ಟೋಲ್‌ ವಿನಾಯಿತಿಗಾಗಿ ಆಮರಣಾಂತ ಉಪವಾಸ


Team Udayavani, Jan 24, 2019, 12:50 AM IST

toll.jpg

ಪಡುಬಿದ್ರಿ: ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ಪಡುಬಿದ್ರಿಯ ನಾಗರಿಕ ಸಮಿತಿ ಸದಸ್ಯರು, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌ ಮತ್ತು ನವಯುಗ ನಿರ್ಮಾಣ ಕಂಪೆನಿಯ ರಾಘವೇಂದ್ರ ಅವರೊಂದಿಗೆ ಪಡುಬಿದ್ರಿ ಜಿ. ಪಂ. ವ್ಯಾಪ್ತಿಯ ಎಲ್ಲ ವಾಹನಗಳಿಗೆ ಸುಂಕ ವಿನಾಯಿತಿಗಾಗಿ ನಡೆಸಲಾದ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ. ನಾಳೆಯಿಂದ ಕರವೇ ಪಡುಬಿದ್ರಿಯಲ್ಲಿ ಆಮರಣಾಂತ ಉಪವಾಸವನ್ನು ಆರಂಭಿಸಲಿದೆ. 

ಜಿಲ್ಲೆಯಲ್ಲಿ ಸಾಸ್ತಾನ ಟೋಲ್‌ ಗೇಟ್‌ನಲ್ಲಿ ನೀಡಿದಂತಹ ವಿನಾಯಿತಿಯನ್ನು ಹೆಜಮಾಡಿಯಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯ್‌ ವ್ಯಾಪ್ತಿಗೂ ನೀಡಲೇ ಬೇಕು. ನವಯುಗ ಕಂಪೆನಿ ಅವೈಜ್ಞಾನಿಕ ಕಾಮಗಾರಿಗಳಿಂದ ಅದೆಷ್ಟೋ ಜೀವಹಾನಿಗಳಾಗಿವೆ. ಜಿಲ್ಲೆಯ ಎಲ್ಲೂ ಹಸುರು ಹೊದಿಕೆಯ ಕೆಲಸ ಕಾರ್ಯಗಳಾಗಿಲ್ಲ. ಜನ ಸಾಮಾನ್ಯರಿಗಾಗಿ ಬಸ್‌ ನಿಲ್ದಾಣಗಳನ್ನು ರಚಿಸಲಾಗಿಲ್ಲ. ಸರ್ವಿಸ್‌ ರಸ್ತೆ ಮೊದಲೇ ಇಲ್ಲ. ಹೆಜಮಾಡಿಯಲ್ಲಿ ಸ್ಕೈವಾಕ್‌ ನಿರ್ಮಾಣ ಅತ್ಯಗತ್ಯವಾಗಿದ್ದು ಅದನ್ನೂ ನಿಭಾಯಿಸದೇ ಕೇವಲ ಟೋಲ್‌ ವಸೂಲಿಗಾಗಿ ಜನತೆಯನ್ನು ಪೀಡಿಸಲಾಗುತ್ತಿದೆ.

ತಮ್ಮ ಪ್ರತಿಭಟನೆ ಯೊಂದಿಗೆ ನಾಳೆಯಿಂದ ಆಮರಣಾಂತ ಉಪವಾಸವನ್ನೂ ಆರಂಭಿಸುವ ನಿರ್ಧಾರವನ್ನೂ ಪಡುಬಿದ್ರಿ ನಾಗರಿಕ ಸಮಿತಿಯ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ ಹಾಗೂ ಕರವೇ ನಾಯಕ ಅನ್ಸಾರ್‌ ಅಹಮ್ಮದ್‌ ಮತ್ತಿತರರು ಅಪರ ಜಿಲ್ಲಾಧಿಕಾರಿ ಸಮಕ್ಷಮ ನಡೆದ ಸಭೆಯಲ್ಲಿ ಹೇಳಿದರು. 

ಸಭೆಯಲ್ಲಿ ಡಾ| ದೇವಿಪ್ರಸಾದ್‌ ಶೆಟ್ಟಿ, ಗುಲಾಂ ಮಹಮ್ಮದ್‌, ಮೂಲ್ಕಿಯ ನಾಗರಿಕ ಸಮಿತಿ ಅಧ್ಯಕ್ಷ, ಮೂಲ್ಕಿ ಪುರಸಭಾಧ್ಯಕ್ಷ ಸುನಿಲ್‌ ಅಳ್ವ , ಮೂಲ್ಕಿ ಕಾರು ಚಾಲಕ ಮಾಲಕರ ಸಂಘದ ಅಧ್ಯಕ್ಷ ಮಧು ಆಚಾರ್ಯ, ದಸಂಸ ನಾಯಕ ಲೋಕೇಶ್‌ ಕಂಚಿನಡ್ಕ ಮತ್ತಿತರರು ಮಾತನಾಡಿದರು. 

ಇದೇ ವೇಳೆ ನವಯುಗ ಅಧಿಕಾರಿ ರಾಘವೇಂದ್ರ ಯಾವುದೇ ತಿರ್ಮಾನಕ್ಕೆ ಬರಲು ಇನ್ನೂ ಮೂರು ದಿನಗಳ ಕಾಲಾವಕಾಶವನ್ನು ಬಯಸಿದರು. 

ಪಡುಬಿದ್ರಿಯ ಟೆಂಪೋ ನಿಲ್ದಾಣದ ಬಳಿ ತಮ್ಮ ಪ್ರತಿಭಟನ ಸ್ಥಳದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅನ್ಸಾರ್‌ ಅಹಮ್ಮದ್‌ ಹಾಗೂ ಕಾಪು ಘಟಕಾಧ್ಯಕ್ಷ ಸೆಯ್ಯದ್‌ ನಿಝಾಮ್‌ ಮತ್ತಿತರರು ತಮ್ಮ ಆಮರಣಾಂತ ಉಪವಾಸವನ್ನು ಆರಂಭಿಸಲಿರುವುದಾಗಿ ಆಸೀಫ್‌ ಆಪದಾºಂಧವ ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.