ಪತ್ತೆಗೆ ವೈಜ್ಞಾನಿಕ, ಧಾರ್ಮಿಕ ಪ್ರಯತ್ನ


Team Udayavani, Jan 13, 2019, 4:07 AM IST

swarna.jpg

ಮಲ್ಪೆ: ಬೋಟ್‌ ಮತ್ತು 7 ಮಂದಿ ಮೀನುಗಾರರ ಪತ್ತೆಗಾಗಿ ಉಡುಪಿ ಜಿಲ್ಲಾ ಪೊಲೀಸರ ನೇತೃತ್ವದ
ಪೊಲೀಸರ 2 ತಂಡಗಳು ಮಹಾರಾಷ್ಟ್ರದ ರತ್ನಗಿರಿ, ಸಿಂಧು ದುರ್ಗಾ ಮತ್ತು ಗೋವಾ ನದಿ ತೀರದಲ್ಲಿ ಸ್ಥಳೀಯ ಮೀನುಗಾರರು ಮತ್ತು ಪೊಲೀಸರ ನೆರವಿನೊಂದಿಗೆ ಶೋಧ ನಿರತವಾಗಿವೆ.ಈ ವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌ ತಿಳಿಸಿದ್ದಾರೆ.

ಡಿ. 15ರ ಬೆಳಗ್ಗೆ ಮಹಾರಾಷ್ಟ್ರದ ಸಿಂಧುದುರ್ಗಾ ಮಾಲ್ವಣ್‌ನಲ್ಲಿ ಶಿಪ್‌ ಒಂದರಿಂದ ಬೋಟ್‌ ಏನಾದರೂ ಅವಘಡವಾಗಿದೆಯಾ ಎಂಬ ವಯರ್‌ಲೆಸ್‌ ಸಂದೇಶಗಳು ಕೇಳಿ ಬಂದಿರುವುದನ್ನು ಅಲ್ಲಿನ ಮೀನುಗಾರರು ಹೇಳುವ ಪ್ರಕಾರ ಯಾವ ಆಧಾರ ಮೇಲೆ ಸಂದೇಶ ಬಂತು. ಇದಕ್ಕೆ ಕಾರಣವೇನು ಎಂದು ತಿಳಿಯಲು ಆ ಜಲಮಾರ್ಗದಲ್ಲಿ ಸಾಗಿದ ಹಡಗುಗಳ ಮಾಹಿತಿ ಕಲೆ ಹಾಕುವಂತೆ ಉಡುಪಿ ಎಸ್ಪಿ ಲಕ್ಷ್ಮಣ ನಿಂಬರಗಿ ಮುಂಬಯಿ ಎಸ್‌ಪಿ ಅವರನ್ನು ಕೇಳಿದ್ದಾರೆ. ಈ ಬಗ್ಗೆಯೂ ಇನ್ನು ಒಂದೆರಡು ದಿನಗಳಲ್ಲಿ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಮಾಲ್ತಿ ದ್ವೀಪದಲ್ಲಿ  ಪೂಜೆ
ಇತ್ತ ಮೀನುಗಾರರು ಧಾರ್ಮಿಕ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಮೀನುಗಾರರ ಪತ್ತೆಗಾಗಿ ಮಲ್ಪೆ ಬಂದರು ಸಮೀಪ ಇರುವ ಮಾಲ್ತಿ ದ್ವೀಪಕ್ಕೆ ತೆರಳಿ ಮಾಲ್ತಿದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

ಕಡಲಿಗಿಳಿಯುತ್ತಿವೆ ಬೋಟ್‌ಗಳು
15 ದಿನಗಳಿಂದ ಸಂಪೂರ್ಣ ಸ್ಥಗಿತಗೊಂಡಿರುವ ಆಳಸಮುದ್ರ ಮೀನುಗಾರಿಕೆ ಬೋಟುಗಳು ಹಂತ ಹಂತವಾಗಿ ತೆರಳುತ್ತಿದ್ದು, ಶುಕ್ರವಾರ ರಾತ್ರಿ ಶೇ. 5ರಷ್ಟು ಕಡಲಿಗಿಳಿದಿವೆ. ಶನಿವಾರ ರಾತ್ರಿ ಶೇ. 20 ಬೋಟ್‌ಗಳು ಮೀನುಗಾರಿಕೆಗೆ ತೆರಳಲಿವೆ. ಮೀನುಗಾರರ ಪತ್ತೆ ಕಾರ್ಯದ ಮೇಲ್ವಿಚಾರಣೆ ನೋಡಿಕೊಳ್ಳಲು ವಿವಿಧ ಮೀನುಗಾರ ಸಂಘಟನೆಗಳ 26 ಮಂದಿಯನ್ನು ನೇಮಕ ಮಾಡಲಾಗಿದ್ದು ಮೀನುಗಾರರು ಪತ್ತೆಯಾಗುವ ವರೆಗೆ ಕಾರ್ಯ ನಿರ್ವಹಿಸಲಿದ್ದಾರೆ.

ರಾಜ್ಯ ಸರಕಾರವು ಉಪಗ್ರಹದ ಮೂಲಕ ಬೋಟ್‌ ಪತ್ತೆಗೆ ಇಸ್ರೋವನ್ನು ಸಂಪರ್ಕಿಸದಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಅವರಿಗೆ ಕರೆ ಮಾಡಿ ವಿಚಾರಿಸಲಾಗಿದೆ. ಸರಕಾರ ಇಸ್ರೋವನ್ನು ಸಂಪರ್ಕ ಮಾಡಿದೆಯೋ ಇಲ್ಲವೋ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಗೃಹಸಚಿವ ಎಂ.ಬಿ. ಪಾಟೀಲ್‌ ಅವರಲ್ಲಿ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಸತೀಶ್‌ ಕುಂದರ್‌,  ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.