ಬೆಳ್ಮಣ್‌-ಬೋಳದಲ್ಲಿ ಮಂಗಗಳ ಹಾವಳಿ ವ್ಯಾಪಕ 


Team Udayavani, Feb 22, 2019, 12:30 AM IST

bola.jpg

ಬೆಳ್ಮಣ್‌: ಮಂಗನ ಕಾಯಿಲೆಯಿಂದ ಕಾಡಂಚಿನ ಜನರು ಭೀತಿಗೊಳಗಾಗಿದ್ದರೆ, ಇತ್ತ ಬೆಳ್ಮಣ್‌ ಹಾಗೂ ಬೋಳ ಪರಿಸರಗಳಲ್ಲಿ ವ್ಯಾಪಕ ಮಂಗಗಳ ಹಾವಳಿ ಇದೆ. 
 
ಕಪಿ ಹಾವಳಿಯಿಂದ ಈ ಪ್ರದೇಶದ  ತೆಂಗು, ಕಂಗು, ಬಾಳೆ  ಬೆಳೆಗಾರರು ಹಾಗೂ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.  
ಒಂದೆಡೆ ಪ್ರಾಕೃತಿಕ ಏರುಪೇರಿನಿಂದಾಗಿ ಬೆಳೆ ಹಾನಿ ಯಾಗುತ್ತಿದ್ದರೆ ಈಗ ಮಂಗಗಳ ಹಾವಳಿಯಿಂದ ಬೆಳೆಗಳು ಹಾನಿಗೊಳಗಾಗುತ್ತಿವೆ. ಕಾರ್ಕಳ ತಾ. ಬೆಳ್ಮಣ್‌, ನಂದಳಿಕೆ, ಬೋಳ, ಮುಂಡ್ಕೂರು, ಸಚ್ಚೇರಿಪೇಟೆ, ಸಂಕಲಕರಿಯ ಪ್ರದೇಶದ ಕೃಷಿಕರು ವ್ಯಾಪಕ ನಷ್ಟ ಅನುಭವಿಸಿದ್ದಾರೆ. ತೆಂಗಿನ ತೋಟಗಳ ಕೃಷಿಕರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ.  

ಚಿರತೆ, ಕಾಡುಕೋಣಗಳ ಬಳಿಕ ಮಂಗಗಳು!
ಈ  ಹಿಂದೆ ಬೋಳ ಆಸುಪಾಸು ಕಾಡುಕೋಣ ಹಾಗೂ ಚಿರತೆಗಳ ಹಾವಳಿಯಿಂದ ತತ್ತರಿಸಿ ಹೋಗಿದ್ದ ಕೃಷಿಕರಿಗೆ ಬಳಿಕ ತುಸು ಸಮಯ ನೆಮ್ಮದಿಯಿತ್ತು. ಈಗ ಮಂಗಗಳ ಹಾವಳಿಗೆ ಜನ ದಿಕ್ಕೇ ತೋಚದಾಗಿದ್ದಾರೆ. ಬೆಳಗಾಗುವುದರೊಳಗೆ ತೆಂಗಿನ ತೋಟಕ್ಕೆ ಲಗ್ಗೆ ಇಡುವ ಮಂಗಗಳು ಸಾವಿರಾರು ತೆಂಗಿನಕಾಯಿಯನ್ನು ಹಾಳುಮಾಡುತ್ತಿದೆ. ಮುಂಜಾನೆ ತೋಟಗಳಿಗೆ ಲಗ್ಗೆ ಇಡುವ ಮಂಗಗಳು ಕೆಲವೊಮ್ಮೆ ರಾತ್ರಿವರೆಗೂ ತೋಟದಲ್ಲಿರುತ್ತವೆ.
  
ಅರಣ್ಯ ಇಲಾಖೆಗೆ ಮನವಿ
ನವಿಲು, ಮಂಗಗಳ ಉಪಟಳಗಳ ಬಗ್ಗೆ ಈಗಾಗಲೇ ಅರಣ್ಯ ಇಲಾಖೆಗೆ ದೂರು ನೀಡಲಾಗಿದ್ದು  ಸಮಸ್ಯೆ ಪರಿಹಾರಕ್ಕಾಗಿ ಪ್ರಯತ್ನ ನಡೆಯುತ್ತಿದೆ. ಈ ಹಿಂದೆ ಮಂಗಗಳ ಹಾವಳಿ ಇಷ್ಟೊಂದು ಪ್ರಮಾಣದಲ್ಲಿರಲಿಲ್ಲ. ಅಧಿಕಾರಿಗಳೂ ಸಮಸ್ಯೆ ಪರಿಹಾರಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನವುದು ರೈತರ ಅಳಲು.  

ಬೆಳೆ ನಷ್ಟ ಮಂಗಗಳ ಹಾವಳಿಯಿಂದ ಪ್ರತೀ ನಿತ್ಯ ಈ ಭಾಗದಲ್ಲಿ ಸಾವಿರಾರು ಮೌಲ್ಯದ ತೆಂಗಿನಕಾಯಿಗಳು ಹಾಗೂ ಇತರ ತರಕಾರಿಗಳು ನಷ್ಟವಾಗುತ್ತಿವೆ.  
– ಶರತ್‌ ಶೆಟ್ಟಿ ,ಸಚ್ಚೇರಿಪೇಟೆ

50ಕ್ಕೂ ಮಿಕ್ಕಿ ಮಂಗಗಳು
ನಾವು ಎಷ್ಟೇ ಬೊಬ್ಬೆ ಹೊಡೆದು ಓಡಿಸಿದರೂ ಮಂಗಗಳ  ಹಿಂಡು ಕದಲುತ್ತಿಲ್ಲ, ಒಮ್ಮೆಲೆ ಸುಮಾರು 50ಕ್ಕೂ ಮಿಕ್ಕಿ ಮಂಗಗಳು ಲಗ್ಗೆ ಇಟ್ಟು ಕೃಷಿ ಹಾಳುಗೆಡವುತ್ತಿವೆ.  
– ಸತೀಶ್‌ ಪೂಜಾರಿ,ಬೋಳ ಗ್ರಾಮಸ್ಥ

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.