ಸಿಂಪಲ್ ಆಗಿ ರುಚಿಯಾದ ವೆಜಿಟೇಬಲ್‌ ಕಟ್ಲೆಟ್‌ ಮಾಡಿ!


Team Udayavani, Feb 9, 2019, 5:51 AM IST

veg-cutlet.jpg

ಕಟ್ಲೆಟ್‌ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ! ಕಟ್ಲೆಟ್‌ ಎಲ್ಲರ ಬಾಯಲ್ಲೂ ನೀರೂರಿಸುವಂತಹ ತಿನಿಸು.ಟೀ-ಕಾಫಿ ಜೊತೆ ಏನಾದರೂ ಬಿಸಿ ಬಿಸಿಯಾದ ತಿಂಡಿಯಿದ್ದರೆ ಅದರ ಮಜವೇ ಬೇರೆ. ಆದರೆ ನಿಮಗೆ ಮನೆಯಲ್ಲಿ ಸುಲಭ ರೀತಿಯಲ್ಲಿ ವೆಜಿಟೇಬಲ್‌ ಕಟ್ಲೆಟ್‌ ತಯಾರಿಸುವ ವಿಧಾನವನ್ನು ತಿಳಿಸುತ್ತೇವೆ.

ಬೇಕಾಗುವ ಸಾಮಾಗ್ರಿಗಳು:

2 ಬೀಟ್‌ರೂಟ್‌, 1/4 ಪಾವು ಹಸಿರು ಬಟಾಣಿ, 1/2 ಪಾವು ರವೆ, 1ಚಮಚ ಕಡ್ಲೆ ಬೇಳೆ, 1 ಚಮಚ ಉದ್ದಿನ ಬೇಳೆ, 6 ಹಸಿ ಮೆಣಸಿನ ಕಾಯಿ, 4 ಬಟಾಟೆ, 2 ಒಣಮೆಣಸಿನಕಾಯಿ, 1/2 ಚಮಚ ಸಾಸಿವೆ, 2 ಬೆಳ್ಳುಳ್ಳಿ ಬೀಜ, 4 ಚಮಚ ಎಣ್ಣೆ, ಕಾಯಿಸಲಿಕ್ಕೆ ಎಣ್ಣೆ, ರುಚಿಗೆ ಉಪ್ಪು.

ಮಾಡುವ ವಿಧಾನ:

ಬಟಾಟೆಯನ್ನು ತೊಳೆದು ಬೇಯಿಸಿರಿ. ಬಟಾಣಿ ಕಾಳನ್ನು ಬೇಯಿಸಿಟ್ಟುಕೊಳ್ಳಿ, ಬೀಟ್‌ರೂಟ್‌ನ ಸಿಪ್ಪೆ ತೆಗೆದು, ತೊಳೆದು, ತುರಿದಿಟ್ಟುಕೊಳ್ಳಿ. ಬಾಣಲೆಗೆ ಎಣ್ಣೆ ಹೊಯ್ದು, ಒಲೆಯ ಮೇಲಿಟ್ಟು ಒಣಮೆಣಸಿನ ಕಾಯಿ, ಕಡ್ಲೆ ಬೇಳೆ ಮತ್ತು ಉದ್ದಿನ ಬೇಳೆಯ ಒಗ್ಗರಣೆ ಮಾಡಿ ಅದರಲ್ಲಿ ಬೀಟ್‌ರೂಟ್‌ನ  ತುರಿ ಮೆಣಸಿನಕಾಯಿ ಕೊಚ್ಚಲು ಬೆಂದ ಬಟಾಣಿ ಕಾಳು ಮತ್ತು ಸುಲಿದ ಬೆಳ್ಳುಳ್ಳಿ ಬೀಜ ಇವನ್ನೆಲ್ಲ ಹಾಕಿರಿ ಚೆನ್ನಾಗಿ ಬೆಂದ ನಂತರ  ಇಳಿಸಿರಿ.

ತಣಿದ ನಂತರ  ಬೇಯಿಸಿಟ್ಟ  ಬಟಾಟೆಯ ಸಿಪ್ಪೆ ಸುಲಿದು ಬೀಟ್‌ರೂಟ್‌ನೊಟ್ಟಿಗೆ  ಬೆರಸಿ ಉಪ್ಪು ಹಾಕಿ ಚೆನ್ನಾಗಿ ಹಿಸುಕಿ,ಹಿಟ್ಟು ಮಾಡಿರಿ. ಆ ಹಿಟ್ಟಿನ ಉಂಡೆ ಕಟ್ಟಿ ,ತುಸು ಒತ್ತಿ ಚಪ್ಪಟೆ ಮಾಡಿ ರವೆಯಲ್ಲಿ ಹೊರಳಿಸಿ ತೆಗೆಯಿರಿ.ಒಲೆಯ ಮೇಲೆ ದೋಸೆ ಕಾವಲಿ ಇಟ್ಟು ಎಣ್ಣೆ ಸವರಿ ಕಾದ ನಂತರ 4-5 ಕಟ್ಲೆಟ್‌ಗಳನ್ನಿಟ್ಟು ಎರಡೂ ಬದಿ ಕಾಯಿಸಿ ತೆಗೆಯಿರಿ. ಟೊಮೆಟೋ ಸಾಸ್‌ ಜೊತೆಗೆ ಬಿಸಿ ಬಿಸಿ  ವೆಜಿಟೇಬಲ್‌ ಕಟ್ಲೆಟ್‌ ಸವಿಯಿರಿ.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.