ಉಡುಪಿ: ಸರಕಾರಿ ಹೈಟೆಕ್‌ ಜಿಮ್‌ಗೆ ಅಂತಿಮ ಸ್ಪರ್ಶ


Team Udayavani, Jan 22, 2019, 12:50 AM IST

gym.jpg

ಉಡುಪಿ: ಜಿಮ್‌ಗಳೆಂದರೆ ಖಾಸಗಿ ವಲಯದ್ದೇ ಕಾರುಬಾರು. ಆದರೆ ಉಡುಪಿಯಲ್ಲಿ ಸರಕಾರದ ಹೈಟೆಕ್‌ ಜಿಮ್‌ ಆರಂಭಗೊಳ್ಳಲು ಸಕಲ ಸಿದ್ಧತೆಗಳೂ ನಡೆದಿವೆ. 

ಪ್ರಮೋದ್‌ ಮಧ್ವರಾಜ್‌ ಅವರು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿದ್ದಾಗ ಮಂಜೂರುಗೊಂಡ ಜಿಮ್‌ನ ಅಂತಿಮ ಕೆಲಸಗಳು ಅಜ್ಜರಕಾಡಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿವೆ. ಆಗ ಬೆಳಗಾವಿ, ಮೈಸೂರು, ಬೆಂಗಳೂರು ಮತ್ತು ಉಡುಪಿಯಲ್ಲಿ ಜಿಮ್‌ ಮಂಜೂರಾಗಿತ್ತು. 

ಸುಮಾರು 3,000 ಚದರಡಿ ವಿಸ್ತೀರ್ಣದ ಕಟ್ಟಡದಲ್ಲಿ ಒಟ್ಟು 2 ಕೋ.ರೂ. ವೆಚ್ಚದಲ್ಲಿ ಜಿಮ್‌ ಸ್ಥಾಪನೆಗೊಳ್ಳುತ್ತಿದೆ. 1.5 ಕೋ.ರೂ. ವೆಚ್ಚದಲ್ಲಿ ಜಾಗರ್‌ ಸಹಿತ ಇತರ ಉಪಕರಣಗಳು ಯುವಜನ ಸಬಲೀಕರಣ ಇಲಾಖೆಯ ಕೇಂದ್ರ ಕಚೇರಿ ಬೆಂಗಳೂರಿನಿಂದ ರವಾನೆಯಾಗಿ ಬಂದಿದೆ. 50 ಲ.ರೂ. ವೆಚ್ಚದಲ್ಲಿ ಏರ್‌ಕಂಡೀಷನರ್‌, ಫ್ಲೋರಿಂಗ್ಸ್‌, ಗ್ಲಾಸ್‌ ವರ್ಕ್‌, ಸ್ನಾನಗೃಹ, ಲೈಟಿಂಗ್‌ ಇತ್ಯಾದಿ ಇಂಟೀರಿಯರ್‌ ಕೆಲಸಗಳು ಕರ್ನಾಟಕ ರೂರಲ್‌ ಇನ್‌ಫ್ರಾಸ್ಟ್ರಕ್ಚರ್‌ ಲಿ.ನಿಂದ ನಡೆಯುತ್ತಿದೆ. 

ಇಲ್ಲಿ ಈಗಾಗಲೇ ಸಾಮಾನ್ಯ ಜಿಮ್‌ ಸುಮಾರು ಐದು ವರ್ಷಗಳಿಂದ ನಡೆಯುತ್ತಿದೆ. ಇದರಲ್ಲಿ ಸುಮಾರು 150 ಮಕ್ಕಳು ತರಬೇತಿ ಪಡೆಯುತ್ತಿದ್ದಾರೆ. ದೊಡ್ಡವರಿಗೆ 500 ರೂ., ಚಿಕ್ಕವರಿಗೆ 300 ರೂ. ಶುಲ್ಕ ಪಡೆದುಕೊಳ್ಳಲಾಗುತ್ತಿದೆ. ಆ್ಯತ್ಲೆಟಿಕ್ಸ್‌ನಲ್ಲಿ ಭಾಗವಹಿಸುವ ನಿತ್ಯ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುತ್ತಿದೆ. ಈಗ ಹೊಸದಾಗಿ ಆರಂಭವಾಗುತ್ತಿರುವುದು ಹೈಟೆಕ್‌ ಜಿಮ್‌.

ಹೈಟೆಕ್‌ ಜಿಮ್‌ನ ಆಂತರಿಕ ಕೆಲಸಗಳು ನಡೆದ ಕೂಡಲೇ ಜಿಮ್‌ ಉಪಕರಣಗಳನ್ನು ಜೋಡಿಸಲಾಗುತ್ತದೆ. ಒಂದು ವಾರದೊಳಗೆ ಜಿಮ್‌ ಕಾರ್ಯಾರಂಭ ಮಾಡಬಹುದು. 
– ಡಾ|ರೋಶನ್‌ಕುಮಾರ್‌ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ. 

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.