ಉತ್ತರ ಕನ್ನಡದಲ್ಲಿ ಪ್ರಬಲ ಸ್ಪರ್ಧೆ; ಕಾರವಾರ ಅತಂತ್ರ  


Team Udayavani, Sep 3, 2018, 4:39 PM IST

10.jpg

ಕಾರವಾರ : ಉತ್ತರ ಕನ್ನಡದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಫ‌ಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು  ಮೂರು ಕಡೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ. 

ಕಾರವಾರದಲ್ಲಿ  ಅತಂತ್ರ ನಗರಸಭೆ
31 ವಾರ್ಡ್‌ಗಳ ಪೈಕಿ ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ 11 ಸ್ಥಾನಗಳನ್ನು ಗೆದ್ದುಕೊಂಡಿವೆ. ಜೆಡಿಎಸ್‌ 4 ಸ್ಥಾನಗಳನ್ನು ಗೆದ್ದಿದ್ದು, ಪಕ್ಷೇತರರು 5 ಮಂದಿ ಆಯ್ಕೆಯಾಗಿದ್ದು ಅವರೇ ನಿರ್ಣಾಯಕರಾಗಿದ್ದಾರೆ.

ಶಿರಸಿ ಬಿಜೆಪಿಗೆ 
ಶಿರಸಿ ನಗರಸಭೆಯಲ್ಲಿ 17 ಸ್ಥಾನಗಳನ್ನು ಗೆದ್ದು  ಬಿಜೆಪಿ ಅಧಿಕಾರಕ್ಕೇರಿದ್ದು,ಕಾಂಗ್ರೆಸ್‌ 9 , ಜೆಡಿಎಸ್‌ 1 ಮತ್ತು ಪಕ್ಷೇತರರು 4 ಸ್ಥಾನಗಳನ್ನು ಗೆದ್ದಿದ್ದಾರೆ. 

ದಾಂಡೇಲಿ ನಗರಸಭೆ ಉಳಿಸಿಕೊಂಡ ಕಾಂಗ್ರೆಸ್‌ 
31 ಸ್ಥಾನಗಳ ಪೈಕಿ 16 ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದು ಅಧಿಕಾರ ಹಿಡಿದಿದೆ. ಬಿಜೆಪಿ 11 ಮತ್ತು ನಾಲ್ವರು ಪಕ್ಷೇತರರು ಗೆದ್ದಿದ್ದಾರೆ.

ಕುಮಟಾ ಬಿಜೆಪಿಗೆ 
ಕುಮಟಾ ಪುರಸಭೆಯಲ್ಲಿ 16 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಅಧಿಕಾರಕ್ಕೇರಿದೆ. ಕಾಂಗ್ರೆಸ್‌ 6 , ಜೆಡಿಎಸ್‌ 1 ಸ್ಥಾನಗಳನ್ನು ಗೆದ್ದಿದೆ. 

ಹಳಿಯಾಳ ಕಾಂಗ್ರೆಸ್‌ಗೆ 
ಹಳಿಯಾಳ ಪುರಸಭೆಯಲ್ಲಿ ಕಾಂಗ್ರೆಸ್‌ ಅಧಿಕಾರ ಉಳಿಸಿಕೊಂಡಿದೆ. ಕಾಂಗ್ರೆಸ್‌ 14 , ಬಿಜೆಪಿ 7 , ಜೆಡಿಎಸ್‌ 1 ಮತ್ತು ಪಕ್ಷೇತರ 1 ಸ್ಥಾನಗಳನ್ನು ಗೆದ್ದಿದ್ದಾರೆ. 

ಅಂಕೋಲಾ ಪುರಸಭೆ ಅತಂತ್ರ 
23 ಕ್ಷೇತ್ರಗಳಿರುವ ಆಂಕೋಲಾ ಪುರಸಭೆ ಅತಂತ್ರವಾಗಿದ್ದು ಕಾಂಗ್ರೆಸ್‌ 10 , ಬಿಜೆಪಿ 8 ಮತ್ತು 5 ಪಕ್ಷೇತರರು ಗೆದ್ದಿದ್ದಾರೆ. 

ಮುಂಡಗೋಡ ಬಿಜೆಪಿ ಪಾಲು 
ಮುಂಡಗೋಡ ಪಟ್ಟಣ ಪಂಚಾಯತ್‌‌ನಲ್ಲಿ  10 ಸ್ಥಾನಗಳಲ್ಲಿ  ಬಿಜೆಪಿ ಅಧಿಕಾರಕ್ಕೇರಿದ್ದು , ಕಾಂಗ್ರೆಸ್‌ ನಿಂದ 9 ಮಂದಿ ಜಯಗಳಿಸಿದ್ದಾರೆ. 

ಯಲ್ಲಾಪುರ ಉಳಿಸಿಕೊಂಡ ಕಾಂಗ್ರೆಸ್‌ 
ಯಲ್ಲಾಪುರ ಪಟ್ಟಣ ಪಂಚಾಯತ್‌ನಲ್ಲಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಕಾಂಗ್ರೆಸ್‌ ಅಧಿಕಾರ ಹಿಡಿದಿದ್ದು , ಬಿಜೆಪಿ 5 , ಜೆಡಿಎಸ್‌ 1 ಮತ್ತು ಪಕ್ಷೇತರ 1 ಸ್ಥಾನದಲ್ಲಿ ಜಯಗಳಿಸಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.