ಶಾಲಾ ಮಕ್ಕಳಲ್ಲಿ ಕಂಡು ಬರುತ್ತಿದೆ ಕೋಟ್ಲೆ


Team Udayavani, Feb 25, 2019, 1:00 AM IST

elargy.jpg

ಮಣಿಪಾಲ: ಹವಾಮಾನಕ್ಕೆ ಸರಿಯಾಗಿ ಕಾಡುವ ವೈರಲ್‌ ಕಾಯಿಲೆಗಳಾದ ಕೆಪ್ಪಟ್ರಾಯ್‌, ಕೋಟ್ಲೆ ಶಾಲಾ ಮಕ್ಕಳಲ್ಲಿ ಕಾಣಿಸಿಕೊಳ್ಳಲು ಆರಂಭಿಸಿದೆ. ಉಡುಪಿ, ಮಣಿಪಾಲ ಮತ್ತಿತರ ಪ್ರದೇಶಗಳಲ್ಲಿ ಶಾಲಾ ಮಕ್ಕಳಲ್ಲಿ ಕೋಟ್ಲೆ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯ ಕಾಯಿಲೆಯಾಗಿದ್ದರೂ ಮಕ್ಕಳಿಗೆ ಚಿಕಿತ್ಸೆ, ಪೌಷ್ಟಿಕ ಆಹಾರ ನೀಡುವುದರ ಜತೆಗೆ ನೈರ್ಮಲ್ಯ ಕಾಯ್ದುಕೊಳ್ಳುವುದು ಅತ್ಯಂತ ಅಗತ್ಯ. 

ತಡೆ ಹೇಗೆ?
ಕೋಟ್ಲೆ ಆದವರ ಉಸಿರಾಟ, ಕೆಮ್ಮು, ಸೀನಿನಿಂದ ವೈರಾಣು ಹರಡಬಹುದಾಗಿದ್ದು, ಈ ಸಂದರ್ಭ ಕೋಟ್ಲೆ ಬಾಧಿತರು ಟವೆಲ್‌ ಅಡ್ಡ ಹಿಡಿಯುವುದು ಉತ್ತಮ. ಜತೆಗೆ ಅಲ್ಲಲ್ಲಿ ಉಗುಳುವುದನ್ನೂ ಮಾಡಬಾರದು.

ಚಿಕಿತ್ಸೆ ಹೇಗೆ?
ಒಂದು ವರ್ಷದೊಳಗಿನ ಮಕ್ಕಳಿಗೆ ಲಸಿಕಾ ಕಾರ್ಯಕ್ರಮದಲ್ಲಿ ಕೋಟ್ಲೆ ಬಾರದಂತೆ ಲಸಿಕೆ ನೀಡಲಾಗುತ್ತದೆ. ಉಳಿದವರಿಗೆ ರೋಗ ಲಕ್ಷಣಗಳಿಗೆ ಆಧರಿತವಾಗಿ ಅಥವಾ ಆ್ಯಂಟಿ ವೈರಲ್‌ ಚಿಕಿತ್ಸೆ ನೀಡಲಾಗುತ್ತದೆ. 

ದೂರವಿರಬೇಕು
ಕೋಟ್ಲೆ ಆದವರು ಕನಿಷ್ಟ 15 ದಿನಗಳ ವರಗೆ ಶಾಲೆಗೆ ಹೋಗಬಾರದು. ಈ ಬಗ್ಗೆ ಹೆತ್ತವರು ಗಂಭೀರವಾಗಿ ಪರಿಗಣಿಸಬೇಕು. ಕೆಮ್ಮು, ಸೀನಿನ ಮೂಲಕ ಕೋಟ್ಲೆ ಇತರರಿಗೆ ಹರಡುವ ಸಾಧ್ಯತೆ ಇರುತ್ತದೆ. ಕೋಟ್ಲೆ ಆದವರು ಗರ್ಭಿಣಿಯರಿಂದ ದೂರ ಇರಬೇಕು ಮತ್ತು ಸ್ವತಃ ನೈರ್ಮಲ್ಯವನ್ನು ಕಾಯ್ದುಕೊಂಡು ಧಾನ್ಯ ಸೊಪ್ಪು ಸಹಿತ  ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಖಾರ, ಎಣ್ಣೆ,ಮಾಂಸಾಹಾರ  ಕಡಿಮೆ ಮಾಡುವುದು ಉತ್ತಮ. ವಾಸಿ ಆಗುವವರೆಗೆ ಇತರ ಮಕ್ಕಳಿಂದ  ದೂರವಿರುವುದು ಮುಖ್ಯ. 

ಚಿಕಿತ್ಸೆ ಅಗತ್ಯ
ಕೋಟ್ಲೆ ಬೀಳುವ ಲಕ್ಷಣ ಕಂಡು ಬಂದಾಗ ತತ್‌ಕ್ಷಣ ಚಿಕಿತ್ಸೆ ಪಡೆದು ಕೊಳ್ಳಬೇಕು. ಉಸಿರಾಟದಲ್ಲಿ ಸಮಸ್ಯೆಯಾಗುತ್ತಿದ್ದರೆ ವೈದ್ಯರಿಗೆ ವಿಷಯ ತಿಳಿಸಬೇಕು.

ಆ್ಯಂಟಿ ವೈರಲ್‌ ಥೆರಪಿ
ಜ್ವರ ಮತ್ತು ಕೋಟ್ಲೆ ಬೀಳುವ ಲಕ್ಷಣ ಕಂಡ ಕೂಡಲೇ ವೈದ್ಯರನ್ನು ಭೇಟಿಯಾಗಿ ಆ್ಯಂಟಿ ವೈರಲ್‌ ಥೆರಪಿ ಪಡೆಯಬಹುದು. ಇದರಿಂದ ಕೋಟ್ಲೆ ಪ್ರಮಾಣ ಕಡಿಮೆಯಾಗುತ್ತದೆ.

ನೈರ್ಮಲ್ಯ ಕಾಯ್ದುಕೊಳ್ಳಬೇಕು
 ಕೋಟ್ಲೆ ಆದ ಮಕ್ಕಳು ವೈದ್ಯರಿಂದ ಚಿಕಿತ್ಸೆ ಪಡೆದು ನೈರ್ಮಲ್ಯ  ಕಾಯ್ದುಕೊಳ್ಳಬೇಕು. ಪೌಷ್ಟಿಕ ಆಹಾರ ಸೇವಿಸಬೇಕು. ಇತರ ಮಕ್ಕಳೊಂದಿಗೆ ಬೆರೆಯುವುದನ್ನು ಸ್ವಲ್ಪ ಸಮಯ ತಡೆಯಬೇಕು.
-ಡಾ| ರೋಹಿಣಿ,  ಡಿಎಚ್‌ಒ, ಉಡುಪಿ

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.