ಹುಬ್ಬಳ್ಳಿ-ಅಂಕೋಲಾ ರೈಲು ಆರಂಭಕ್ಕೆ ಆಗ್ರಹ


Team Udayavani, Jan 16, 2019, 11:07 AM IST

16-january-21.jpg

ಅಂಕೋಲಾ: ಹೋರಾಟಗಾರ ವಾಟಾಳ್‌ ನಾಗರಾಜ ಕಾರವಾರದಲ್ಲಿ ಜ.17 ರಂದು ನಡೆಸುತ್ತಿರುವ ಹುಬ್ಬಳ್ಳಿ ಅಂಕೋಲಾ ರೈಲ್ವೆ ಮಾರ್ಗದ ಕುರಿತಾದ ಹೋರಾಟಕ್ಕೆ ರೈಲ್ವೆ ಹೊರಾಟ ಸಮಿತಿ ಸಂಪೂರ್ಣ ಬೆಂಬಲ ನೀಡುತ್ತಿದ್ದು ಅಂದು ನಡೆಯುವ ಹೋರಾಟದಲ್ಲಿ ತಾಲೂಕಿನ ಎಲ್ಲ ಸಾರ್ವಜನಿಕರು ಪಾಲ್ಗೊಳ್ಳಿ ಎಂದು ಹೋರಾಟ ಸಮಿತಿ ಅಧ್ಯಕ್ಷ ರಮಾನಂದ ನಾಯಕ ಕರೆ ನೀಡಿದ್ದಾರೆ.

ಅವರು ಪತ್ರಿಗೋಷ್ಠಿಯಲ್ಲಿ ಮಾತನಾಡಿ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ಕುರಿತು ಟಿ.ಎಸ್‌. ರಾಮಚಂದ್ರನ್‌ ಸಮಿತಿ ಆರು ತಿಂಗಳ ಅಧ್ಯಯನ ನಡೆಸಿ ಬದಲಿ ವ್ಯವಸ್ಥೆ ನೀಡಿ ಪರಿಸರ ಹಾನಿಯಾಗದಂತೆ ಬದಲಿ ಅರಣ್ಯ ಬೆಳೆಸುವಂತೆ ಪೂರಕವಾದ ವರದಿ ನೀಡಿತ್ತು. ಹಾಗೆ ಸಿಇಸಿ ವರದಿ ಈ ಯೋಜನೆಗೆ ಪೂರಕವಾಗಿತ್ತು. ಅದನ್ನಾಧರಿಸಿ ಸುಪ್ರೀಂ ಕೋರ್ಟ್‌ ಹಸಿರು ನ್ಯಾಯಪೀಠ ಈ ಯೋಜನೆಗೆ ಹಸಿರು ನಿಶಾನೆ ನೀಡಿತ್ತು. ಬಳಿಕ ವನ್ಯಜೀವಿ ಸಂರಕ್ಷಣಾ ಮಂಡಳಿ ಕ್ಯಾತೆ ತೆಗೆದು ತಡೆ ತಂದಿದೆ. ಇದು ಪರಿಸರವಾದಿಗಳ ಕುಮ್ಮಕ್ಕು ಸ್ವಹಿತಾಸಕ್ತಿಯನ್ನೊಳಗೊಂಡಿದೆ. ಪರಿಸರವಾದಿಗಳು ಅಭಿವೃದ್ಧಿ ಪೂರಕ ಯೋಜನೆಗೆ ಬೆಂಬಲ ನೀಡಿ ವಾಣಿಜ್ಯೋದ್ಯಮ ಪ್ರವಾಸೋದ್ಯಮಕ್ಕೆ ಅಭಿವೃದ್ಧಿಗೆ ಅನುಕೂಲ ಮಾಡಿ ಎಂದರು. ಹೋರಾಟ ಸಮಿತಿ ಸದಸ್ಯ ಸಾಹಿತಿ ವಿಷ್ಣು ನಾಯ್ಕ ಮಾತನಾಡಿ ಕರಾವಳಿ ಭಾಗ ಮತ್ತು ಇಲ್ಲಿಯ ಬಂದರುಗಳು ಅಭಿವೃದ್ಧಿ ಆಗಬೇಕಾದರೆ ಕರಾವಳಿ ಮತ್ತು ಬಯಲುಸೀಮೆ ಜೋಡಿಸುವ ರೈಲ್ವೆ ಯೋಜನೆ ಅನುಷ್ಠಾನಗೊಳಿಸಬೇಕು. ಕೇವಲ ರಾಜಕೀಯ ಮತ್ತು ಪರಿಸರವಾದಿಗಳ ಸ್ವಹಿತಾಸಕ್ತಿಗಾಗಿ ಯೋಜನೆ ನನೆಗುದಿಗೆ ಬಿದ್ದಿದೆ.

ರಾಜೇಂದ್ರ ನಾಯ್ಕ ಮಾತನಾಡಿ ಢೋಂಗಿ ಪರಿಸರವಾದಿಗಳು ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಅಡ್ಡಗಾಲು ಹಾಕುತ್ತಿದ್ದಾರೆ. ಅದೇ ಇವರು ಜಿಲ್ಲೆಗೆ ತಂದು ಸುರಿಯುತ್ತಿರುವ ಮಾರಕ ಯೋಜನೆಗಳಾದ ಕೈಗಾ ಸ್ಥಾವರಕ್ಕೆ ಯಾಕೆ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದು ಸವಾಲು ಹಾಕಿದ್ದಾರೆ.

ಡಿ.ಎನ್‌. ನಾಯಕ, ಭಾಸ್ಕರ ನಾರ್ವೇಕರ, ಆರ್‌.ಟಿ. ಮಿರಾಶಿ, ಪಾಂಡರಂಗ ಗೌಡ, ಉಮೇಶ ನಾಯ್ಕ, ಮೋಹಿನಿ ನಾಯ್ಕ, ಹನುಮಂತ ಗೌಡ, ರಾಘು ಕಾಕರಮಠ, ವಿಜಯಕುಮಾರ ನಾಯ್ಕ, ಪುರುಷೋತಮ ನಾಯ್ಕ, ರಾಘು ನಾಯ್ಕ, ಗಜೇಂದ್ರ ನಾಯ್ಕ, ಸುನೀಲ ತಾಮ್ಸೆ, ಶ್ರೀಧರ ನಾಯ್ಕ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.