ಮುರ್ಡೇಶ್ವರ:ಆಟವಾಡುತ್ತಿದ್ದ ಬಾಲಕರಿಬ್ಬರು ಸಮುದ್ರ ಪಾಲು
Team Udayavani, Oct 3, 2017, 10:29 AM IST
ಭಟ್ಕಳ: ಮುರ್ಡೇಶ್ವರದ ಸಣ್ಣಬಾವಿ ಕಡಲ ತೀರದಲ್ಲಿ ಆಡವಾಡುತ್ತಿದ್ದ ಬಾಲಕರಿಬ್ಬರು ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದ್ದು, ಮಂಗಳವಾರ ಇಬ್ಬರು ಬಾಲಕರ ಶವಗಳು ಕಾಯ್ಕಿಣಿ ತೀರ ಪ್ರದೇಶದಲ್ಲಿ ಪತ್ತೆಯಾಗಿವೆ.
ಮೃತ ಬಾಲಕರು ಗಣೇಶ್ ನಾಯ್ಕ(11), ವಿನಾಯಕ ನಾಯ್ಕ(13) ಎಂದು ತಿಳಿದು ಬಂದಿದೆ.
ಬಾಲಕರು ಕಾಣೆಯಾದ ಬೆನ್ನಲ್ಲೇ ಮನೆಯವರು ಹುಡುಕಾಟಕ್ಕಿಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ