ಅಮೃತ ಬಳ್ಳಿಯ ತಂಬುಳಿ


Team Udayavani, Jul 27, 2019, 5:00 AM IST

v-18

ದೇಹಕ್ಕೆ ಬೇಕಾಗಿರುವ ಪೋಷಕಾಂಶವನ್ನು ಒದಗಿಸುವ ನಿಟ್ಟಿನಲ್ಲಿ ತರಕಾರಿಗಳು ನಮಗೆ ಹೆಚ್ಚು ಸಹಕಾರಿ. ದೇಹಕ್ಕೆ ಬೇಕಾದ ವಿಟಾಮಿನ್‌ಗಳನ್ನು ಪೂರೈಸುವ ಕೆಲಸವನ್ನು ನಾವು ಬಳಕೆ ಮಾಡುವ ಹೆಚ್ಚಿನ ತರಕಾರಿಗಳು, ಸೊಪ್ಪುಗಳು ಮಾಡುತ್ತವೆ. ನಮ್ಮ ದೈನಂದಿನ ಆಹಾರ ಕ್ರಮಗಳಲ್ಲಿಯೂ ಸೊಪ್ಪು, ತರಕಾರಿಯ ಬಳಕೆಯನ್ನೇ ನಾವು ಹೆಚ್ಚಿಸಿದಲ್ಲಿ ಆರೋಗ್ಯವಂತರಾಗಿರಲು ಸಾಧ್ಯ.

ಆಷಾಢ ಮಾಸದ ಜಡಿ ಮಳೆಗೆ ಚಳಿಯಲ್ಲಿ ನಡುಗುವ ದೇಹಕ್ಕೆ ಜ್ವರ, ಶೀತ, ತಲೆನೋವು ಬರುವುದು ಸಾಮಾನ್ಯ ವಿಚಾರ. ಇಂತಹ ಸಂದರ್ಭದಲ್ಲಿ ಹೆಸರಿನಲ್ಲಿಯೇ ಅಮೃತವನ್ನು ಹೊತ್ತಿರುವ ಅಮೃತಬಳ್ಳಿಯ ಆಹಾರ ವೈವಿಧ್ಯಗಳ ಸೇವನೆಯಿಂದ ಈ ಸಮಸ್ಯೆಗಳನ್ನು ತಡೆಗಟ್ಟುವುದು ಸಾಧ್ಯ.

ವಿಧಾನ: ಕಾಯಿತುರಿ, ಉಪ್ಪು, ಹುಣಸೇ ಹಣ್ಣು, ಹಸಿಮೆಣಸು,ಜೀರಿಗೆ, ಬೆಲ್ಲ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಈ ಮಿಶ್ರಣವನ್ನು ಒಂದು ಕಪ್‌ ಮೊಸರಿನೊಂದಿಗೆ ಬೆರೆಸಿಕೊಂಡು ಅಮೃತ ಬಳ್ಳಿಯ ಎಲೆಗಲನ್ನು ಚಿಕ್ಕದಾಗಿ ಕತ್ತರಿಸಿಕೊಂಡು ಈ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ಹೀಗೆ ತಯಾರಾದ ತಂಬುಳಿಯನ್ನು ಅನ್ನ, ದೋಸೆ ಜತೆಗೆ ಸೇವಿಸಿದರೆ ಹೆಚ್ಚು ಸೂಕ್ತ.

ಬೇಕಾಗುವ ಸಾಮಗ್ರಿಗಳು
ಅಮೃತ ಬಳ್ಳಿಯ ಎಲೆ: ಹತ್ತು
ಮೊಸರು: ಒಂದು ಕಪ್‌
ತೆಂಗಿನ ತುರಿ: ಒಂದು ಕಪ್‌
ಉಪ್ಪು ರುಚಿಗೆ ತಕ್ಕಷ್ಟು
ಹುಣಸೇ ಹಣ್ಣು ರುಚಿಗೆ ತಕ್ಕಷ್ಟು
ಹಸಿಮೆಣಸು: ಐದು
ಜೀರಿಗೆ ಒಂದು ಚಿಟಿಕೆ
ಬೆಲ್ಲ ಒಂದು ಟೆಬಲ್‌ ಸ್ಪೂನ್‌

ಬಟಾಟೆಯನ್ನು ಬೇಯಿಸುವಾಗ ಅದಕ್ಕೆ ಒಂದು ಚಿಟಿಕೆ ಉಪ್ಪು ಹಾಕಿ. ಇದರಿಂದ ಸಿಪ್ಪೆ ಸುಲಭವಾಗಿ ತೆಗೆಯಲು ಸಾಧ್ಯವಾಗುತ್ತದೆ.

ಬಟಾಣಿಕಾಳನ್ನು ಬೇಯಿಸುವುದಕ್ಕಿಂತ ಮೊದಲು ಅದಕ್ಕೆ ಸ್ವಲ್ಪ ಉಪ್ಪು ಬೆರೆಸಿ. ಇದರಿಂದ ಹಸುರು ಬಣ್ಣ ಹಾಗೇ ಉಳಿಯುತ್ತದೆ.

ಭಾವಭೃಂಗ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.