ಗೋವಾದಲ್ಲಿ  ಮೀನು ಆವಕ ಕುಂಠಿತ-ದರ ಏರಿಕೆ


Team Udayavani, Mar 17, 2019, 10:07 AM IST

17-marc1h-17.jpg

ಪಣಜಿ: ಗೋವಾ ಜನತೆಯ ಆಹಾರದ ಪ್ರಮುಖ ಘಟಕವಾಗಿರುವ ಮೀನುಗಳ ಆವಕ ಕಡಿಮೆಯಾಗುತ್ತಿದ್ದು ಗಣನೀಯ ಪ್ರಮಾಣದಲ್ಲಿ ದರ ಏರಿಕೆಯಾಗುತ್ತಿರುವುದು ಗೋವಾದ ಜನತೆ ಚಿಂತೆಗೀಡಾಗುವಂತಾಗಿದೆ.

ಹಲವು ದಿನಗಳಿಂದ ಸಮುದ್ರ ಮಟ್ಟದಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಮೀನುಗಾರರಿಗೆ ಮೀನುಗಳ ಲಭ್ಯತೆ ಕುಂಠಿತಗೊಂಡಿರುವುದರಿಂದ ಮಾರುಕಟ್ಟೆಯಲ್ಲಿ ಮೀನುಗಳ ಆವಕ ಕಡಿಮೆಯಾಗಲು ಪ್ರಮುಖ ಕಾರಣವಾಗಿದೆ. ಇದರಿಂದಾಗಿ ಮೀನುಗಳ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

ಕಳೆದ ವಾರದಲ್ಲಿ ಯಾವ ಮೀನು 100 ರೂ.ಗೆ ಲಭಿಸುತ್ತಿತ್ತೋ ಅದು ಇಂದು 200 ರೂ. ಗಳಿಗೆ ಏರಿಕೆಯಾಗಿದೆ. ಗೋವಾದ ಹೋಟೆಲ್‌ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡುತ್ತಿದ್ದ ಸುರಮಯಿ ಎಂಬ ಮೀನಿನ ದರ 600 ರೂ.ಗಳಿಂದ 1000 ರೂ.ಗಳಿಗೆ ಏರಿಕೆಯಾಗಿದೆ. ಮೀನು ಗೋವಾ ಜನರ ಆಹಾರದ ಪ್ರಮುಖ ಘಟಕವಾಗಿದೆ. ಸಮುದ್ರ ಮಟ್ಟದಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಆಳಸಮುದ್ರಕ್ಕೆ ತೆರಳದ ಮೀನುಗಾರರು ಸಾಕಷ್ಟು ಮೀನುಗಳು ಲಭಿಸದೆಯೇ ಹಿಂದಿರುಗುವಂತಾಗಿದೆ. ಇದರಿಂದಾಗಿ ಮೀನುಗಾರರಿಗೆ ಹೆಚ್ಚಿನ ನಷ್ಟ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಮೀನುಗಾರಿಕಾ ಬೋಟ್‌ ಗಳು ಮೀನುಗಾರಿಕೆಗೆ ತೆರಳದೆಯೇ ದಡಕ್ಕೆ ಬಂದು ನಿಂತಿವೆ.

ಗೋವಾ ಮಾರುಕಟ್ಟೆಯಲ್ಲಿ ಮೀನುಗಳ ಆವಕ ಕಡಿಮೆಯಾಗಿರುವುದರಿಂದ  ಮೀನುಗಳ ದರದಲ್ಲಿ ಭಾರಿ ಏರಿಕೆಯಾಗುವಂತಾಗಿದೆ. ಕಳೆದ ವಾರ 200 ರೂ.ಗೆ ಲಭಿಸುತ್ತಿದ್ದ ಬೊಂಬಿಲ್‌ ಮೀನು ಪ್ರಸಕ್ತ ವಾರ 300 ರೂ.ಗಳಿಗೆ ತಲುಪಿದೆ. ತಾರ್ಲೆ ಮೀನು 100 ರೂ. ಗಳಿಂದ 200 ರೂ.ಗಳಿಗೆ ತಲುಪಿದೆ. ಸುರಮಯಿ ಮೀನು 600 ರೂ. ಗಳಿಂದ 1000 ರೂ.ಗಳಿಗೆ ತಲುಪಿದೆ. ಖೇಕಡೆ ಮೀನು 250 ರೂ.ಗಳಿಂದ 400 ರೂ.ಗಳಿಗೆ ತಲುಪಿದೆ.

ಸಮುದ್ರ ಮಟ್ಟದಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಮೀನುಗಳ ಲಭ್ಯತೆಯಲ್ಲಿ ಇಳಿಮುಖವಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸಮುದ್ರ ಮಟ್ಟದಲ್ಲಿ ಭಾರಿ ಗಾಳಿ ಬೀಸುತ್ತಿತ್ತು. ಇದರಿಂದಾಗಿ ಬಹುತೇಕ ಮೀನುಗಾರಿಕಾ ಬೋಟ್‌ಗಳು ಮೀನುಗಾರಿಕೆಗೆ ತೆರಳಲು ಸಾಧ್ಯವಾಗಿಲ್ಲ. ಮೀನುಗಳ ಆವಕ ಕಡಿಮೆಯಾಗುತ್ತಿರುವುದರಿಂದ ದರ ದುಪ್ಪಟ್ಟು ಹೆಚ್ಚಳವಾಗುವಂತಾಗಿದೆ.
ಫ್ರಾನ್ಸಿಸ್‌ ಫರ್ನಾಂಡೀಸ್‌,
ಅಧ್ಯಕ್ಷ, ಮಾಂಡವಿ ಫಿಶರಿಸ್‌ ಸೊಸೈಟಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.