ಗಣೇಶ ಚತುರ್ಥಿ ಶಾಂತಿಯುತ ಆಚರಣೆಗೆ ಸಲಹೆ 


Team Udayavani, Sep 10, 2018, 5:27 PM IST

secptember-24.jpg

ಭಟ್ಕಳ: ಇಲ್ಲಿನ ಪ್ರವಾಸಿ ಬಂಗಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ನಿಮಿತ್ತ ಮುಂಜಾಗ್ರತಾ ಕ್ರಮವಾಗಿ ಸಹಾಯಕ ಆಯುಕ್ತ ಸಾಜಿದ್‌ ಅಹಮ್ಮದ್‌ ಮುಲ್ಲಾ ಅಧ್ಯಕ್ಷತೆಯಲ್ಲಿ ಶಾಂತಿ ಸಮಿತಿ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಶಾಂತಿ ಸಮಿತಿ ಸಭೆಯನ್ನು ಕೇವಲ ಜನತೆಗೆ ನಂಬಿಕೆ ಬರಲು ನಡೆಸುವುದು. ಇವುಗಳು ಅನಿವಾರ್ಯವಲ್ಲ. ಇಂತಹ ಸಾರ್ವಜನಿಕ ಕಾರ್ಯಕ್ರಮ ಮಾಡುವ ಪೂರ್ವದಲ್ಲಿ ಪರಿಶೀಲನೆ ಮಾಡಲು ಸಭೆ ಅವಶ್ಯಕ. ಜಿಲ್ಲಾಡಳಿತದಿಂದ ಸಾರ್ವಜನಿಕವಾಗಿ ಹಬ್ಬದ ಆಚರಣೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಭಟ್ಕಳದ ತಂಜೀಂ ಸಂಸ್ಥೆ ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ, ಹಬ್ಬಗಳ ಆಚರಣೆ ಖುಷಿ ನೀಡುತ್ತದೆ. ಅಂತಹ ಸಮಯದಲ್ಲಿ ಯಾರೇ ಸ್ವಲ್ಪ ಅಡಚಣೆ ಮಾಡಿದರೂ ಅಲ್ಲಿ ಪೊಲೀಸರು ಕಾರ್ಯಾಚರಣೆ ಬೇಡಾ. ಅಂತಹ ಸಂದರ್ಭದಲ್ಲಿ ಸಮಿತಿಯವರೇ ಅವರನ್ನು ನಿಯಂತ್ರಿಸುವುದು ಉತ್ತಮ. ಜನತೆ ಸಂಯಮ ಕಳೆದುಕೊಳ್ಳದೇ ಶಾಂತಿಯಿಂದ ಹಬ್ಬ ಆಚರಿಸುವಂತಾಗಲಿ ಎಂದೂ ಹಾರೈಸಿದರು.

ನಾಮಧಾರಿ ಸಮಾಜದ ಅಧ್ಯಕ್ಷ ಎಂ.ಆರ್‌. ನಾಯ್ಕ ಮಾತನಾಡಿ, ಸಮಾಜದಲ್ಲಿ ಎಲ್ಲರೂ ಕೂಡಿ ಬಾಳಬೇಕಾಗಿದೆ. ಪ್ರತಿಯೊಂದು ಹಬ್ಬವನ್ನು ನಾವು ಶಾಂತಿ, ಸೌಹಾರ್ದತೆಯಿಂದ ಆಚರಿಸಿಕೊಂಡು ಬರಬೇಕು ಎಂದರು ಕರೆ ನೀಡಿದರು. ಡಿವೈಎಸ್‌ಪಿ ವೆಲೆಂಟೈನ್‌ ಡಿಸೋಜ ಮಾತನಾಡಿ, ಸಾರ್ವಜನಿಕ ಗಣೇಶೋತ್ಸವ ಮಂಟಪಗಳಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಗಣೇಶ ವಿಸರ್ಜನೆಯ ವೇಳೆಯಲ್ಲಿಯೂ ಮುಂಜಾಗ್ರತಾ ಕ್ರಮವನ್ನು ವಹಿಸಿ ಯಾವುದೇ ಅನಾಹುತಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಸಮಿತಿ ಸದಸ್ಯರು ತಿಳಿಸಿದರು.

ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ ನಾವುಡ, ತಂಜೀಂ ಪ್ರಧಾನ ಕಾರ್ಯದರ್ಶಿ ಅಲ್ತಾಫ್‌ ಖರೂರಿ, ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಮಂಜುನಾಥ ಮುಂತಾದವರು ಮಾತನಾಡಿದರು. ತಹಶೀಲ್ದಾರ್‌ ವಿ.ಎನ್‌. ಬಾಡಕರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಪಿಐ ಕೆ. ಎಲ್‌. ಗಣೇಶ ಸ್ವಾಗತಿಸಿದರು. ಗ್ರಾಮೀಣ ಠಾಣೆ ಸಿಬ್ಬಂದಿ ರಮೇಶ ನಿರೂಪಿಸಿದರು. ನಗರ ಸಬ್‌ ಇನ್‌ಸ್ಪೆಕ್ಟರ್‌ ಕುಸುಮಾಧರ ವಂದಿಸಿದರು.

ಟಾಪ್ ನ್ಯೂಸ್

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.