ಎಕ್ರೆಗಟ್ಟಲೆ ಮರಮಟ್ಟುಗಳಿಗೆ ಹಾನಿ,ಜನರಲ್ಲಿ ಆತಂಕ


Team Udayavani, Mar 17, 2019, 12:30 AM IST

1503ra2e.jpg

ಪಡುಬಿದ್ರಿ: ಎಲ್ಲೂರು ಗ್ರಾ. ಪಂ. ವ್ಯಾಪ್ತಿಗೆ ಒಳಪಟ್ಟಿರುವ ಉಳ್ಳೂರು ಗೋಮಾಳದಲ್ಲಿನ ಸುಮಾರು 34ಎಕ್ರೆ ವಿಸ್ತೀರ್ಣದ ಅಕೇಶಿಯಾ ಮರಗಳ ಕಾಡಿಗೆ ಕೊಂಕಣ ರೈಲ್ವೇಸ್‌ ಭಾಗದಿಂದ ಹರಡುತ್ತಾ ಬಂದಿದ್ದ ಬೆಂಕಿಯಿಂದಾಗಿ ಸುಮಾರು ಹತ್ತಾರು ಎಕ್ರೆ ಅರಣ್ಯದ ಮರಮಟ್ಟುಗಳು ನಾಶವಾಗಿವೆ. 

ಕಳೆದ ಮೂರು ದಿನಗಳಿಂದ ಬೆಂಕಿ ಆವರಿಸಿಕೊಂಡಿದ್ದರೂ ಶುಕ್ರವಾರವಷ್ಟೇ ಅರಣ್ಯ ಅಧಿಕಾರಿಗಳು ವಿಳಂಬವಾಗಿ ಆಗಮಿಸಿದ್ದರಿಂದ  ಗ್ರಾಮದ ಜನತೆ ಆತಂಕಕ್ಕೊಳಗಾಗಿದ್ದಾರೆ. 

ಒಣಗಿದ ಅಕೇಶಿಯಾ ಮರದ ಕೊಂಬೆಗಳನ್ನು ಉರುವಲಿಗಾಗಿ ಹೊತ್ತೂಯ್ಯಲು ಗ್ರಾಮದ ಜನರು ಮುಂದಾದರೂ ತಡೆಯುವ ಅರಣ್ಯ ಸಿಬಂದಿಗೆ ಬೆಂಕಿ ಬಿದ್ದಿದ್ದೇ ಗೊತ್ತಾಗಿಲ್ಲ ಎಂದಿದ್ದಾರೆ.  ಸಾಮಾನ್ಯವಾಗಿ ಬೇಸಗೆ ಯಲ್ಲಿ ಇಂತಹ ಬೆಂಕಿ ಅನಾಹುತಗಳು ಸಂಭವಿಸುತ್ತಿರುತ್ತವೆ. ಈ ಕಾಡಿನ ಸುತ್ತಮುತ್ತಲೂ ತಮ್ಮ ಅರಣ್ಯ ಪಾಲಕರು ಸುತ್ತಾಡುತ್ತಿದ್ದರೂ ಅವರಿಗೆ  ಬೆಂಕಿ ಬಿದ್ದಿರುವ ಮಾಹಿತಿ ಇರಲಿಲ್ಲ. ಇಂದು ಬೆಳಿಗ್ಗೆಯಷ್ಟೇ ಗೊತ್ತಾಗಿದೆ ಎಂದು ಸ್ಥಳಕ್ಕೆ ಆಗಮಿಸಿದ್ದ  ವಲಯ ಅರಣ್ಯಾಧಿಕಾರಿ ನಾಗೇಶ್‌ ಬಿಲ್ಲವ ಹೇಳಿದ್ದಾರೆ. 

ಸ್ಥಳೀಯ ಗ್ರಾಮಸ‌§ರು ಒಗ್ಗೂಡಿ ಬೆಂಕಿಯನ್ನು ತಹಬಂದಿಗೆ ತರಲು ಕಳೆದೆರಡು ದಿನಗಳಿಂದ ಶ್ರಮಿಸಿದ್ದಾರೆ. ಅದಾನಿ ಸಮೂಹದ ಯುಪಿಸಿಎಲ್‌ ಸ್ಥಾವರದಲ್ಲಿನ ಅಗ್ನಿ ಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದು ಅವರ ಸಿಬಂದಿ ನಿನ್ನೆಯಿಂದಲೂ ಎರಡು ಮೂರು ಬಾರಿ ಉಳ್ಳೂರು ಕಾಡಿಗೆ ಆಗಮಿಸಿ ಬೆಂಕಿ ಆರಿಸಲು ಶ್ರಮಿಸುತ್ತಿದ್ದಾರೆ. ಸ್ಥಳೀಯ ಗುರುಗುಂಡಿ ಪ್ರದೇಶದ ನಿವಾಸಿಗಳಲ್ಲಿ ಈ ಕುರಿತಾಗಿ ಆತಂಕ ಮನೆ ಮಾಡಿದೆ. ಎಲ್ಲೂರು ಗ್ರಾ. ಪಂ. ಪಿಡಿಒ, ಕಾರ್ಯದರ್ಶಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ. 

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.