ನಿಮಗಿದೆಯೇ ಅಭಿನಯದ ಹುಚ್ಚು ; ಇಲ್ಲಿದೆ ಸುವರ್ಣಾವಕಾಶ!


Team Udayavani, Feb 23, 2019, 5:58 AM IST

auditions-23-2.jpg

ನಿಮ್ಮಲ್ಲಿ ಪ್ರತಿಭೆಯಿದ್ದು ಬೆಳ್ಳಿಪರದೆಯಲ್ಲಿ ಮಿಂಚಬೇಕೆಂಬ ಆಸೆಯನ್ನಿಟ್ಟುಕೊಂಡಿದ್ದೀರಾ? ಸೂಕ್ತ ಅವಕಾಶಕ್ಕಾಗಿ ನೀವು ಎದುರು ನೋಡುತ್ತಿದ್ದರೆ, ಇನ್ನೆಲ್ಲೂ ನೀವು ಹೋಗಬೇಕೆಂದಿಲ್ಲ. ನಿಮ್ಮಲ್ಲಿರುವ ನಟನೆಯ ಪ್ರತಿಭೆಯನ್ನು ನಮಗೆ ಪರಿಚಯಿಸಿ. ನಾಯಕ, ನಾಯಕಿ, ಸಹಿತ ಎಲ್ಲಾ ರೀತಿಯ ಪಾತ್ರವರ್ಗಗಳನ್ನು ನಿರ್ವಹಿಸಲು 6 ರಿಂದ 60 ವರ್ಷ ಪ್ರಾಯದವರಿಗೆ ಅವಕಾಶ. ನಿಮ್ಮಲ್ಲಿರುವ ನಟನಾ ಪ್ರತಿಭೆಯೇ ಮಾನದಂಡ.

ಇದಕ್ಕಾಗಿ ನೀವು ಮಾಡಬೇಕಾಗಿರುವುದಿಷ್ಟೇ.

– ನಿಮ್ಮ ಬಯೋ ಡಾಟಾ

– ಪಾಸ್ ಪೋರ್ಟ್ ಗಾತ್ರದ ಫೊಟೋ

– ನಿಮ್ಮ ಫುಲ್ ಸೈಝ್ ಫೊಟೋ

– ನಿಮ್ಮ ನಟನಾ ಚಾತುರ್ಯವನ್ನು ಪ್ರದರ್ಶಿಸಲು ಒಂದು ಒರಿಜಿನಲ್ ವಿಡಿಯೋ ಕ್ಲಿಪ್ಪಿಂಗ್ ಅನ್ನು ಕಳಿಸಿ (ಟಿಕ್ ಟಾಕ್, ಡಬ್ ಸ್ಮಾಶ್, ವಿಗೋ ವಿಡಿಯೋ ತರಹದ App ಮೂಲಕ ಮಾಡಿದ ವಿಡಿಯೋಗಳನ್ನು ಸ್ವೀಕರಿಸಲಾಗುವುದಿಲ್ಲ). ಮಂಗಳೂರು-ಉಡುಪಿ ಕನ್ನಡ, ಉತ್ತರ ಕರ್ನಾಟಕ ಭಾಷೆ, ಬೆಂಗಳೂರು-ಮೈಸೂರು ಕನ್ನಡ ಶೈಲಿಯಲ್ಲಿ ಮಾತನಾಡುವವರೆಲ್ಲಾ ನಿಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಿ.

ಇನ್ನಷ್ಟು ಮಾಹಿತಿಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಈ ಫೇಸ್ಬುಕ್ ಪೇಜ್ ಅನ್ನು Like ಮಾಡಿ ಫಾಲೋ ಮಾಡಿ: https://bit.ly/2BOHbd3

ನಿಮ್ಮ ಎಂಟ್ರಿಗಳನ್ನು ಇಲ್ಲಿಗೆ ಇ-ಮೇಲ್ ಮಾಡಿ: [email protected]

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.