ಬೆಂಕಿ ಅವಘಡ ಎಚ್ಚರ ವಹಿಸಿ ಅಪಾಯ ತಪ್ಪಿಸಿ


Team Udayavani, Feb 25, 2019, 1:00 AM IST

fire.jpg

ಉಡುಪಿ: ವಿವಿಧೆಡೆ ಬೆಂಕಿ ಅವಘಡಗಳು ಸಂಭವಿಸುತ್ತಿವೆ. ಕಾರಣಗಳು ಅನೇಕವಿದ್ದರೂ ಜಾಗರೂಕತೆಯನ್ನು ಪಾಲಿಸಿದರೆ ನಿಯಂತ್ರಣ ಸಾಧ್ಯವಿದೆ. ಅಗ್ನಿ ಅವಘಡಗಳಲ್ಲಿ ಸಂಭವಿಸಬಹುದಾದ ಸಾವು-ನೋವು, ಆಸ್ತಿಪಾಸ್ತಿಗಳ ನಷ್ಟದ ಕುರಿತು ಮತ್ತು ಅಗ್ನಿ ಮುನ್ನೆಚ್ಚರಿಕೆ ಮತ್ತು ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಗ್ನಿಶಾಮಕ ಇಲಾಖೆಯು ಆಗಾಗ ಅಣಕು ಪ್ರದರ್ಶನ, ಉಪನ್ಯಾಸ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತದೆ. 

ಜಾಗೃತಿ ಅಗತ್ಯ
ಅಗ್ನಿ ಅವಘಡ ಸಂಭವಿಸಿದಾಗ ಏನು ಮಾಡಬೇಕು, ಎಂಬ ಅರಿವು ಜನರಲ್ಲಿದ್ದರೆ ಸಣ್ಣ ಪುಟ್ಟ ಬೆಂಕಿಯನ್ನು ಸ್ವತಃ ನಿಯಂತ್ರಿಸಲು ಸಾಧ್ಯ. ಸಾರ್ವಜನಿಕರಲ್ಲಿ ಸಾಮಾಜಿಕ ಬದ್ಧತೆ ಇರಬೇಕು. 18ರಿಂದ 20 ಪ್ರಕರಣಗಳು ಏಕಕಾಲಕ್ಕೆ ಉಂಟಾದಾಗ ಸಮಸ್ಯೆಯಾಗುತ್ತದೆ ಎನ್ನುತ್ತಾರೆ ಉಡುಪಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ ಕುಮಾರ್‌. 

ಮಾಲ್‌ಗ‌ಳಲ್ಲಿ ಅವಘಡ 
ಎಕ್ಸಾಸ್ಟ್‌ ಪೈಪ್‌ಗ್ಳನ್ನು ಸ್ವತ್ಛಗೊಳಿಸದೆ ಇರುವು ದರಿಂದ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಬಾಟಲ್‌, ಪೇಪರ್‌ಗಳ ಅಸಮರ್ಪಕ ನಿರ್ವಹಣೆಯಿಂದ ಇಂಥ ಸಮಸ್ಯೆ ಉಂಟಾಗುತ್ತದೆ. ಮಾಲ್‌ಗ‌ಳಲ್ಲಿ ಸುಲಭ ವಾಗಿ ಬೆಂಕಿ ಹೊತ್ತಿಕೊಳ್ಳುವ ಥರ್ಮಾಕೋಲ್‌, ಪ್ಲೆ„ವುಡ್‌ ಇತ್ಯಾದಿಗಳು ಇಂಟೀರಿಯರ್‌ ಡಿಸೈನ್‌ಗಳಿಗೆ ಬಳಕೆ ಯಾಗುತ್ತವೆ. ಇದರಿಂದಲೂ ಸಮಸ್ಯೆಯಾಗುತ್ತದೆ.

ಪರಿಹಾರ
ಮಾಲ್‌ ನಿರ್ಮಾಣ ಸಂದರ್ಭದಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿಗಳು ಎನ್‌ಒಸಿ ಕೊಡುತ್ತಾರೆ. ನ್ಯಾಷನಲ್‌ ಬಿಲ್ಡಿಂಗ್‌ ಕೋಡ್‌ ಪ್ರಕಾರ ಕಟ್ಟಡಗಳು ಸೂಕ್ತ ಮುನ್ನೆಚ್ಚರಿಕೆ ಸಲಕರಣೆಗಳನ್ನು ಇರಿಸಿಕೊಳ್ಳುವುದು ಕಡ್ಡಾಯ. ಬೆಂಕಿಯನ್ನು ನಂದಿಸುವ‌ ಎಲ್ಲ ಪರಿಕರಗಳು ಇರಬೇಕು. ನಿರ್ಗಮನ ದಾರಿಯ ಸೂಚನೆ ಸಹಿತ ಪ್ರತಿಯೊಂದು ವ್ಯವಸ್ಥೆ ಇರಬೇಕಾಗುತ್ತದೆ. ಜಿಲ್ಲೆಯ ಇನ್ನೂ ಕೆಲವು ಮಾಲ್‌ಗ‌ಳು ಎನ್‌ಒಸಿ ಪಡೆದರೂ ಕ್ಲಿಯರೆನ್ಸ್‌ ತೆಗೆದುಕೊಳ್ಳುತ್ತಿಲ್ಲ. ಇದು ಸಮಸ್ಯೆಗೆ ಮೂಲ ಕಾರಣ. ಎನ್‌ಒಸಿ ಪಡೆಯದಿದ್ದರೆ ಸಂಸ್ಥೆಯ ಮಾಲಕರ ವಿರುದ್ಧ ಪ್ರಕರಣ ದಾಖಲಿಸಬಹುದಾದ ಕಾನೂನು ಇದೆ. ಉಡುಪಿ ಜಿಲ್ಲೆಯಲ್ಲೂ ಕೆಲವು ಮಾಲ್‌ಗ‌ಳು ಇನ್ನೂ ಅಗ್ನಿಶಾಮಕ ಎನ್‌ಒಸಿ ಪಡೆದುಕೊಂಡಿಲ್ಲ. ಇಲ್ಲಿ ಜನರ ಕ್ಷೇಮ ಮುಖ್ಯವಾಗಿದ್ದು, ಇಂತಹ ಪ್ರಕರಣ ಉಂಟಾದಾಗ ಜನರು ಜಾಗೃತರಾಗಬೇಕು.

ಮನೆ ಸುತ್ತಮುತ್ತ ಸ್ವತ್ಛತೆ ಇರಲಿ
ಉಡುಪಿಯಲ್ಲಿ ಜನವರಿಯಿಂದೀಚೆಗೆ 110 ಅಗ್ನಿ ಅವಘಡಗಳು ಸಂಭವಿಸಿವೆ. ಮಲ್ಪೆಯಲ್ಲಿ 40 ಅಗ್ನಿ ಅವಘಡಗಳಾಗಿವೆ. ಒಣಗಿರುವ ಹುಲ್ಲು, ಎಲೆಗಳಿಂದ ಬೆಂಕಿ ಶೀಘ್ರ ಪಸರಿಸುವ ಸಾಧ್ಯತೆ ಇರುತ್ತದೆ. ಮನೆ ಸುತ್ತಮುತ್ತ ಸ್ವತ್ಛವಾಗಿಟ್ಟುಕೊಂಡರೆ ಅಪಾಯ ತಪ್ಪುತ್ತದೆ. 
-ವಸಂತ ಕುಮಾರ್‌, ಉಡುಪಿ ಜಿಲ್ಲಾ  ಅಗ್ನಿಶಾಮಕ ಅಧಿಕಾರಿ

ಜನರಲ್ಲಿ ಜಾಗೃತಿ
ಶಾಲೆ, ಕಾಲೇಜುಗಳಲ್ಲಿ ತಿಂಗಳಿಗೆ 25 ಜಾಗೃತಿ ತರಗತಿಗಳನ್ನು ನೀಡಲಾಗುತ್ತಿದೆ. ಗ್ಯಾಸ್‌ ಸೋರಿಕೆ ಆದಾಗ, ಬೆಂಕಿ ತಗುಲಿ ದಾಗ ಸಿಲಿಂಡರ್‌ ಸ್ಫೋಟ ಆಗುವ ಸಾಧ್ಯತೆ ಇರುತ್ತದೆ. 

ಸಣ್ಣ ಪುಟ್ಟ ಅಂಗಡಿಗಳು
ಸಣ್ಣಪುಟ್ಟ ಅಂಗಡಿಗಳು ಕೂಡ ಫೈರ್‌ ಎಕ್ಸ್‌ಟಿಂಗ್ವಿಶರ್‌  ಇಟ್ಟುಕೊಳ್ಳಬೇಕು. ಇದು ಸುಮಾರು 1,500 ರೂ. ದರದಿಂದ ಲಭ್ಯವಿದೆ. 

ಅಡುಗೆ ಅನಿಲ ನಿರ್ವಹಣೆ
ಅಡುಗೆ ಅನಿಲದ ಕೊಳವೆಯನ್ನು 2 ವರ್ಷಕ್ಕೊಮ್ಮೆ ಬದಲಾಯಿಸಬೇಕು. ರಾತ್ರಿ ರೆಗ್ಯುಲೇಟರ್‌ ಆಫ್ ಮಾಡಬೇಕು. ಟ್ಯೂಬ್‌ ಮೇಲೆ ಬಿದ್ದಿರುವ ಆಹಾರ ಪದಾರ್ಥಗಳನ್ನು ಒ¨ªೆ ಬಟ್ಟೆಯಿಂದ ಸ್ವತ್ಛಗೊಳಿಸಬೇಕು.

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.