ಬಂಡೀಮಠ: ಮಕರ ಸಂಕ್ರಾಂತಿ ಉತ್ಸವ


Team Udayavani, Jan 18, 2019, 12:50 AM IST

bandimut.jpg

ಬ್ರಹ್ಮಾವರ: ಬಾರಕೂರು ಬಂಡೀಮಠ ಶ್ರೀಕ್ಷೇತ್ರ ನಾಗರಡಿ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಉತ್ಸವ ಮತ್ತು ಚತುಃಪವಿತ್ರ ನಾಗಮಂಡಲದ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಿತು. 
ರಾಜ್ಯೋತ್ಸವ ಪ್ರಶಸ್ತ್ರಿ  ಪುರಸ್ಕೃತ ಬಾಲಕೃಷ್ಣ ವೈದ್ಯ ಮುದ್ದೂರು, ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರನ್ನು ಸಮ್ಮಾನಿಸಲಾಯಿತು. 

ಅತಿಥಿಯಾಗಿ  ದೆಹಲಿ ಕನ್ನಡಿಗ ಪತ್ರಿಕೆಯ ಬಾಲಕೃಷ್ಣ ಸಾಮಗ  ಮಾತನಾಡಿ, ರಾಜ್ಯ ಸರಕಾರ ಕನ್ನಡ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ  ಉದ್ಯೋಗ ಮತ್ತು  ಪ್ರೋತ್ಸಾಹ ನೀಡಿದಲ್ಲಿ  ಕನ್ನಡ ಶಾಲೆ ಉಳಿಯಲು ಸಹಕಾರಿಯಾಗುತ್ತದೆ. ಕೇವಲ ಭಾಷೆ ಉಳಿಸಬೇಕು ಎಂದು ಭಾಷಣದಲ್ಲಿ ಹೇಳಿದರೆ ಕನ್ನಡ ಉಳಿಯಲು ಸಾಧ್ಯವಿಲ್ಲ ಎಂದರು. 

ಶಿಕ್ಷಣ  ಕ್ಷೇತ್ರದಲ್ಲಿ  ಸಾಧನೆ ಮಾಡಿದ ಡಾ|  ಪ್ರಥ್ವಿ ಭಟ್‌ ಬಂಡೀಮಠ, ಶ್ವೇತಾ ಎಸ್‌. ಪೂಜಾರಿ ಬಂಡೀಮಠ ಮೊದಲಾದವರನ್ನು ಗೌರವಿಸಲಾಯಿತು. ಬಾ. ಸಾಮಗ ಅವರನ್ನು ಸಮ್ಮಾನಿಸಲಾಯಿತು. ಪುರೋಹಿತ್‌ ದಾಮೋದರ ಶರ್ಮ, ತಾ.ಪಂ. ಸದಸ್ಯ ಸು ಧೀರ್‌ ಕುಮಾರ್‌ ಶೆಟ್ಟಿ, ವಿಟuಲ್‌ ಶೆಟ್ಟಿ  ಮೊದಲಾದವರು ಉಪಸ್ಥಿತರಿದ್ದರು. 

ಸಮಿತಿಯ ಕಾರ್ಯದರ್ಶಿ ಬಿ.ಎಂ. ಭಟ್‌  ಪ್ರಸ್ತಾವನೆಗೈದರು. ಪದ್ಮನಾಭ್‌ ಭಟ್‌, ಶ್ರೀಧರ ಆಚಾರ್ಯ ಸಮ್ಮಾನಿತರನ್ನು  ಪರಿಚಯಿಸಿ, ಶಿವರಾಮ್‌ ಆಚಾರ್ಯ ವಂದಿಸಿದರು. ಟಿ.ಜಿ. ಆಚಾರ್ಯ  ನಿರೂಪಿಸಿದರು.
ಸ್ಥಳೀಯರಿಂದ  ಮನೋರಂಜನೆ ಕಾರ್ಯಕ್ರಮ ಜರಗಿತು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.