ಮಲ್ಪೆ, ಉಡುಪಿ, ಮಣಿಪಾಲದಲ್ಲಿ ಹೆಲಿಟೂರಿಸಂ ಹಾರಾಟ


Team Udayavani, Jan 10, 2019, 8:25 PM IST

helicafter-700.jpg

ಮಲ್ಪೆ: ಹೆಲಿಕಾಪ್ಟರ್‌ನಲ್ಲಿ ಕುಳಿತುಕೊಳ್ಳಬೇಕು, ಬಾನಂಗಳದಲ್ಲಿ ಹಾರಾಡಬೇಕು ಎಂಬ ತುಡಿತ ಇದ್ದವರು ಜ. 11ರಿಂದ ಆದಿವುಡುಪಿ ಹೆಲಿಪ್ಯಾಡ್‌ ಹೋದರೆ ಹೆಲಿಕಾಪ್ಟರ್‌ ಏರಿ ಒಂದು ಸುತ್ತ ಪ್ರಯಾಣ ಬೆಳಸಬಹುದು. ಬಾನಂಗಳದಲ್ಲಿ ಹಕ್ಕಿಯಂತೆ ಹಾರಾಡಿ, ಉಡುಪಿ ಸುತ್ತ ಮತ್ತಲಿನ ಸೌಂದರ್ಯವನ್ನು ಮೇಲಿಂದ ವೀಕ್ಷಿಸಿ ಕಣ್ತುಂಬಿಕೊಳ್ಳಬಹುದು.

ಜ.11, 12 ಮತ್ತು 13ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಆದಿವುಡುಪಿ ಎನ್‌ಸಿಸಿ ಮೈದಾನದಲ್ಲಿ  ಹಾರಾಟ ನಡೆಯಲಿದೆ. ಉಡುಪಿಯನ್ನು ಕೆಳಗಿನಿಂದ ನೋಡುವುದಕ್ಕೂ ಮೇಲಿನಿಂದ ಹಾರಾಡಿಕೊಂಡು ಸವಿಯುದಕ್ಕೂ ವ್ಯತ್ಯಾಸ ಇದೆ. ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಮಂತ್ರ ಟೂರಿಸಂ ಡವೆಲಪ್‌ಮೆಂಟ್‌ ಕಂಪೆನಿ, ಮತ್ತು ಚಿಪ್ಸನ್‌ ಕಂಪೆನಿ ಕಳೆದ ವರ್ಷವೇ ಹೆಲಿಟೂರಿಸಂನ್ನು ಆರಂಭಿಸಿವೆ.

ಕುಂದಾಪುರದಲ್ಲಿ 3 ದಿನಗಳ ಕಾಲ ಹೆಲಿಟೂರಿಸಂ ನಡೆಸಲಾಗಿದೆ. ಹೆಲಿಕಾಪ್ಟರ್‌ನಲ್ಲಿ ಉಡುಪಿ, ಮಲ್ಪೆ ಮೀನುಗಾರಿಕೆ ಬಂದರು, ಸೈಂಟ್‌ಮೇರಿಸ್‌, ಹೂಡೆ, ಮಣಿಪಾಲ ಸುತ್ತಮುತ್ತಲ ಪರಿಸರವನ್ನು ಬಾನಂಗಳದಲ್ಲಿ ಹಾರಾಟ ನಡೆಸಿ ಪ್ರದರ್ಶನ ಮಾಡುತ್ತಿದೆ.

ಜಾಲಿರೈಡ್‌, ಅಡ್ವೆಂಚರ್‌ ರೈಡ್‌
ಹೆಲಿಕಾಪ್ಟರ್‌ನಲ್ಲಿ ಹಾರಬಯಸುವವ ರಿಗೆ ಜಾಲಿರೈಡ್‌, ಅಡ್ವೆಂಚರ್‌ ರೈಡ್‌ ಎಂದು ಎರಡು ಬಗೆಯ ಪ್ಯಾಕೇಜ್‌ ಇದೆ. ಜಾಲಿರೈಡ್‌ನ‌ಲ್ಲಿ ಉಡುಪಿ ಅಥವಾ ಮಣಿಪಾಲ ಯಾವುದಾದರೂ ಒಂದನ್ನು ಅಯ್ಕೆ ಮಾಡಬೇಕು. ಇದರಲ್ಲಿ 8 ನಿಮಿಷದ ಹಾರಾಟವಿದೆ. ಆಡ್ವೆಂಚರ್‌ ರೈಡ್‌ನ‌ಲ್ಲಿ ಸೈಂಟ್‌ಮೇರಿಸ್‌ ಅಥವಾ ಉಡುಪಿ ಮಣಿಪಾಲದಲ್ಲಿ ಹಾರಾಟ ನಡೆಸುತ್ತದೆ. ಇದರಲ್ಲಿ 10 ನಿಮಿಷ ತಿರುಗಾಟದ ಅವಕಾಶವಿದ್ದು, ಅಲ್ಪ ಸ್ವಲ್ಪ ಸ್ಟಂಟ್‌ ಕೂಡ ಇದೆ. ಒಮ್ಮೆ ಗೆ 6 ಮಂದಿಗೆ ಪ್ರಯಾಣಿಸುವ ಅವಕಾಶವಿದೆ. ಜಾಲಿರೈಡ್‌ಗೆ ರೂ. 2,500, ಅಡ್ವೆಂಚರ್‌ ರೈಡ್‌ಗೆ 3,000 ನಿಗದಿಪಡಿಸಲಾಗಿದ್ದು, ಎರಡು ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶವಿದೆ.

ಮೆಡಿಕಲ್‌ ಟೂರಿಸಂಗೂ ವಿಸ್ತರಣೆ ಉದ್ದೇಶ
ಹೆಲಿ ಟೂರಿಸಂ ಉಡುಪಿಯಲ್ಲಿ ಶಾಶ್ವತವಾಗಿ ಆರಂಭಿಸುವ ಯೋಜನೆ ಇದ್ದು, ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಸಂದರ್ಶನಕ್ಕಾಗಿ ರಿಲೀಜಿಯಸ್‌ ಟೂರಿಸಂ, ತುರ್ತು ಆರೋಗ್ಯ ಸೇವೆಗಾಗಿ ಮೆಡಿಕಲ್‌ ಟೂರಿಸಂಗೂ ವಿಸ್ತರಿಸುವ ಉದ್ದೇಶವನ್ನು ಇಟ್ಟುಕೊಳ್ಳಲಾಗಿದೆ.
– ಸುದೇಶ್‌ ಶೆಟ್ಟಿ, ಮಂತ್ರ ಟೂರಿಸಂ ಡೆವೆಲಪ್‌ಮೆಂಟ್‌

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.