ಉತ್ಸವಗಳು ಇದ್ದಲ್ಲಿ ಸಂಸ್ಕೃತಿ ಇರುತ್ತದೆ: ಗ.ನಾ. ಭಟ್ಟ
Team Udayavani, Jan 17, 2019, 1:30 AM IST
ಕಾರ್ಕಳ: ಭಾರತೀಯರು ಮೂಲತಃ ಉತ್ಸವ ಪ್ರಿಯರು. ಉತ್ಸವ ಇದ್ದಲ್ಲಿ ಸಂಸ್ಕೃತಿ ಇರುತ್ತದೆ. ಸಾಂಕೇತಿಕ ಉದ್ದೇಶಗಳೂ, ಮೌಲ್ಯಗಳೂ, ಸಂದೇಶಗಳೂ ಇರುತ್ತವೆ ಎಂದು ಮೈಸೂರಿನ ವಿದ್ವಾಂಸ ಗ.ನಾ. ಭಟ್ಟರು ಹೇಳಿದರು.
ಕಾರ್ಕಳ ಸಾಹಿತ್ಯ ಸಂಘದ ಆಶ್ರಯದಲ್ಲಿ ಜ. 14ರಂದು ನಗರದ ಪ್ರಕಾಶ್ ಹೊಟೇಲಿನ ಸಂಭ್ರಮ ಸಭಾಂಗಣದಲ್ಲಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲಿ ಅಪರಿಮಿತ ಸಂಪತ್ತು ಇರುತ್ತದೆಯೋ ಅಲ್ಲಿ ಉತ್ಸವ ನಡೆಯುತ್ತದೆ. ಪರ್ವ ಎಂದರೆ ಹಬ್ಬ. ಸಂತೋಷ ಕೊಡುವ ದಿನ. ಹಬ್ಬ ಆಚರಿಸುವ ಇನ್ನೊಂದು ಅಂಗ ವ್ರತ. ನಿಯಮದಲ್ಲಿದ್ದುಕೊಂಡು ಕಾರ್ಯಾನುಷ್ಠಾನ ಮಾಡುವ ವ್ರತ ದೇಹ, ಮನಸ್ಸು, ಇಂದ್ರಿಯ, ಬುದ್ಧಿಗಳನ್ನು ಸಂಸ್ಕಾರಗೊಳಿಸುತ್ತದೆ. ಈ ಎಲ್ಲ ತತ್ತಾ$Ìರ್ಥಗಳನ್ನು ತಿಳಿದುಕೊಂಡು ಹಬ್ಬದಾಚರಣೆ ಮಾಡಬೇಕು ಎಂದರು.
ಸಂಘದ ಹಿರಿಯ ಸದಸ್ಯ ಪ್ರೊ| ಎಸ್. ಗೋವಿಂದ ಪ್ರಭು ಅವರು ಸ್ವಾಗತಿಸಿ, ಡಾ| ವರದರಾಜ ಚಂದ್ರಗಿರಿ ಪರಿಚಯ ಮಾಡಿದರು.
ರುಕ್ಮಿಣಿದೇವಿ ಕಾರ್ಯಕ್ರಮ ನಿರೂಪಿಸಿ, ಪ್ರ. ಕಾರ್ಯದರ್ಶಿ ಪ್ರೊ| ಪದ್ಮನಾಭ ಗೌಡ ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ