ಎಣ್ಣೆಹೊಳೆ: ರಸ್ತೆ ವಿಸ್ತರಣೆ ಕಾಮಗಾರಿ ಆರಂಭ
Team Udayavani, Feb 20, 2019, 1:00 AM IST
ಅಜೆಕಾರು: ಹಿರ್ಗಾನ ಗ್ರಾ.ಪಂ. ಹಾಗೂ ಮರ್ಣೆ ಗ್ರಾ.ಪಂ.ವ್ಯಾಪ್ತಿಯ ತೀವ್ರ ಅಪಾಯಕಾರಿ ರಸ್ತೆ ತಿರುವನ್ನು ಸರಿಗೊಳಿಸಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿ ಪ್ರಾರಂಭಗೊಂಡಿದೆ.
ಹಲವಾರು ವರ್ಷಗಳಿಂದ ನಿರಂತರವಾಗಿ ಅಪಘಾತ ನಡೆಯುತ್ತಿದ್ದ ಎಣ್ಣೆಹೊಳೆ ನೆಲ್ಲಿಕಟ್ಟೆ ತಿರುವು ಹಾಗೂ ಎಣ್ಣೆಹೊಳೆ ಪಡ್ಡೆಲ್ಮಾರ್ ತಿರುವುಗಳಲ್ಲಿ ರಸ್ತೆ ಯನ್ನು ಅಗಲೀಕರಣಗೊಳಿಸಿ ಅಭಿವೃದ್ಧಿª ಗೊಳಿಸಲಾಗುತ್ತಿದೆ. ಎರಡೂ ಅಪಾಯಕಾರಿ ತಿರುವುಗಳನ್ನು ಅಭಿವೃದ್ಧಿಪಡಿಸಿ ನಿರಂತರ ನಡೆಯುವ ಅಪಘಾತ ತಡೆಯುವಂತೆ ಶಾಸಕ ಸುನಿಲ್ ಕುಮಾರ್ರವರಿಗೆ ಸ್ಥಳೀಯ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದರು.
ಮನವಿಗೆ ಸ್ಪಂದಿಸಿದ ಶಾಸಕರು ಎರಡೂ ತಿರುವುಗಳಿಗೆ ತಲಾ 1.75 ಕೋಟಿ ರೂ. ಅನುದಾನ ಒದಗಿಸಿದ್ದು ಇದೀಗ ತಿರುವನ್ನು ಸರಿಗೊಳಿಸಿ ರಸ್ತೆ ಅಭಿವದ್ಧಿಯ ಕಾಮಗಾರಿ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ