ಕಾಪು ಪೇಟೆ: ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ ಬುಲೆಟ್‌ಗಳಿಗೆ ದಂಡ


Team Udayavani, Mar 19, 2019, 1:00 AM IST

bullet.jpg

ಕಾಪು: ಹೆಚ್ಚುವರಿ ಸೈಲೆನ್ಸರ್‌ ಅಳವಡಿಸಿಕೊಂಡು, ಕರ್ಕಶ ಶಬ್ದದೊಂದಿಗೆ ಕಾಪು ಪೇಟೆಯಲ್ಲಿ ಓಡಾಡುತ್ತಿದ್ದ ಬುಲೆಟ್‌ಗಳನ್ನು ಪತ್ತೆ ಹಚ್ಚಿ, ಸವಾರರಿಗೆ ದಂಡ ವಿಧಿಸಿದ ಘಟನೆ ಸೋಮವಾರ ನಡೆದಿದೆ.

ಪ್ರಾದೇಶಿಕ ಸಾರಿಗೆ ಇಲಾಖೆಯ ಪರವಾನಿಗೆ ರಹಿತವಾಗಿ ಹೆಚ್ಚುವರಿಯಾಗಿ ಸೈಲೆನ್ಸರ್‌ ಅಳವಡಿಸಿ ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ 6 ಬುಲೆಟ್‌ಗಳನ್ನು ಪತ್ತೆ ಹಚ್ಚಿದ ಕಾಪು ಪೊಲೀಸರು ಅವರಿಂದ 6,600 ರೂ. ದಂಡ ವಸೂಲಿ ಮಾಡಿದ್ದಾರೆ.

ಸೈಲೆನ್ಸರ್‌ ಅಳವಡಿಕೆ: ಎಚ್ಚರಿಕೆ
ಕಾಪು ಎಸ್ಸೆ ನವೀನ್‌ ಎಸ್‌. ನಾಯಕ್‌ ಅವರು ಬುಲೆಟ್‌ ಸವಾರರನ್ನು ಠಾಣೆಗೆ ಕರೆಯಿಸಿಕೊಂಡು ಠಾಣೆಯಲ್ಲೇ ಮೆಕ್ಯಾನಿಕ್‌ ಮೂಲಕ ಸೈಲೆನ್ಸರ್‌ಗಳನ್ನು ಕಿತ್ತು ತೆಗೆದು, ಒರಿಜಿನಲ್‌ ಸೈಲೆನ್ಸರ್‌ಗಳನ್ನು ಅಳವಡಿಸಿ, ಎಚ್ಚರಿಕೆ ನೀಡಲಾಗಿದೆ.

ಆಧುನಿಕ ಮಾದರಿಯ ಡಬ್ಲೂ.ಬಿ.ಇ. ಮತ್ತು ರಾಕೆಟ್‌ ಸೈಲೆನ್ಸರ್‌ಗಳನ್ನು ಬುಲೆಟ್‌ಗಳಿಗೆ ಹಾಕಿಕೊಂಡು ಶಬ್ದ ಮಾಲಿನ್ಯ ಉಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕಾಪು ಠಾಣಾಧಿಕಾರಿ ನವೀನ್‌ ಎಸ್‌. ನಾಯಕ್‌ ತಿಳಿಸಿದ್ದಾರೆ.

ಕಾಪು ಕ್ರೈಂ ಎಸ್ಸೆ ಜಾನಕಿ, ಪ್ರೊಬೆಷನರಿ ಎಸ್ಸೆ ಸದಾಶಿವ, ಎಎಸ್‌ಐ ಚಂದ್ರಶೇಖರ್‌ ಮೊದಲಾದವರು ಉಪಸ್ಥಿತರಿದ್ದರು.

ಸವಾರರಿಂದ ಆಕ್ರೋಶ
ಬುಲೆಟ್‌ಗಳಿಗೆ ಅತ್ಯಾಧುನಿಕ ಶೈಲಿಯ ಸೈಲೆನ್ಸರ್‌ಗಳನ್ನು ಅಳವಡಿಸಿರುವುದರ ವಿರುದ್ಧ ಪೊಲೀಸರು ನಡೆಸಿದ ತುರ್ತು ಕಾರ್ಯಾಚರಣೆಯ ಬಗ್ಗೆ ಬುಲೆಟ್‌ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಲೆಟ್‌ಗಳಿಗೆ ಅಳವಡಿಸಿದ ಸೈಲೆನ್ಸರ್‌ಗಳನ್ನು ತೆಗೆಯುವ ಬದಲು ಅದನ್ನು ಮಾರಾಟ ಮಾಡುವ ಶೋರೂಂಗಳು, ಆಟೋ ಮೊಬೈಲ್‌ ಅಂಗಡಿಗಳು, ಫಿಟ್ಟಿಂಗ್‌ ಸೆಂಟರ್‌ಗಳಿಗೆ ಧಾಳಿ ಮಾಡಿ, ಅವರಿಗೇ ಎಚ್ಚರಿಕೆ ನೀಡಿದಲ್ಲಿ ಆಗ ನಮಗಾಗುವ ನಷ್ಟವನ್ನು ತಪ್ಪಿಸಲು ಸಾಧ್ಯವಿದೆ ಎಂಬ ಆಭಿಪ್ರಾಯ ಸಾಮೂಹಿಕವಾಗಿ ಕೇಳಿ ಬಂದಿದೆ.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.