ನಿಮ್ಮ ಶಾಸಕರು ಸತ್ತೋದ್ರಾ ? ಅಹವಾಲು ನೀಡಿದ ಮಹಿಳೆಗೆ ಸಚಿವ ಹೆಗಡೆ!
Team Udayavani, Jul 1, 2018, 4:48 PM IST
ಶಿರಸಿ: ಸದಾ ಒಂದಿಲ್ಲೊಂದು ಹೇಳಿಕೆಗಳಿಂದ ಸುದ್ದಿಯಾಗುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಭಾನುವಾರ ಮತ್ತೆ ತನ್ನದೇ ಶೈಲಿಯಲ್ಲಿ ಕಾಂಗ್ರೆಸ್ ಶಾಸಕರೊಬ್ಬರ ವಿರುದ್ಧ ಪರೋಕ್ಷ ಅಸಮಾಧಾನ ಹೊರ ಹಾಕಿದ್ದಾರೆ.
ಶಿರಸಿಯಲ್ಲಿ ನಡೆದ ಸಮಾರಂಭದ ಬಳಿಕ ಕಾರು ಹತ್ತಿದಾಗ ಮಹಿಳೆಯೊಬ್ಬರು ಯಲ್ಲಾಪುರದ ಹಳ್ಳಿಯೊಂದರ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಯನ್ನು ನೇಮಕ ಮಾಡುವಂತೆ ಮನವಿ ಮಾಡಿದ್ದಾರೆ.
ಉತ್ತರಿಸಿ ಸಚಿವ ಹೆಗಡೆ ಏನು ನಿಮ್ಮ ಶಾಸಕರು ಸತ್ತೋಗಿದ್ದಾರಾ ಎಂದು ಖಾರವಾಗಿ ಪ್ರಶ್ನಿಸಿದರು.
ಶಾಸಕರು ಇದ್ದಾರೆ ನಮಗೆ ನೀವೆ ಶಾಸಕರು ಎಂದು ಮಹಿಳೆ ಮತ್ತೆ ಮನವಿ ಮಾಡಿದರು.
ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ದ ಸಚಿವ ಹೆಗಡೆ ಈ ರೂಪದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ