ಮುರುಡೇಶ್ವರ :ಬೆಂಗಳೂರಿನ ಪ್ರವಾಸಿ ಸಮುದ್ರ ಪಾಲು;ಮೂವರ ರಕ್ಷಣೆ
Team Udayavani, Jul 28, 2018, 1:29 PM IST
ಭಟ್ಕಳ: ಇಲ್ಲಿನ ಪ್ರವಾಸಿ ತಾಣ ಮುರುಡೇಶ್ವರ ಬೀಚ್ನಲ್ಲಿ ಶನಿವಾರ ಬೆಳಗ್ಗೆ ಬೆಂಗಳೂರಿನ ಪ್ರವಾಸಿಗರೊಬ್ಬರು ನೀರು ಪಾಲಾಗಿರುವ ಘಟನೆ ನಡೆದಿದೆ.
ಪ್ರವಾಸಕ್ಕೆ ಬಂದಿದ್ದ 9 ಜನರು ನೀರಿಗಿಳಿದಿದ್ದರು, ಆ ಪೈಕಿ ನಾಲ್ವರು ಅಲೆಯ ಹೊಡತಕ್ಕೆ ಸಿಲುಕಿ ನಾಲ್ವರು ಅಪಾಯಕ್ಕೆ ಸಿಲುಕಿದ್ದರು. ನಾಲ್ವರ ಪೈಕಿ ಮೂವರನ್ನು ಸ್ಥಳೀಯರು ರಕ್ಷಿಸಿದ್ದು, ಕಿರಣ್ ಕುಮಾರ್ ಎನ್ನುವವರು ನೀರುಪಾಲಾಗಿದ್ದಾರೆ.
ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ