ಸಿಂಪಲ್ ಆಗಿ ರುಚಿಯಾದ ವೆಜಿಟೇಬಲ್‌ ಕಟ್ಲೆಟ್‌ ಮಾಡಿ!


Team Udayavani, Feb 9, 2019, 5:51 AM IST

veg-cutlet.jpg

ಕಟ್ಲೆಟ್‌ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ! ಕಟ್ಲೆಟ್‌ ಎಲ್ಲರ ಬಾಯಲ್ಲೂ ನೀರೂರಿಸುವಂತಹ ತಿನಿಸು.ಟೀ-ಕಾಫಿ ಜೊತೆ ಏನಾದರೂ ಬಿಸಿ ಬಿಸಿಯಾದ ತಿಂಡಿಯಿದ್ದರೆ ಅದರ ಮಜವೇ ಬೇರೆ. ಆದರೆ ನಿಮಗೆ ಮನೆಯಲ್ಲಿ ಸುಲಭ ರೀತಿಯಲ್ಲಿ ವೆಜಿಟೇಬಲ್‌ ಕಟ್ಲೆಟ್‌ ತಯಾರಿಸುವ ವಿಧಾನವನ್ನು ತಿಳಿಸುತ್ತೇವೆ.

ಬೇಕಾಗುವ ಸಾಮಾಗ್ರಿಗಳು:

2 ಬೀಟ್‌ರೂಟ್‌, 1/4 ಪಾವು ಹಸಿರು ಬಟಾಣಿ, 1/2 ಪಾವು ರವೆ, 1ಚಮಚ ಕಡ್ಲೆ ಬೇಳೆ, 1 ಚಮಚ ಉದ್ದಿನ ಬೇಳೆ, 6 ಹಸಿ ಮೆಣಸಿನ ಕಾಯಿ, 4 ಬಟಾಟೆ, 2 ಒಣಮೆಣಸಿನಕಾಯಿ, 1/2 ಚಮಚ ಸಾಸಿವೆ, 2 ಬೆಳ್ಳುಳ್ಳಿ ಬೀಜ, 4 ಚಮಚ ಎಣ್ಣೆ, ಕಾಯಿಸಲಿಕ್ಕೆ ಎಣ್ಣೆ, ರುಚಿಗೆ ಉಪ್ಪು.

ಮಾಡುವ ವಿಧಾನ:

ಬಟಾಟೆಯನ್ನು ತೊಳೆದು ಬೇಯಿಸಿರಿ. ಬಟಾಣಿ ಕಾಳನ್ನು ಬೇಯಿಸಿಟ್ಟುಕೊಳ್ಳಿ, ಬೀಟ್‌ರೂಟ್‌ನ ಸಿಪ್ಪೆ ತೆಗೆದು, ತೊಳೆದು, ತುರಿದಿಟ್ಟುಕೊಳ್ಳಿ. ಬಾಣಲೆಗೆ ಎಣ್ಣೆ ಹೊಯ್ದು, ಒಲೆಯ ಮೇಲಿಟ್ಟು ಒಣಮೆಣಸಿನ ಕಾಯಿ, ಕಡ್ಲೆ ಬೇಳೆ ಮತ್ತು ಉದ್ದಿನ ಬೇಳೆಯ ಒಗ್ಗರಣೆ ಮಾಡಿ ಅದರಲ್ಲಿ ಬೀಟ್‌ರೂಟ್‌ನ  ತುರಿ ಮೆಣಸಿನಕಾಯಿ ಕೊಚ್ಚಲು ಬೆಂದ ಬಟಾಣಿ ಕಾಳು ಮತ್ತು ಸುಲಿದ ಬೆಳ್ಳುಳ್ಳಿ ಬೀಜ ಇವನ್ನೆಲ್ಲ ಹಾಕಿರಿ ಚೆನ್ನಾಗಿ ಬೆಂದ ನಂತರ  ಇಳಿಸಿರಿ.

ತಣಿದ ನಂತರ  ಬೇಯಿಸಿಟ್ಟ  ಬಟಾಟೆಯ ಸಿಪ್ಪೆ ಸುಲಿದು ಬೀಟ್‌ರೂಟ್‌ನೊಟ್ಟಿಗೆ  ಬೆರಸಿ ಉಪ್ಪು ಹಾಕಿ ಚೆನ್ನಾಗಿ ಹಿಸುಕಿ,ಹಿಟ್ಟು ಮಾಡಿರಿ. ಆ ಹಿಟ್ಟಿನ ಉಂಡೆ ಕಟ್ಟಿ ,ತುಸು ಒತ್ತಿ ಚಪ್ಪಟೆ ಮಾಡಿ ರವೆಯಲ್ಲಿ ಹೊರಳಿಸಿ ತೆಗೆಯಿರಿ.ಒಲೆಯ ಮೇಲೆ ದೋಸೆ ಕಾವಲಿ ಇಟ್ಟು ಎಣ್ಣೆ ಸವರಿ ಕಾದ ನಂತರ 4-5 ಕಟ್ಲೆಟ್‌ಗಳನ್ನಿಟ್ಟು ಎರಡೂ ಬದಿ ಕಾಯಿಸಿ ತೆಗೆಯಿರಿ. ಟೊಮೆಟೋ ಸಾಸ್‌ ಜೊತೆಗೆ ಬಿಸಿ ಬಿಸಿ  ವೆಜಿಟೇಬಲ್‌ ಕಟ್ಲೆಟ್‌ ಸವಿಯಿರಿ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.