ದು ಅದ್ದೂರಿಯಾಗಿ ನಡೆಯಿತು. 

ಈ ಬಾರಿಯ ಕಂಬಳದಲ್ಲಿ ಭಾರಿ ನಿರೀಕ್ಷೆ ಉಂಟು ಮಾಡಿದ್ದ ಕಾರ್ಕಳ ಜೀವನ್ ದಾಸ್ ಅಡ್ಯಂತಾಯರ ‘ಮುಕೇಶ’, ತಡಂಬೈಲ್ ನಾಗೇಶ್ ದೇವಾಡಿಗರ ‘ಚೆನ್ನ’ ಇರುವೈಲ್ ಪಾಣಿಲ ಬಾಡ ಪೂಜಾರಿ ಅವರ ಕೋಣಗಳು ಬೇಗನೆ ನಿರ್ಗಮಿಸಿದ್ದರಿಂದ  ಕಂಬಳಾಭಿಮಾನಿಗಳು ನಿರಾಶೆ ಅನುಭವಿಸಿದರು. 

ವಿಜೇತರ ವಿವರ
ಕನೆ ಹಲಗೆ :
ಪ್ರಥಮ :ಬೇಲಾಡಿ ಬಾವ ಅಶೋಕ್ ಶೆಟ್ಟಿ
ದ್ವಿತೀಯ: ವಾಮಂಜೂರ್ ತಿರುವೈಲ್ ಗುತ್ತು ನವೀನ ಚಂದ್ರ ಆಳ್ವ

ಅಡ್ಡ ಹಲಗೆ 
ಪ್ರಥಮ
: ಮೇರ ಮಜಲ್ ಮಿಷನ್ ಗಾಡ್ವಿನ್ ವೆಲ್ವಿನ್ ವಾಸ್ 
ದ್ವಿತೀಯ: ಬೋಳಾರ ತ್ರಿಶಾಲ್ ಪೂಜಾರಿ  

ಹಗ್ಗ ಹಿರಿಯ  
ಪ್ರಥಮ
: ಮಾಳ ಆನಂದ ನಿಲಯ ಆನಂದ ಶೇಖರ್ ಶೆಟ್ಟಿ B
ದ್ವಿತೀಯ: ಸುರತ್ಕಲ್ ತಡಂಬೈಲ್ ನಾಗೇಶ್ ದೇವಾಡಿಗ B

ಹಗ್ಗ ಕಿರಿಯ
ಪ್ರಥಮ
: ಅಳಿಯೂರು ಮಿತ್ತೊಟ್ಟು ಸೀತಾರಾಮ ಆನಂದ ಶೆಟ್ಟಿ
ದ್ವಿತೀಯ: ಜಪ್ಪುಮನ್ಕು ತೋಟಗುತ್ತು ಸಾಚಿ ಅನಿಲ್ ಶೆಟ್ಟಿ A

ನೇಗಿಲು ಹಿರಿಯ
ಪ್ರಥಮ
: ಬೋಳದಗುತ್ತು ಜಗದೀಶ್ ಶೆಟ್ಟಿ ‘A’ 
ದ್ವಿತೀಯ: ಎಲ್ಲೂರು ಭಂಡಾರಮನೆ ತುಷಾರ್ ಮಾರ್ನಪ್ಪ ಭಂಡಾರಿ 

ನೇಗಿಲು ಕಿರಿಯ 
ಪ್ರಥಮ
: ಕಾಂತಾವರ ಬಾಂದೊಟ್ಟು ನಿಖಿಲ್ ಮೋಕ್ಷಿತ್ ಕುಮಾರ್
ದ್ವಿತೀಯ: ಬಾರ್ಯ ಬಳ್ಳಿ ದಡ್ಯ ಗುತ್ಯಂಡ ಪರಮೇಶ್ವರ ದೊಂಬಯ್ಯ ಗೌಡ

 ಚಿತ್ರ ಕೃಪೆ: ರತನ್ ಬಾರಾಡಿ 

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.