ಕರ್ಕಿ:ನುಡುರಾತ್ರಿ ಬಾಗಿಲು ಒಡೆದು,ಬೆದರಿಸಿ ನಗ-ನಗದು ದರೋಡೆ
Team Udayavani, Mar 28, 2018, 10:53 AM IST
ಹೊನ್ನಾವರ : ಇಲ್ಲಿನ ಕರ್ಕಿ ರೈಲು ನಿಲ್ದಾಣದ ಬಳಿ 7 ಮಂದಿ ದುಷ್ಕರ್ಮಿಗಳ ತಂಡವೊಂದು ನಸುಕಿನ 2.30 ರ ವೇಳೆಗೆ ಉದ್ಯಮಿಯೊಬ್ಬರ ಮನೆಯ ಬಾಗಿಲು ಒಡೆದು 1 ಲಕ್ಷದ 50 ಸಾವಿರಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ , ನಗದು ಮತ್ತು ಮೊಬೈಲ್ಗಳನ್ನು ದರೋಡೆಗೈದ ಘಟನೆ ಬುಧವಾರ ನಡೆದಿದೆ.
ರವಿ ರಮಾನಾತ್ ರೋಖಡೆ ಅವರ ನಿವಾಸಕ್ಕೆ ನುಗ್ಗಿದ ದುಷ್ಕರ್ಮಿಗಳು ಮಾರಕಾಯುಧಗಳನ್ನು ತೋರಿಸಿ 61 ಗ್ರಾಂ ಚಿನ್ನಾಭರಣ, 25 ಸಾವಿರ ರೂಪಾಯಿ ನಗದು ಮತ್ತು 2 ಮೊಬೈಲ್ಗಳನ್ನು ದೋಚಿ ಪರಾರಿಯಾಗಿದ್ದಾರೆ.
ಕೃತ್ಯ ನಡೆದ ವೇಳೆ ಮನೆಯಲ್ಲಿ ರಮಾಕಾಂಥ್ ಮತ್ತು ಪತ್ನಿ ಇಬ್ಬರೇ ಇದ್ದರು.
ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು