ಖ್ಯಾತ ಸ್ತ್ರೀ ಪಾತ್ರಧಾರಿ ಡಾ.ಕೋಳ್ಯೂರರಿಗೆ ಪಿವಿ ಹಾಸ್ಯಗಾರ ಪ್ರಶಸ್ತಿ


Team Udayavani, Nov 19, 2018, 12:13 PM IST

kollyur.jpg

ಹೊನ್ನಾವರ:ಪ್ರಸಕ್ತ ಮತ್ತು ಕಳೆದ ತಲೆಮಾರುಗಳ ಮೂರು ತಿಟ್ಟುಗಳ ಯಕ್ಷಗಾನದ ಸ್ತ್ರೀ ಪಾತ್ರಧಾರಿಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿದ್ದವರು ಡಾ.ಕೋಳ್ಯೂರು ರಾಮಚಂದ್ರರಾಯರು. ಇವರು 50 ವರ್ಷಕ್ಕೂ ಹೆಚ್ಚು ಕಾಲ ಯಕ್ಷಗಾನ ಸ್ತ್ರೀ ಪಾತ್ರ ಪ್ರಪಂಚವನ್ನು ಆಳಿದವರು. ಕೋಳ್ಯೂರರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಜಲವಳ್ಳಿ ವೆಂಕಟೇಶ್ ರಾವ್ ಹೇಳಿದರು.

ಅವರು ಭಾನುವಾರ ಹೊನ್ನಾವರದ ಕರ್ಕಿ ನಾಕಾದಲ್ಲಿನ ಹವ್ಯಕ ಸಭಾಭವನದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಡಾ.ಕೋಳ್ಯೂರು ರಾಮಚಂದ್ರ ರಾವ್ ಅವರಿಗೆ ಪಿವಿ ಹಾಸ್ಯಗಾರ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಡಗು ಮತ್ತು ಬಡಾಬಡಗು ತಿಟ್ಟುಗಳಲ್ಲಿ ಕೋಳ್ಯೂರು ರಾಮಚಂದ್ರ ರಾಯರು ಗಣನೀಯ ಕಲಾಸೇವೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋಳ್ಯೂರರಿಗೆ ಕರ್ಕಿ ಮೇಳದ ನಯನಗಳೋಪಾದಿಯಲ್ಲಿದ್ದ ಬಡಾಬಡಗು ತಿಟ್ಟಿನ ಪರಂಪರೆಯ ಕಲಾವಿದ ದಿ.ಪಿ.ವಿ.ಹಾಸ್ಯಗಾರರ ಸ್ಮರಣಾರ್ಥ ನೀಡುವ ಈ ವರ್ಷದ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೋಳ್ಯೂರು ರಾಮಚಂದ್ರ ರಾಯರ ಧರ್ಮಪತ್ನಿ ಭಾಗೀರಥಿ ಅವರನ್ನೂ ಕೂಡಾ ಜೊತೆಯಲ್ಲಿ ಸನ್ಮಾನಿಸಿದರು.

ಮುಖ್ಯ ಅತಿಥಿಯಾಗಿ ಮಲ್ಲಾಪುರ ಗುರುಪ್ರಸಾದ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಅರುಣ ಉಭಯಕರ, ನಾರಾಯಣ ಹಾಸ್ಯಗಾರ, ಕುಮಟಾ ಯಕ್ಷಗಾನ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಜಿ.ಎಲ್.ಹೆಗಡೆ, ಕಡತೋಕ ಗೋಪಾಲಕೃಷ್ಣ ಭಾಗವತ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ, ಕೆರೆಮನೆ ಇವರಿಂದ “ಖಾಂಡವ ದಹನ” ಯಕ್ಷಗಾನ ಪ್ರದರ್ಶನಗೊಂಡಿತ್ತು.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Yakshagana ಕಲೆ ಅಪಾಯದಂಚಿನಲ್ಲಿ: ಪ್ರಭಾಕರ ಜೋಷಿ

Yakshagana ಕಲೆ ಅಪಾಯದಂಚಿನಲ್ಲಿ: ಪ್ರಭಾಕರ ಜೋಷಿ

crime (2)

Shocking; ಪತಿಯ ಮರ್ಮಾಂಗ ಹಿಸುಕಿ ಹತ್ಯೆಗೈದ ಪತ್ನಿ!

Dandeli; ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಂಭೀರ ಗಾಯ

1-asdsad

Dandeli ಯುವಕನ ಅಪಹರಣ; 2 ಕೋಟಿ ಬೇಡಿಕೆ: 18 ಗಂಟೆಯೊಳಗೆ ಅಪಹರಣಕಾರರ ಬಂಧನ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.