ವಜ್ರಮಹೋತ್ಸವ, ಕುಟುಂಬ ಸಮ್ಮಿಲನ


Team Udayavani, Jan 17, 2019, 12:30 AM IST

1601udsg9.jpg

ಉಡುಪಿ: ಪಡುಬಿದ್ರಿ ಸಹಕಾರಿ ವ್ಯಾವಸಾಯಿಕ ಸೊಸೈಟಿಯ ವಜ್ರಮಹೋತ್ಸವ ಹಾಗೂ ಆಡಳಿತ ಮಂಡಳಿ ಮತ್ತು ಸಿಬಂದಿ ಕುಟುಂಬ ಸಮ್ಮಿಲನ ಕಾರ್ಯಕ್ರಮ ಮಣಿಪಾಲದ ಕಂಟ್ರಿ ಇನ್‌ ಹೊಟೇಲಿನಲ್ಲಿ ರವಿವಾರ ಜರಗಿತು.

ಬಡಗಬೆಟ್ಟು ಕೋ-ಆಪ್‌. ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಒಬ್ಬ ದಕ್ಷ ಅಧ್ಯಕ್ಷನಾಗಿ ತನ್ನ ಸೃಜನಾತ್ಮಕ ಚಿಂತನೆಯಿಂದ ಸಂಸ್ಥೆಯನ್ನು ಉನ್ನತ ಮಟ್ಟಕ್ಕೆ ಏರಿಸಬಹುದು. ಅದಕ್ಕೆ ಪಡುಬಿದ್ರಿ ಸ.ವ್ಯ. ಸೊಸೈಟಿ ಅಧ್ಯಕ್ಷ ವೈ. ಸುಧೀರ್‌ ಕುಮಾರ್‌ ಉದಾಹರಣೆ. ಕೇವಲ ತನ್ನ ಸಂಸ್ಥೆಯ ಚಿಂತನೆಯಲ್ಲದೆ ಸಹಕಾರಿ ಕ್ಷೇತ್ರಕ್ಕೆ ಸರಕಾರದ ಕಾನೂನು ಸಮಸ್ಯೆಯನ್ನು ಸರಕಾರಿ ಕ್ಷೇತ್ರದ ಹಿರಿಯರ ಮುಂದಿಟ್ಟು ಅದರ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲರನ್ನೂ ಎಚ್ಚರಿಸಿದ್ದಾರೆ. ಅಲ್ಲದೆ ಇಂದಿಲ್ಲಿ ಆಡಳಿತ ಮಂಡಳಿ ಮತ್ತು ಸಿಬಂದಿ ಸಮ್ಮಿಲನ ಏರ್ಪಡಿಸಿರುವುದು ಸಹಕಾರಿ ಕ್ಷೇತ್ರದಲ್ಲಿ ರಾಜ್ಯದಲ್ಲೇ ಪ್ರಥಮ ಎಂದರು.

ಶಾಸಕ ಕೆ. ರಘುಪತಿ ಭಟ್‌ ಮಾತನಾಡಿ, ಕೇವಲ ಕರ್ತವ್ಯಕ್ಕೆ ಮಾತ್ರ ಸಿಬಂದಿಯನ್ನು ಸೀಮಿತಗೊಳಿಸದೆ, ಆಡಳಿತ ಮಂಡಳಿ-ಸಿಬಂದಿ ಕುಟುಂಬ ಸಮ್ಮಿಲನದಂತಹ ಕಾರ್ಯಕ್ರಮದ ಮೂಲಕ ಅವರನ್ನು ತೊಡಗಿಸಿಕೊಳ್ಳು ವಂತೆ ಮಾಡುವುದರಿಂದ ಸಂಸ್ಥೆಯ ಕಾರ್ಯ ಪ್ರವೃತ್ತತೆ ಉತ್ತಮಗೊಳ್ಳಲಿದೆ ಎಂದರು.

ಬಡಗಬಟ್ಟು ಸೊಸೈಟಿಯಿಂದ ಜಿಲ್ಲಾ ಸಹಕಾರ ಕ್ಷೇತ್ರದ ಆಡಳಿತ ಮಂಡಳಿ ಮತ್ತು ಸಿಬಂದಿಗೆ ಏರ್ಪಡಿಸಿದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಪಡುಬಿದ್ರಿ ಸೊಸೈಟಿ, ಭಾಗವಹಿಸಿದ ಎಲ್ಲರನ್ನೂ ಶಾಸಕರು ಸಮ್ಮಾನಿಸಿದರು.ಬೆಳಪು ಸ.ವ್ಯ.ಸೊಸೈಟಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ, ಕೆಮ್ಮಣ್ಣು ಗಣಪತಿ ಸ.ವ್ಯ. ಸೊಸೈಟಿ ಅಧ್ಯಕ್ಷ ಸತೀಶ್‌ ಟಿ. ಶೆಟ್ಟಿ, ಕೊಡವೂರು ಸ.ವ್ಯ. ಸೊಸೈಟಿ ಅಧ್ಯಕ್ಷ ನಾರಾಯಣ ಬಲ್ಲಾಳ್‌, ಪಡುಬಿದ್ರಿ ಸೊಸೈಟಿ ಉಪಾಧ್ಯಕ್ಷ ಗುರುರಾಜ್‌ ಉಪಸ್ಥಿತರಿದ್ದರು.

ಪಡುಬಿದ್ರಿ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್‌ ಕುಮಾರ್‌ ಸ್ವಾಗತಿಸಿದರು. ರವೀಂದ್ರ ರಾವ್‌ ನಿರೂಪಿಸಿ, ಸಿಇಒ ನಿಶ್ಮಿತಾ ಎಚ್‌. ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.