ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ದಾನ ಅಭಿಯಾನಕ್ಕೆ ಚಾಲನೆ


Team Udayavani, Jan 19, 2019, 1:30 AM IST

udupi1.jpg

ಉಡುಪಿ: ಮನೆಗಳ ಕಪಾಟಿನಲ್ಲಿ ಧೂಳು ಹಿಡಿಯುವ ಪುಸ್ತಕಗಳನ್ನು ಆಸಕ್ತರಿಗೆ ಓದಲು ತಲುಪಿಸುವ ಯೋಜನೆಯನ್ನು ಬ್ರಹ್ಮಗಿರಿ ಲಯನ್ಸ್‌ ಭವನದಲ್ಲಿ ಶುಕ್ರವಾರ ನಡೆದ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಚಾಲನೆ ನೀಡಲಾಯಿತು. 

ಯೋಜನೆಯನ್ನು ಉದ್ಘಾಟಿಸಿದ ಸಾಹಿತಿ, ನಿಕಟಪೂರ್ವ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ| ಉಪೇಂದ್ರ ಸೋಮಯಾಜಿ ಅವರು, ಶ್ರೇಷ್ಠ ಪುಸ್ತಕಗಳ ಓದು ವ್ಯಕ್ತಿತ್ವವನ್ನು ವಿಕಾಸವಾಗುವಂತೆ ಮಾಡುತ್ತದೆ. ಆದರೆ ಈಗ ಓದಿನ ಹವ್ಯಾಸ ಕಡಿಮೆಯಾಗುತ್ತಿದೆ. ಸಿಡಿ ಮೂಲಕ ಸಾಹಿತ್ಯಗಳನ್ನು ಪ್ರಚುರಪಡಿಸುವುದು ಉತ್ತಮ ಮಾರ್ಗ ಎಂದರು. 

ಪ್ರೊ| ಸೋಮಯಾಜಿಯವರು ವೇದಿಕೆ ಯಲ್ಲಿರಿಸಿದ ತೊಟ್ಟಿಲಿನಲ್ಲಿ ಪುಸ್ತಕಗಳನ್ನು ಹಾಕಿ ಉದ್ಘಾಟಿಸಿದ ಬಳಿಕ ಪುಸ್ತಕಗಳನ್ನು ತಂದವರು ತೊಟ್ಟಿಲಿಗೆ ಹಾಕಿದರು. ಇದೊಂದು ವಿಶಿಷ್ಟ ಯೋಜನೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಪುಸ್ತಕಗಳನ್ನು ಓದಿದ ಬಳಿಕ ಮತ್ತೆ ಇಲ್ಲಿಗೇ ತಂದಿರಿಸಿದರೆ ಇತರರಿಗೆ ಅನುಕೂಲವಾಗುತ್ತದೆ ಎಂದು ಸೋಮಯಾಜಿ ಹೇಳಿದರು. 

ಪುಸ್ತಕ ಬಿಡುಗಡೆ
ಪ್ರಾಂಶುಪಾಲೆ, ಸಾಹಿತಿ ಡಾ|ನಿಕೇತನ ಅವರ “ಬೊಗಸೆಯಲಿ ಸಾಗರ’ ಮತ್ತು ಸಚ್ಚಿದಾನಂದ ಹೆಗ್ಡೆ ಅವರ “ತುಳುವರ ನಾಡುನುಡಿ’ ಪುಸ್ತಕಗಳನ್ನು ಸೋಮಯಾಜಿ ಬಿಡುಗಡೆಗೊಳಿಸಿದರು. 

ತಾಲೂಕು ಕಸಾಪ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಸ್ವಾಗತಿಸಿ ಪ್ರಸ್ತಾವನೆಗೈದರು. ನಗರಸಭಾ ಸದಸ್ಯರಾದ ಹರೀಶ ಶೆಟ್ಟಿ, ರಶ್ಮಿ ಚಿತ್ತರಂಜನ ಭಟ್‌, ಲಯನ್ಸ್‌ ಭವನದ ಅಧ್ಯಕ್ಷ ರಾಜಗೋಪಾಲ್‌ ಎಸ್‌. ಶುಭಕೋರಿದರು. ತಾಲೂಕು ಕಸಾಪ ಗೌ. ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ ಕಾರ್ಯಕ್ರಮ ನಿರ್ವಹಿಸಿದರು. ಗಿರಿಜಾ ಹೆಗ್ಡೆ ಗಾಂವ್ಕರ್‌ ವಂದಿಸಿದರು. ಕಸಾಪ ಪದಾಧಿಕಾರಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ಸೂರಾಲು ನಾರಾಯಣ ಮಡಿ, ಪುಂಡಲೀಕ ಮರಾಠೆ, ಗಣೇಶ್‌ ಬ್ರಹ್ಮಾವರ ಮೊದಲಾದವರು ಉಪಸ್ಥಿತರಿದ್ದರು. ಉದ್ಘಾಟನೆಗೆ ಮುನ್ನ ಸಮ್ಮೇಳನಾಧ್ಯಕ್ಷರನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. 

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.