ಅಮೃತ ಬಳ್ಳಿಯ ತಂಬುಳಿ


Team Udayavani, Jul 27, 2019, 5:00 AM IST

v-18

ದೇಹಕ್ಕೆ ಬೇಕಾಗಿರುವ ಪೋಷಕಾಂಶವನ್ನು ಒದಗಿಸುವ ನಿಟ್ಟಿನಲ್ಲಿ ತರಕಾರಿಗಳು ನಮಗೆ ಹೆಚ್ಚು ಸಹಕಾರಿ. ದೇಹಕ್ಕೆ ಬೇಕಾದ ವಿಟಾಮಿನ್‌ಗಳನ್ನು ಪೂರೈಸುವ ಕೆಲಸವನ್ನು ನಾವು ಬಳಕೆ ಮಾಡುವ ಹೆಚ್ಚಿನ ತರಕಾರಿಗಳು, ಸೊಪ್ಪುಗಳು ಮಾಡುತ್ತವೆ. ನಮ್ಮ ದೈನಂದಿನ ಆಹಾರ ಕ್ರಮಗಳಲ್ಲಿಯೂ ಸೊಪ್ಪು, ತರಕಾರಿಯ ಬಳಕೆಯನ್ನೇ ನಾವು ಹೆಚ್ಚಿಸಿದಲ್ಲಿ ಆರೋಗ್ಯವಂತರಾಗಿರಲು ಸಾಧ್ಯ.

ಆಷಾಢ ಮಾಸದ ಜಡಿ ಮಳೆಗೆ ಚಳಿಯಲ್ಲಿ ನಡುಗುವ ದೇಹಕ್ಕೆ ಜ್ವರ, ಶೀತ, ತಲೆನೋವು ಬರುವುದು ಸಾಮಾನ್ಯ ವಿಚಾರ. ಇಂತಹ ಸಂದರ್ಭದಲ್ಲಿ ಹೆಸರಿನಲ್ಲಿಯೇ ಅಮೃತವನ್ನು ಹೊತ್ತಿರುವ ಅಮೃತಬಳ್ಳಿಯ ಆಹಾರ ವೈವಿಧ್ಯಗಳ ಸೇವನೆಯಿಂದ ಈ ಸಮಸ್ಯೆಗಳನ್ನು ತಡೆಗಟ್ಟುವುದು ಸಾಧ್ಯ.

ವಿಧಾನ: ಕಾಯಿತುರಿ, ಉಪ್ಪು, ಹುಣಸೇ ಹಣ್ಣು, ಹಸಿಮೆಣಸು,ಜೀರಿಗೆ, ಬೆಲ್ಲ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಈ ಮಿಶ್ರಣವನ್ನು ಒಂದು ಕಪ್‌ ಮೊಸರಿನೊಂದಿಗೆ ಬೆರೆಸಿಕೊಂಡು ಅಮೃತ ಬಳ್ಳಿಯ ಎಲೆಗಲನ್ನು ಚಿಕ್ಕದಾಗಿ ಕತ್ತರಿಸಿಕೊಂಡು ಈ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ಹೀಗೆ ತಯಾರಾದ ತಂಬುಳಿಯನ್ನು ಅನ್ನ, ದೋಸೆ ಜತೆಗೆ ಸೇವಿಸಿದರೆ ಹೆಚ್ಚು ಸೂಕ್ತ.

ಬೇಕಾಗುವ ಸಾಮಗ್ರಿಗಳು
ಅಮೃತ ಬಳ್ಳಿಯ ಎಲೆ: ಹತ್ತು
ಮೊಸರು: ಒಂದು ಕಪ್‌
ತೆಂಗಿನ ತುರಿ: ಒಂದು ಕಪ್‌
ಉಪ್ಪು ರುಚಿಗೆ ತಕ್ಕಷ್ಟು
ಹುಣಸೇ ಹಣ್ಣು ರುಚಿಗೆ ತಕ್ಕಷ್ಟು
ಹಸಿಮೆಣಸು: ಐದು
ಜೀರಿಗೆ ಒಂದು ಚಿಟಿಕೆ
ಬೆಲ್ಲ ಒಂದು ಟೆಬಲ್‌ ಸ್ಪೂನ್‌

ಬಟಾಟೆಯನ್ನು ಬೇಯಿಸುವಾಗ ಅದಕ್ಕೆ ಒಂದು ಚಿಟಿಕೆ ಉಪ್ಪು ಹಾಕಿ. ಇದರಿಂದ ಸಿಪ್ಪೆ ಸುಲಭವಾಗಿ ತೆಗೆಯಲು ಸಾಧ್ಯವಾಗುತ್ತದೆ.

ಬಟಾಣಿಕಾಳನ್ನು ಬೇಯಿಸುವುದಕ್ಕಿಂತ ಮೊದಲು ಅದಕ್ಕೆ ಸ್ವಲ್ಪ ಉಪ್ಪು ಬೆರೆಸಿ. ಇದರಿಂದ ಹಸುರು ಬಣ್ಣ ಹಾಗೇ ಉಳಿಯುತ್ತದೆ.

ಭಾವಭೃಂಗ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.