ಚಳಿಗಾಲದ ಸ್ಪೆಷಲ್ ತಿಂಡಿ ಅವರೇಕಾಳಿನ ಸಮೋಸ

ಅವರೇಕಾಳಿನ ಸಮೋಸ ತುಂಬಾನೇ ವಿಶೇಷ. ಇದನ್ನು ನಿಮ್ಮ ಮನೆಯಲ್ಲಿ ತಯಾರಿಸಬಹುದು.

Team Udayavani, Dec 22, 2020, 6:19 PM IST

ಚಳಿಗಾಲದ ಸ್ಪೆಷಲ್ ತಿಂಡಿ ಅವರೇಕಾಳಿನ ಸಮೋಸ

ಎಲ್ಲೆಡೆ ಈ ಬಾರಿಯ ಚಮು ಚಮು ಚಳಿ ಚಳಿಗಾಲ ಶುರುವಾಗಿದ್ದು. ಏನಾದರೂ ಖಾರಖಾರವಾಗಿ ತಿನ್ನಬೇಕೆಂಬ ಬಾಯಿಚಪಲ ಹುಟ್ಟುತ್ತದೆ. ನೀವು ವಿವಿಧ ರೀತಿಯ ಸಮೋಸವನ್ನು ತಿಂದಿರಬಹುದು . ಆದರೆ ಅವರೇಕಾಳಿನ ಸಮೋಸ ತುಂಬಾನೇ ವಿಶೇಷ. ಇದನ್ನು ನಿಮ್ಮ ಮನೆಯಲ್ಲಿ ತಯಾರಿಸಬಹುದು.

ಬೇಕಾಗುವ ಸಾಮಾಗ್ರಿಗಳು: 
ಗೋಧಿಹಿಟ್ಟು  2 ಕಪ್, ಮೈದಾಹಿಟ್ಟು  2 ಕಪ್,  ಅವರೇಕಾಳು 1ಕಪ್, ಸಣ್ಣಗೆ ಕತ್ತರಿಸಿಟ್ಟ (ಬೀನ್ಸ್  ,ಕ್ಯಾರೆಟ್, ಈರುಳ್ಳಿ , ಬೀಟ್ರೂಟ್ ಸೇರಿ 2 ಕಪ್)  ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು , ಶುಂಠಿ, ಕರಿಯಲು ಬೇಕಾದಷ್ಟು ಎಣ್ಣೆ , ಲಿಂಬೆಹಣ್ಣು 1, ಗರಂಮಸಾಲೆಪುಡಿ 1 ಚಮಚ, ರುಚಿಗೆ ಉಪ್ಪು.

ತಯಾರಿಸುವ ವಿಧಾನ : ಗೋಧಿಹಿಟ್ಟು , ಮೈದಾಹಿಟ್ಟಿಗೆ ಸ್ವಲ್ಪ ಉಪ್ಪು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ.
ಅವರೇಕಾಳಿನ ಜೊತೆ ಎಲ್ಲ ತರಕಾರಿಗಳನ್ನು ಸ್ವಲ್ಪ ಉಪ್ಪು ಹಾಕಿ ಬೇಯಿಸಿ ಗರಂ ಮಸಾಲೆ ಪುಡಿಯನ್ನು ಸೇರಿಸಿ. ಕೊತ್ತಂಬರಿ ಸೊಪ್ಪು, ಕರಿಬೇವು, ಶುಂಠಿ ಹಾಕಿ ಪಲ್ಯದಂತೆ ಮಾಡಿಟ್ಟುಕೊಳ್ಳಿ. ಆರಿದ ನಂತರ ಲಿಂಬೆರಸ ಸೇರಿಸಿ.

ಗೋಧಿ/ಮೈದಾ ಹಿಟ್ಟಿನ ಮಿಶ್ರಣವನ್ನು ಪೂರಿಯಂತೆ ಲಟ್ಟಿಸಿ, ಸರಿ ಅರ್ಧಕ್ಕೆ ಕತ್ತರಿಸಿ.  ಒಂದೊಂದು ಭಾಗವನ್ನು ಶಂಕುವಿನ ಆಕಾರದಲ್ಲಿ ಸುತ್ತಿ ಅದರ ಒಳಗೆ ಮಾಡಿಟ್ಟ ಪಲ್ಯದ ಮಿಶ್ರಣವನ್ನು ತುಂಬಿಸಿ.

ಮಿಶ್ರಣ ಹೊರಬಾರದಂತೆ ಸುತ್ತಲೂ ಸರಿಯಾಗಿ ಒತ್ತಿ. ಎಣ್ಣೆಯನ್ನು ಕಾಯಲು ಇಟ್ಟು ಒಂದೊಂದೇ ಸಮೋಸವನ್ನು ಹಾಕುತ್ತಾ ನಿಧಾನವಾಗಿ ಹೊಂಬಣ್ಣ ಬರುವವರೆಗೆ ಕಾಯಿಸಿರಿ.  ಸ್ವಾದಿಷ್ಟವಾದ ಅವರೇಕಾಳಿನ ಸಮೋಸ ಸವಿಯಲು ಸಿದ್ಧ…

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.