ಸ್ವತಂತ್ರ ಬಣ್ಣಗಾರಿಕೆಯೇ ಯಕ್ಷಗಾನಕ್ಕೆ  ಮುಖ್ಯ: ಜೋಶಿ


Team Udayavani, Nov 11, 2018, 4:52 PM IST

11-november-19.gif

ಶಿರಸಿ: ಸ್ವತಂತ್ರ ಬಣ್ಣಗಾರಿಕೆ ವೇಷಷಭೂಷಣ ಮಾಡಿಕೊಳ್ಳುವದು ಯಕ್ಷಗಾನಕ್ಕೆ ಘನತೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ನಾಗರಾಜ್‌ ಜೋಶಿ ಬಣ್ಣಿಸಿದರು. ಅವರು ನಗರದ ನೆಮ್ಮದಿ ಕುಟೀರದಲ್ಲಿ ಬೆಂಗಳೂರಿನ ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ಸಿದ್ದಾಪುರದ ಅನಂತ
ಯಕ್ಷಕಲಾ ಪ್ರತಿಷ್ಠಾನ ಆಯೋಜಿಸಿದ್ದ ಬಣ್ಣಗಾರಿಕೆ ವೇಷಭೂಷಣ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ವತಃ ಮೇಕಪ್‌ ಮಾಡಿಕೊಳ್ಳುವ, ವೇಷಭೂಷಣ ಕಟ್ಟಿಕೊಳ್ಳುವ ಕಲೆ ಬೇರೆಡೆ ಇಲ್ಲ. ತಮ್ಮನ್ನು ತಾವೇ ತೊಡಗಿಕೊಳ್ಳುವದು ಯಾವುದೇ ಕಲೆಯಿಲ್ಲ. ಯಾವ ಕಲಾವಿದರಿಗೆ ಸ್ವತಃ ಮೇಕಪ್‌ ಮಾಡಿಕೊಳ್ಳಲು ಬಾರದೋ ಅವರು ಕಲಾವಿದರಲ್ಲ ಎಂಬ ಭಾವನೆ ಹಿಂದೆ ಇತ್ತು ಎಂದರು.

ಯಕ್ಷಗಾನ ಕಲಿಯುವ ವಿದ್ಯಾರ್ಥಿಗಳ ಮನಸ್ಥಿತಿ ಬದಲಾಗುತ್ತಿದೆ. ತಾಳ, ಸೂತ್ರ ಯಾವುದೂ ಬೇಡ. ಹದಿನೈದು ದಿನ ತರಬೇತಿ ಮುಗಿದ ಬಳಿಕ ದೊಡ್ಡ ವೇಷನೇ ಬೇಕು ಎಂಬಂತೆ ಇದೆ. ಇಂದು ಕಲಾವಿದರು ಹಾಗೂ ಪ್ರೇಕ್ಷಕರಿದ ಬದಲಾವಣೆ ಆಗಬೇಕಿದೆ. ಪ್ರೇಕ್ಷಕರಲ್ಲಿ ನವರಸಕ್ಕೆ ಪ್ರತಿಕ್ರಿಯೆ ಇಲ್ಲ. ಎಷ್ಟು ಎತ್ತರಕ್ಕೆ ಹಾರಿದ, ಚಾಲು ಕುಣಿತ ಹಾಗೂ ಎಷ್ಟು ಮಾಡಬಾರದ್ದನ್ನು ಮಾಡಿದನ್ನು ನೋಡಿ ಚಪ್ಪಾಳೆ ಹೊಡೆಯುತ್ತಾರೆ. ಇದೂ ತಪ್ಪಬೇಕು ಎಂದ ಅವರು, ಯಕ್ಷಗಾನ ಸರಿಯಾಗಿ ಉಳಿಸಿಕೊಳ್ಳುವದನ್ನು ಮಾಡಬೇಕು. ಪಾತ್ರಧಾರಿ ಬೇಡ, ಪಾತ್ರ ತಾವೇ ಆಗೋದು ಬೇಕು. ಅಭಿನಯ ಪ್ರಾಧಾನ್ಯ ಆಗದೇ ಕುಣಿತ ಮುಖ್ಯವಾಗಿದೆ. ಮೇಕಪ್‌ ಹಾಗೂ ವೇಷಭೂಷಣ ಸರಿಯಾದರೆ ಮಾತ್ರ ರಂಗಸ್ಥಳದಲ್ಲಿ ಗೆಲುವು ಸಾಧ್ಯ. ಮುಖ ವರ್ಣಿಕೆ, ವೇಷಭೂಣ ನಮಗೆ ಬೇಕಾದರೆ ಗೆಲುವು ಎಂದೂ ಹೇಳಿದರು. 

ಸಾಮಾಜಿಕ ಕಾರ್ಯಕರ್ತ ವೈಶಾಲಿ ವಿ.ಪಿ.ಹೆಗಡೆ, ಒಂದೇ ಚರಣ ಹಿಡಿದು ಆವರ್ತನ ಶೈಲಿ ಮಾಡುತ್ತಾರೆ. ಇದು ತೊಡಕು. ಪ್ರೇಕ್ಷಕರಿಗೂ ಕಿರಿಕಿರಿ ಆಗುತ್ತದೆ. ಕಲಾವಿದರು ಸೋಲರು, ಪ್ರೇಕ್ಷಕರು ಸೋಲುತ್ತಾರೆ. ಯಕ್ಷಗಾನವನ್ನು ಯಕ್ಷಗಾನವನ್ನಾಗಿ ಉಳಿಸಿಕೊಳ್ಳಬೇಕಾಗಿದೆ ಎಂದರು.

ಕಲಾವಿದ ವಿನಾಯಕ ಹೆಗಡೆ ಕಲಗದ್ದೆ, ಯಕ್ಷಗಾನದಲ್ಲಿ ವೇಷ ಕಟ್ಟಿಕೊಳ್ಳುವಾಗ ಒಂದಾದ ಮೇಲೆ ಒಂದು ಇಟ್ಟುಕೊಳ್ಳಬೇಕು. ನಮಗೆ ಇದರ ಅಭ್ಯಾಸ ಬೇಕು. ನಮಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಶಿಬಿರಗಳು ಬೇಕು. ಬಣ್ಣಗಾರಿಕೆ, ವೇಷ ಭೂಷಣ ಕಟ್ಟುವದು ಕಲಿಸಿಕೊಳ್ಳಬೇಕು. ಯಾವ ಪಾತ್ರಕ್ಕೆ ಯಾವ ಬಣ್ಣ, ಮುದ್ರೆ, ನಾಮ ಮಾದರಿ ಬೇಕು. ಸ್ವತಂತ್ರ ಕಲ್ಪನೆ ಕಲಾವಿದರಿಗೆ ಇರಬೇಕು ಎಂದರು.

ಪ್ರತಿಷ್ಠಾನದ ಕಾರ್ಯದರ್ಶಿ ಕೇಶವ ಹೆಗಡೆ ಕೊಳಗಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ, ಸಿದ್ದಾಪುರದಲ್ಲಿ ನವೆಂಬರ್‌ ಕೊನೆಯ ಮೂರು ದಿನ ತರಬೇತಿ ನಡೆಯಲಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಸವ್ಯಸಾಚಿ ಕಲಾವಿದ ಅಶೋಕ ಭಟ್ಟ, ವಿನಾಯಕ ಹೆಗಡೆ, ನಾಗೇಂದ್ರ ಭಟ್ಟ ಮೂರೂರು, ವೆಂಕಟೇಶ ಬೊಗ್ರಿಮಕ್ಕಿ ಪಾಲ್ಗೊಂಡಿದ್ದರು. ತರಬೇತಿ ಶಿಬಿರಕ್ಕೆ ವಿಶ್ವಶಾಂತಿ ಸೇವಾ ಟ್ರಸ್ಟ ಕರ್ನಾಟಕ ಹಾಗೂ ಶಬರ ಸಂಸ್ಥೆ ಸಹಕಾರ ನೀಡಿವೆ.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.