ಯಕ್ಪಗಾನದಿಂದ ಉನ್ನತಿ: ಜೋಶಿ


Team Udayavani, Mar 11, 2019, 11:52 AM IST

11-march-20.jpg

ಶಿರಸಿ: ತಾಳಮದ್ದಲೆ ಹಾಗೂ ಯಕ್ಷಗಾನದಿಂದ ವ್ಯಕ್ತಿಯ ಬದುಕಿನ ಉನ್ನತಿಗೂ ನೆರವು ಆಗುತ್ತದೆ ಎಂದು ಯಕ್ಷಗಾನ ಅಕಾಡೆಮಿ ಸದಸ್ಯ ನಾಗರಾಜ್‌ ಜೋಶಿ ಸೋಂದಾ ಪ್ರತಿಪಾದಿಸಿದರು. ರವಿವಾರ ಅವರು ನಗರದ ಯೋಗ ಮಂದಿರದಲ್ಲಿ ಪ್ರಬೋಧ ಯಕ್ಷ ಬಳಗ, ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ, ಯಕ್ಷಗಾನ ಅಕಾಡೆಮಿ ಹಮ್ಮಿಕೊಂಡ ಅರ್ಥಾಂತರಂಗ 12 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮ್ಮ ಕಲೆಗಳು ಸಂಸ್ಕೃತಿಯ ಜೀವಾಳ. ನಮ್ಮ ಕಲೆಯ ಆಸ್ವಾದಿಸುತ್ತಲೇ ಅನೇಕರು ಸಾಧನೆ ಮಾಡಿದವರೂ ಇದ್ದಾರೆ ಎಂದ ಅವರು, ಕಲೆ ಅನೇಕ ಕೌಶಲ ಕಲಿಸುತ್ತದೆ ಎಂದರು. ತಾಳಮದ್ದಲೆಯಲ್ಲಿ ಆಡುವ ಶೈಲಿಯಲ್ಲೇ ಪ್ರಾದೇಶಿಕತೆ ಗುರುತಿಸುವವರೂ ಇದ್ದಾರೆ. ಸಂಸ್ಕೃತಿ ಹಾಗೂ ಕಲೆಯಿಂದ ಉನ್ನತಿ ಸಾಧ್ಯ ಎಂದ ಅವರು, ಇರುವ ಮಕ್ಕಳ ಸಂಖ್ಯೆಯೇ ಹೆಚ್ಚು. ಮಕ್ಕಳನ್ನು ಮುದ್ದಿನಿಂದ ಬೆಳೆಸಿದಾಗ ಅವರಿಗೆ ನಿರ್ಧಾರ ಹಾಗೂ ಅಭಿಪ್ರಾಯ ತೆಗೆದುಕೊಳ್ಳುವುದೇ ತಪ್ಪುತ್ತಿದೆ. ನಾವು ಕಷ್ಟ ಬಂದರೆ ಸಹಿಸಿಕೊಳ್ಳುತ್ತಿದ್ದೆವು ಎಂದರು. ತಾಳಮದ್ದಲೆ ಹಾಗೂ ಯಕ್ಷಗಾನ ಕೌಶಲ ಕಲಿಸುತ್ತದೆ. ಅಭಿಪ್ರಾಯ ವ್ಯಕ್ತಪಡಿಸುವ ರೀತಿ ತಾಳಮದ್ದಲೆ ಕಲಿಸುತ್ತದೆ. ವೃತ್ತಿ ಸಂದರ್ಶನದಲ್ಲಿ ಮಾತನಾಡುವ ಸ್ಪಷ್ಟತೆ ತೋರುತ್ತದೆ ಎಂದ ಅವರು, ಕಲಾ ಪ್ರದರ್ಶನಕ್ಕೆ ಅವಕಾಶ ಹಾಗೂ ಅಭ್ಯಾಸ ಎರಡೂ ಈ ಭಾಗದಲ್ಲಿ ಕಡಿಮೆ ಆಗಿದೆ.

ನಾಲ್ಕೈದು ಅವಕಾಶ ಸಿಕ್ಕರೆ ದೊಡ್ಡ ಕಲಾವಿದರಂತೆ ಓಡಾಡಿದವರೂ ಇದ್ದಾರೆ ಎಂದರು. ನ್ಯಾಯವಾದಿ ಉಷಾ ಐನಕೈ, ಮಕ್ಕಳಿಗೆ ಮೊಬೈಲ್‌ ವ್ಯಾಮೋಹ ಅಪಾಯ ಸೃಷ್ಟಿಸುತ್ತಿದೆ ಎಂದರು. ಯೋಗ ಮಂದಿರದ ಮಾಜಿ ಅಧ್ಯಕ್ಷ ಡಿ.ಜಿ. ಹಗಡೆ ಭೈರಿ, ಅರ್ಥಧಾರಿ ಗೋವಿಂದ ಭಟ್ಟ ಕೆ, ತಾಳಮದ್ದಲೆ ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್‌, ಹರೀಶ ಬೋಳಂತೂರು ಇತರರು ಇದ್ದರು. ಮಂಜುನಾಥ ಗೊರಮನೆ ಪ್ರಾಸ್ತಾವಿಕ ಮಾತನಾಡಿದರು. ಶ್ರೀನಿವಾಸ ಮತ್ತಿಘಟ್ಟ ನಿರ್ವಹಿಸಿದರು.

ಕಲಿಕೆಗೆ ಮನವೊಡ್ಡಿ
ಆಯಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎನ್ನುವವರು ಕಲಿಕೆಗೆ ಮನವೊಡ್ಡಬೇಕು. ಸಹಭಾಗಿತ್ವದಲ್ಲಿದ್ದ ಹೆಸರಿನ ಸಂಘಟನೆಯಿಂದ ತಲಾ ಇಬ್ಬರು ಬಂದಿದ್ದರೂ ಸಭಾಂಗಣ ತುಂಬುತ್ತಿತ್ತು.
ನಾಗರಾಜ್‌ ಜೋಶಿ
ಸೋಂದಾ, ಸದಸ್ಯ

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.