ಹೆಬ್ರಿ; ಮನೆಯ ಹಾಲ್ ಅಗೆದಾಗ ಸಿಕ್ಕಿದೆ ನಾಗನ ಕಲ್ಲು, watch


Team Udayavani, Nov 19, 2018, 5:30 PM IST

naga-hebri.jpg

ಬ್ರಹ್ಮಾವರ: ಮನೆಯ ಒಳಗೆ ಹುದುಗಿ ಹೋಗಿದ್ದ ನಾಗದೇವರ ವಿಗ್ರಹ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಪತ್ತೆಯಾಗಿರುವುದು ಜನರಲ್ಲಿ ಕುತೂಹಲ, ಭಯಭಕ್ತಿಗೆ  ಎಡೆಮಾಡಿಕೊಟ್ಟ ಘಟನೆ ಬೆಳಕಿಗೆ ಬಂದಿದೆ.

ಏನಿದು ಹಿಂದಿನ ರೋಚಕ ಕಥೆ:

ಉದ್ಯಮಿ ಗಂಗಾಧರ ಶೆಟ್ಟಿ ಅವರ ವ್ಯವಹಾರ ಮುಂಬೈ ನಗರಿಯಲ್ಲಿ. ಸಾಕಷ್ಟು ಹಣ, ಹೆಸರು ಗಳಿಸಿದ್ದ ಇವರು ಮುದ್ರಾಡಿಯಲ್ಲಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮನೆ ಕಟ್ಟಿದ್ದರೂ ಕೂಡಾ ಯಾರಿಗೂ ನೆಮ್ಮದಿ ಇರಲಿಲ್ಲವಾಗಿತ್ತಂತೆ. ವ್ಯವಹಾರದಲ್ಲಿ ನಷ್ಟದಿಂದ ಕಂಗೆಟ್ಟ ಶೆಟ್ಟರು ತೀರ್ಥಹಳ್ಳಿ ಅರಗ ಮೂಲದ ನಾಗರಾಜ್ ಭಟ್ ಅವರ ಮೊರೆ ಹೋಗಿದ್ದರು.

ನಾಗಾರಾಧಕ ನಾಗರಾಜ್ ಅವರು ಮನೆಯ ಒಳಗೆ ಸಮಸ್ಯೆ ಇದೆ ಎಂದಿದ್ದರು. ಅಷ್ಟೇ ಅಲ್ಲ ಮನೆಯ ಹಾಲ್ ನಲ್ಲಿ ಆರು ಅಡಿ ಆಳ ಅಗೆದರೆ ನಿಮಗೆ ನಾಗದೇವರ ಕಲ್ಲು ಸಿಗುತ್ತೆ ಎಂದು ಹೇಳಿದ್ದರು!

ಕೊನೆಗೆ ಅದರಂತೆ ದಿನ ನಿಗದಿ ಮಾಡಿ ನಾಗರಾಜ್ ಭಟ್ ಅವರ ಮುಂದಾಳತ್ವದಲ್ಲಿ ಮನೆಯ ಹಾಲ್ ನಲ್ಲಿ ಮಾರ್ಬಲ್ ತೆಗೆದು ಅಗೆಯಲು ಪ್ರಾರಂಭಿಸಿದ್ದರು..ಸುಮಾರು ಆರಡಿ ಆಳಕ್ಕೆ ಹೋದಾಗ ಎಲ್ಲರಿಗೂ ಅಚ್ಚರಿ, ಭಯ, ಭಕ್ತಿ ಆವರಿಸಿತ್ತು. ಹೌದು ಅಲ್ಲಿ ಪುರಾತನ ಕಾಲದ ನಾಗನ ಕಲ್ಲು ಪತ್ತೆಯಾಗಿದೆ.

ಈ ಹಿಂದೆಯೂ ಪೆರ್ಡೂರ್ ಸೇರಿದಂತೆ ಹಲವು ಕಡೆ ಮನೆಯೊಳಗೆ ಹೂತು ಹೋಗಿದ್ದ ನಾಗ ವಿಗ್ರಹ ಪತ್ತೆ ಮಾಡುವ ಮೂಲಕ ಪ್ರಸಿದ್ಧರಾಗಿದ್ದರು.

ಅಘೋರಿಗಳು ನನಗೆ ಶಕ್ತಿಯನ್ನು ಧಾರೆ ಎರೆದಿದ್ದರು. ಹೀಗಾಗಿ ನಾಗನ ಶಕ್ತಿ ಎಲ್ಲೇ ಇದ್ದರು ಅದು ನನಗೆ ಸುಪ್ತ ಮನಸ್ಸಿಗೆ ಗೋಚರವಾಗುತ್ತದೆ.ಅದೇ ರೀತಿಯಲ್ಲಿ ನಾನು ನನ್ನಲ್ಲಿ ಸಮಸ್ಯೆ ಕೇಳಲು ಬಂದವರಿಗೆ ಮಾಹಿತಿ ನೀಡುತ್ತೇನೆ ಎಂದು ನಾಗರಾಜ್ ಭಟ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು

Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

5-kaup

Kaup: ಅಯೋಧ್ಯೆಯಂತೆ ಮಾರಿಗುಡಿಯ ಜೀರ್ಣೋದ್ಧಾರವೂ ಸಾಂಗವಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.