ವಾಟ್ಸಾಪ್ ಮೂಲಕ ಚಿಕಿತ್ಸೆಗೆ ಹಣ ಸಂಗ್ರಹ
Team Udayavani, Mar 19, 2019, 1:00 AM IST
ಹಿರಿಯಡಕ :ಹೆಬ್ರಿಯ ಹುತ್ತುರ್ಕೆ ಹುಯ್ನಾಲುಜಡ್ಡು ಎಂಬಲ್ಲಿ ಕಡು ಬಡತನದಿಂದ ಹರಕಲು ಗುಡಿಸಲಿನಲ್ಲಿ ವಾಸವಾಗಿದ್ದ ಲಕ್ಷ್ಮಣ ನಾಯ್ಕ ಜಯಂತಿ ನಾಯ್ಕ ದಂಪತಿಯ ಮಗಳು ವಿದ್ಯಾಶ್ರೀ ಅನಾರೋಗ್ಯದಿಂದ ಬಳಲುತಿದ್ದು, ಆಕೆಯ ಸಹಪಾಠಿಗಳು ಸ್ಪಂದಿಸಿ ಇತರಿಗೆ ಮಾದರಿಯಾಗಿದ್ದಾರೆ
ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿದ್ಯಾ ಸಂಧಿವಾತದಿಂದ ಬಳಲುತಿದ್ದು, ಚಿಕಿತ್ಸೆಗಾಗಿ ಈಗಾಗಲೇ 2 ಲಕ್ಷ ರೂ. ಗಳಷ್ಟು ಖರ್ಚಾಗಿದೆ. ತಮ್ಮೊಂದಿಗೆ ಕಲಿತ ಸಹಪಾಠಿ ಕಷ್ಟದಲ್ಲಿರುವುದನ್ನು
ಮನಗಂಡ ಕಾಲೇಜಿನ ಹಳೆ ವಿದ್ಯಾರ್ಥಿಗಳು ಒಟ್ಟುಗೂಡಿ 50ಸಾವಿರ ರೂ. ಸಂಗ್ರಹಿಸಿ ಚಿಕಿತ್ಸೆಗೆ ನೆರವಾಗಿದ್ದಾರೆ.
ವಾಟ್ಸಾಪ್ ಮೂಲಕ ಸಂಪರ್ಕ
ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಕೃಷ್ಣಾನಂದ ಪೈ ಎನ್ನುವವರು ವಿದ್ಯಾಶ್ರೀ ಅವರ ಕಷ್ಟವನ್ನು ಅರಿತು ಸುಮಾರು 120 ಹಳೆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಹಣ ಸಂಗ್ರಹಿಸಿದ್ದಾರೆ. ಸುಮಾರು 50 ಸಾವಿರ ರೂ. ಗಳನ್ನು ಆಕೆಗೆ ನೀಡುವ ಮೂಲಕ ಸಾಮಾಜಿಕ ಜಾಲ ತಾಣದ ಸದುಪಯೋಗವನ್ನು ಹೀಗೂ ಮಾಡಬಹುದು ಎಂಬುದನ್ನು ತೋರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ