ಉಡುಪಿ ನಗರಸಭೆ ಸದಸ್ಯನಿಗೆ ಹಲ್ಲೆ: ದೂರು ದಾಖಲು


Team Udayavani, Feb 22, 2018, 9:03 AM IST

attack.jpg

ಉಡುಪಿ: ಮೂವರು ವ್ಯಕ್ತಿಗಳು ತನಗೆ ಕೆನ್ನೆಗೆ ಹೊಡೆದು, ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ ಎಂದು ಉಡುಪಿ ನಗರಸಭೆಯ ಗುಂಡಿಬೈಲು ವಾರ್ಡ್‌ನ ಸದಸ್ಯ ರಮೇಶ್‌ ಪೂಜಾರಿ (52) ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಗಣೇಶ ಆಚಾರ್ಯ, ಪ್ರಾಣೇಶ್‌, ಪ್ರಭಾಕರ ಪೂಜಾರಿ ಆರೋಪಿಗಳು. 

ಗುಂಡಿಬೈಲು-ಕಲ್ಸಂಕ ಮಾರ್ಗದ ಶಾಲಿನಿ ಪೆಟ್ರೋಲ್‌ ಬಂಕ್‌ ಎದುರು ಭಾಗದಲ್ಲಿ ಉಡುಪಿ ನಗರಸಭೆಯ ಅಧೀನದಲ್ಲಿ ಟೆಂಡರ್‌ ಮುಖೇನ ನಡೆಯುತ್ತಿದ್ದ ರಸ್ತೆ ಕಾಮಗಾರಿಯ ಪ್ರಗತಿಯನ್ನು ಫೆ. 18ರ ಬೆಳಗ್ಗೆ ವೀಕ್ಷಿಸುತ್ತಿದ್ದಾಗ ಆರೋಪಿಗಳು ಅಕ್ರಮವಾಗಿ ತಡೆದು ನಿಲ್ಲಿಸಿ ಅವಾಚ್ಯವಾಗಿ ಬೈದು, ಕೈಯಿಂದ ಕೆನ್ನೆ, ಬೆನ್ನು, ಎದೆಗೆ ಹೊಡೆದು ನೆಲಕ್ಕೆ ಬೀಳಿಸಿ ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ತನ್ನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನೂ ಆರೋಪಿಗಳು ತುಂಡರಿಸಿ   ಕೊಂಡೊಯ್ದಿದ್ದಾರೆ ಹಾಗೂ ತಡೆಯಲು ಬಂದವರಿಗೂ ಬೈದು ಜೀವಬೆದರಿಕೆ ಒಡ್ಡಿದ್ದಾರೆ ಎಂದು  ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳ  ವಿರುದ್ಧ  ಕಲಂ 341, 504, 506, 394  ಹಾಗೂ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.