ಬೋಳ ಗರಡಿಯಲ್ಲಿ ಚಪ್ಪರ ಮುಹೂರ್ತ
Team Udayavani, Jan 17, 2019, 1:30 AM IST
ಬೆಳ್ಮಣ್: ನವೀಕರಣಗೊಂಡ ಬೋಳ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಮತ್ತು ಪರಿವಾರ ದೈವಗಳ ಪುನರ್ಪ್ರತಿಷ್ಠಾ ಬ್ರಹ್ಮಕಲಶ ಜ. 25ರಂದು ನಡೆಯಲಿದ್ದು ಚಪ್ಪರ ಮುಹೂರ್ತ ಸೋಮವಾರ ನಡೆಯಿತು.
ಜಲಪಾದೆ ಬಿ. ಕೃಷ್ಣಮೂರ್ತಿ ನೇತೃತ್ವದಲ್ಲಿ ಧಾರ್ಮಿಕ ವಿಧಾನಗಳು ನಡೆದವು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಿ.ರಾಮಚಂದ್ರ ಹೆಗ್ಡೆ, ಸ್ವಾಗತ ಸಮಿತಿಯ ಅಧ್ಯಕ್ಷ ಬೋಳ ಪರ್ತಿಮಾರುಗುತ್ತು ರಾಮದೇವ್ ರಘುರಾಮ ಕೆ. ಶೆಟ್ಟಿ, ಕೋಶಾಧಿಕಾರಿ ಬಾಲಾಜಿ ಶೆಟ್ಟಿ, ಲೆಕ್ಕ ಪರಿಶೋಧಕ ಎನ್. ತುಕಾರಾಮ ಶೆಟ್ಟಿ, ಗುಡುಕಲ್ಲು ಉದಯ ಶೆಟ್ಟಿ, ಬೋಳ ಪರಾಡಿ ಗೋಪಾಲ ಶೆಟ್ಟಿ, ಬೋಳ ಪರಾಡಿ ವಿಕಾಸ್ ಶೆಟ್ಟಿ, ಪೆಜತ್ತಬೆಟ್ಟು ಸತೀಶ್ ಶೆಟ್ಟಿ, ದಿನಕರ್ ಶೆಟ್ಟಿ, ತಾನೋಜಿ ಶೆಟ್ಟಿ, ಮಾರಗುತ್ತು ಸುಭಾಶ್ ಶೆಟ್ಟಿ, ವಿದ್ಯಾಶೇಖರ ಶೆಟ್ಟಿ, ಹರೀಶ್ ಪೂಜಾರಿ, ಆಶೋಕ್ ಶೆಟ್ಟಿ, ಗಣೇಶ್ ಕಾಮತ್, ಸುರೇಶ್ ಶೆಟ್ಟಿ, ಸತೀಶ್ ಶೆಟ್ಟಿ ಅಗ್ಯೊಟ್ಟು, ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.
ಜ. 23ರಿಂದ ಬ್ರಹ್ಮಕಲಶೋತ್ಸವದ ಪ್ರಕ್ರಿಯೆಗಳು ಪ್ರಾರಂಭಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್