ಇದು ಮನೆ ಊಟದ ರುಚಿ ಉಣಿಸುವ “ಜನಪ್ರಿಯ ಅಜ್ಜಿ ಮನೆ ಹೋಟೆಲ್ “


Team Udayavani, Oct 20, 2018, 3:37 PM IST

ajjimanae-01.jpg

ಊಟೋಪಚಾರಕ್ಕೆ ನಾವು ಹಲವು ವಿಧದ ಹೋಟೆಲುಗಳು, ಪಂಚತಾರಾ ರೆಸ್ಟೋರೆಂಟ್ ಗಳನ್ನು ಹೊಕ್ಕಿರುತ್ತೇವೆ. ಖಾದ್ಯ ಖಜಾನೆಯ ಸರಣಿಯಲ್ಲಿ ನೀವು ವಿವಿಧ ಬಗೆಯ ಹೋಟೆಲ್, ಚಾಟ್ಸ್, ಕ್ಯಾಂಟೀನ್ ಗಳ ಬಗ್ಗೆ ಓದಿದ್ದೀರಿ. ಇದೀಗ ನಿಮಗೆ ಮತ್ತೊಂದು ಸ್ಥಳವನ್ನು ಪರಿಚಯಿಸುತ್ತಿದ್ದೇವೆ. ಹೋಟೆಲ್ ಗಣೇಶ್ ಪ್ರಸಾದ್ ಇದು ಉಡುಪಿ ಕಾರ್ಕಳಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಗುವ ಪರ್ಕಳದ ಬಸ್ ನಿಲ್ದಾಣದ ಸಮೀಪವೇ ಇದೆ. ಹಾಗಂತ ಹೋಟೆಲ್ ಗಣೇಶ್ ಪ್ರಸಾದ್ ಅಂತ ಹೇಳಿದರೆ ಎಲ್ಲಿ ಈ ಹೋಟೆಲ್ ಎಂದು ತಡಕಾಡಬೇಕಾಗುತ್ತದೆ. ಇದು ಅಜ್ಜಿ ಮನೆ ಹೋಟೆಲ್ ಎಂದೇ ಫೇಮಸ್.

ಕಳೆದ ಸುಮಾರು 4 ದಶಕಗಳಿಂದ ಅಜ್ಜಿ ಮನೆ ಹೋಟೆಲ್ ಎಂದೇ ಜನಪ್ರಿಯವಾಗಿರುವ ಈ ಹೋಟೆಲ್ ನಲ್ಲಿ ಬಾಳೆ ಎಲೆಯಲ್ಲಿ ಮನೆ ನೀಡುವ ಊಟ ಮನೆ ಅಡುಗೆಯ ರುಚಿಯನ್ನೇ ಗ್ರಾಹಕರು ಸವಿಯಬಹುದಾಗಿದೆ. ಸಾಂಬಾರ್, ರಸಂ, ಹಪ್ಪಳ, ಬಜ್ಜಿ, ತರಕಾರಿ ಪಲ್ಯ, ಉಪ್ಪಿನಕಾಯಿ, ಮಜ್ಜಿಗೆ ಜೊತೆ ಹೊಟ್ಟೆ ತುಂಬುವಷ್ಟು ಕೆಂಪುಅಕ್ಕಿ (ಕುಚ್ಚಲಕ್ಕಿ) ಅಥವಾ ಬೆಳ್ತಿಗೆ ಅನ್ನ ಇಲ್ಲಿ ಸಿಗುತ್ತದೆ.

ಸಾಂಪ್ರದಾಯಿಕ ಎಂಬಂತೆ ಅಜ್ಜಿ ಮನೆಯಲ್ಲಿ ಅಡುಗೆ ಮಾಡಿದಂತೆಯೇ ಈ ಹೋಟೆಲ್ ನಲ್ಲಿಯೂ ಕಟ್ಟಿಗೆ ಉರಿಸಿಯೇ ಅನ್ನ, ಸಾಂಬಾರ್, ತರಕಾರಿ ಬೇಯಿಸುತ್ತಾರೆ. ಕರಾವಳಿಗರಿಗೆ ಪ್ರಿಯವಾದ ಕುಚ್ಚಲಕ್ಕಿ ಅನ್ನ, ತೆಂಗಿನೆಣ್ಣೆ ಬೆರೆಸಿರುವ ಸಾಂಬಾರ್, ರಸಂ ನಿಮ್ಮ ಬಾಯಲ್ಲಿ ನೀರೂರಿಸುವುದು ಖಂಡಿತ. ಅದರಲ್ಲೂ ಸೀಸನ್ ಗೆ ತಕ್ಕಂತೆ ದಕ್ಷಿಣ ಕನ್ನಡದ ವಿಶೇಷ ಖಾದ್ಯಗಳಾದ ಪತ್ರೋಡೆ, ಸಾಂಬ್ರಾಣಿ ಸಾಂಬಾರ್ ಸೇರಿದಂತೆ ಇನ್ನಿತರ ಪಲ್ಯ ಗ್ರಾಹಕರ ಬೇಡಿಕೆಗೆ ತಕ್ಕಂತೆ ಸಿಗುತ್ತದೆ. ಕಳೆದ 40 ವರ್ಷಗಳಲ್ಲಿ ರುಚಿಯ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಹೇಳುವ ಹೋಟೆಲ್ ಮಾಲಕರು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಊಟೋಪಚಾರ ನೀಡುತ್ತಿದ್ದಾರೆ. ಮನೆ ಊಟದ ರುಚಿ ಸಿಗುವುದರಿಂದ ಅಜ್ಜಿ ಮನೆ ಊಟಕ್ಕಾಗಿಯೇ ಪರ್ಕಳದತ್ತ ಪ್ರತಿನಿತ್ಯ ಹೋಗುವ ಗ್ರಾಹಕರಿದ್ದಾರೆ..ಇನ್ನೇಕೆ ತಡ ನೀವೂ ಒಮ್ಮೆ ಅಜ್ಜಿ ಮನೆಗೆ ಭೇಟಿ ಕೊಡಿ…

ಟಾಪ್ ನ್ಯೂಸ್

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.