ಬೈತಖೋಲ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ 


Team Udayavani, Sep 8, 2018, 5:18 PM IST

8-sepctember-23.jpg

ಕಾರವಾರ: ಇಲ್ಲಿನ ಬೈತಖೋಲದಲ್ಲಿ ಗುಡ್ಡದ ಮೇಲೆ ಪ್ರತಿ ದಿನ ಬೆಳಗ್ಗೆ ಅಥವಾ ಸಂಜೆ ಚಿರತೆಯೊಂದು ಕುಳಿತುಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ. ಈ ದೃಶ್ಯವನ್ನು ಇಲ್ಲಿಯ ಜನ ಕಳೆದ 20 ದಿನಗಳಿಂದ ನೋಡುತ್ತಿದ್ದಾರೆ. ಆದರೆ ಇದು ಜನರಿಗೆ ಯಾವುದೇ ತೊಂದರೆ ನೀಡಿಲ್ಲ ಎಂದು ಅಲ್ಲಿನ ನಿವಾಸಿ ಶಾಮಲಾ ಗೌಡ ತಿಳಿಸಿದರು.

ಚಿರತೆ ಗುಡ್ಡದ ಮೇಲೆ ಕುಳಿತುಕೊಳ್ಳುವ ಚಿತ್ರವನ್ನು ಜನ ಸೆರೆ ಹಿಡಿದಿದ್ದಾರೆ. ಬೈತಖೋಲ ಸಮೀಪದ ಭೂದೇವಿ ದೇವಸ್ಥಾನದ ಸುತ್ತ ಬಂದು ಹೋಗುವ ಚಿರತೆ ಒಂದು ನಾಯಿ ಮತ್ತು ಬೆಕ್ಕನ್ನು ಮಾತ್ರ ಬೇಟೆಯಾಡಿದೆ. ಜನರಿಗೆ ಯಾವುದೇ ತೊಂದರೆ ನೀಡಿಲ್ಲ. ಬೈತಖೋಲ ಜನವಸತಿ ಪ್ರದೇಶದ ಸಮೀಪ ಅರಣ್ಯವಿದ್ದು, 600 ಮೀ. ಸಮೀಪದಲ್ಲಿ ದೊಡ್ಡ ಬಂಡೆಗಲ್ಲು ಇದೆ. ಈ ಬಂಡೆಗಲ್ಲಿನ ಮೇಲೆ ಚಿರತೆ ಬಂದು ಕುಳಿತುಕೊಳ್ಳುತ್ತಿದೆ. ಚಿರತೆ ಮರಿ ಹಾಕಿದೆ. ಅದು ಮರಿಗಳನ್ನು ಬಂಡೆಯ ಗುಹೆಯಲ್ಲಿ ಇಟ್ಟಿದೆ ಎಂದು ಬೈತಖೋಲದ ಹಿರಿಯ ನಿವಾಸಿ ಪರುಶುರಾಂ ಗೌಡ ಹೇಳಿದರು.

ದಿನವೂ ಬೆಳಗ್ಗೆ ಮತ್ತು ಸಂಜೆ ಸೂರ್ಯನ ಬಿಸಿಲಿಗೆ ಬರುವ ಚಿರತೆ ಬೈತಖೋಲದ ಜನರಿಗೆ ಕಾಣುವ ಮೂಲಕ ಸಂತೋಷ ನೀಡುತ್ತಿದೆ. ಅರಣ್ಯಾಧಿಕಾರಿಗಳ ಭೇಟಿ: ಚಿರತೆ ಬಂದಿರುವುದನ್ನು ತಿಳಿದ ಅರಣ್ಯಾಧಿಕಾರಿಗಳು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆದರೆ ಚಿರತೆ ಹಿಡಿಯುವುದು ಬೇಡ. ಅದು ನಮಗೆ ಏನೂ ನೀಡಿಲ್ಲ ಎಂದು ಅಲ್ಲಿಯ ಜನ ಹೇಳಿದರು. ಹೀಗಾಗಿ ಅರಣ್ಯಾಧಿಕಾರಿಗಳು ಚಿರತೆ ಹಿಡಿದಿಲ್ಲ.

ಚಿರತೆ ಅರಣ್ಯ ಪರಿಸರದಲ್ಲಿ ಆರಾಮಾಗಿದೆ. ಆಹಾರದ ಕೊರತೆ ಸಹ ಇಲ್ಲ. ಹಾಗಾಗಿ ಜನರು ಸಹನೆಯಿಂದ ಚಿರತೆಯನ್ನು ವೀಕ್ಷಿಸುತ್ತಿದ್ದಾರೆ. ಚಿರತೆ ಕಂಡಾಗ ಬೊಬ್ಬೆ ಹಾಕುವುದು ಮತ್ತು ಗದ್ದಲ ಎಬ್ಬಿಸುವುದು ಮಾಡಬಾರದು. ಕಾಡುಪ್ರಾಣಿಗಳನ್ನು ಅವುಗಳ ಪಾಡಿಗೆ ಬಿಟ್ಟುಬಿಟ್ಟರೆ ಅವು ಮನುಷ್ಯರಿಗೆ ತೊಂದರೆ ಮಾಡುವುದಿಲ್ಲ ಎಂದು ಅರಣ್ಯಾಧಿಕಾರಿಗಳು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.