ನಿಮ್ಮ ಶಾಸಕರು ಸತ್ತೋದ್ರಾ ? ಅಹವಾಲು ನೀಡಿದ ಮಹಿಳೆಗೆ ಸಚಿವ ಹೆಗಡೆ!
Team Udayavani, Jul 1, 2018, 4:48 PM IST
ಶಿರಸಿ: ಸದಾ ಒಂದಿಲ್ಲೊಂದು ಹೇಳಿಕೆಗಳಿಂದ ಸುದ್ದಿಯಾಗುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಭಾನುವಾರ ಮತ್ತೆ ತನ್ನದೇ ಶೈಲಿಯಲ್ಲಿ ಕಾಂಗ್ರೆಸ್ ಶಾಸಕರೊಬ್ಬರ ವಿರುದ್ಧ ಪರೋಕ್ಷ ಅಸಮಾಧಾನ ಹೊರ ಹಾಕಿದ್ದಾರೆ.
ಶಿರಸಿಯಲ್ಲಿ ನಡೆದ ಸಮಾರಂಭದ ಬಳಿಕ ಕಾರು ಹತ್ತಿದಾಗ ಮಹಿಳೆಯೊಬ್ಬರು ಯಲ್ಲಾಪುರದ ಹಳ್ಳಿಯೊಂದರ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಯನ್ನು ನೇಮಕ ಮಾಡುವಂತೆ ಮನವಿ ಮಾಡಿದ್ದಾರೆ.
ಉತ್ತರಿಸಿ ಸಚಿವ ಹೆಗಡೆ ಏನು ನಿಮ್ಮ ಶಾಸಕರು ಸತ್ತೋಗಿದ್ದಾರಾ ಎಂದು ಖಾರವಾಗಿ ಪ್ರಶ್ನಿಸಿದರು.
ಶಾಸಕರು ಇದ್ದಾರೆ ನಮಗೆ ನೀವೆ ಶಾಸಕರು ಎಂದು ಮಹಿಳೆ ಮತ್ತೆ ಮನವಿ ಮಾಡಿದರು.
ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ದ ಸಚಿವ ಹೆಗಡೆ ಈ ರೂಪದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು