ಸೂರಿಮಣ್ಣು ಮಠ :ವಿಜ್ಞಾಪನಾ ಪತ್ರ ಬಿಡುಗಡೆ
Team Udayavani, Feb 23, 2019, 1:15 AM IST
ಹೆಬ್ರಿ :ಶಿವಪುರ ಪಂ.ವ್ಯಾಪ್ತಿಯ ಸೂರಿಮಣ್ಣು ಲಕ್ಷ್ಮೀ ನಾರಾಯಣ ಮಠ ಶಿಥಿಲಾವ್ಯವಸ್ಥೆಯಲ್ಲಿದ್ದು ಸುಮಾರು 75 ಲಕ್ಷ ವೆಚ್ಚದಲ್ಲಿ ಮಠದ ಜೀರ್ಣೋದ್ಧಾರ ಕಾರ್ಯ ಹಮ್ಮಿಕೊಳ್ಳ ಲಾಗಿದ್ದು ಫೆ.17ರಂದು ಶ್ರೀ ದೇವರ ಕಲಾಸಂಕೋಚದೊಂದಿಗೆ ನಿಧಿ ಕುಂಭ ಸ್ಥಾಪನೆ ಮತ್ತು ಶಿಲಾನ್ಯಾಸವನ್ನು ಉಡುಪಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀ ಪಾದರು ನೆರವೇರಿಸಿದರು.
ಬರುವ ಮೇ 9,10 ರಂದು ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶ ನಡೆಸಲು ಈಗಾಗಲೇ ನಿರ್ಧರಿಸಲಾಗಿದ್ದು ದೇಗುಲದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರವನ್ನು ಹರಿದಾಸ ಬಿ.ಸಿ.ರಾವ್ ಶಿವಪುರ ಬಿಡುಗಡೆ ಗೊಳಿಸಿದರು. ಶಿವಪುರ ಪಂ.ಅಧ್ಯಕ್ಷೆ ಸುಗಂಧಿ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹುಣ್ಸೆಯಡಿ ಸುರೇಶ್ ಶೆಟ್ಟಿ,ಅರ್ಚಕ ಸದಾಶಿವ ಉಪಾಧ್ಯಾಯ, ಗುತ್ತಿಗೆದಾರ ಶ್ರೀಧರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ