ಕೃಷಿ ಸಂಸ್ಕೃತಿ


Team Udayavani, Apr 22, 2018, 6:00 AM IST

Krishi-Thapanda.jpg

ಬಿಗ್‌ ಬಾಸ್‌’ಗೆ ಹೋಗಿ ಬಂದವರಿಗೆ ಸಿನೆಮಾ ರಂಗದಲ್ಲಿ ಸಾಕಷ್ಟು ಅವಕಾಶಗಳು ಸಿಗುತ್ತವೆ, ಮುಂದೆ ಬಿಝಿಯಾಗುತ್ತಾರೆಂಬ ಮಾತುಗಳು ಕೇಳಿಬರುತ್ತಲೇ ಇರುತ್ತವೆ. ಕೃಷಿ ತಾಪಂಡ ಎಂಬ ನಟಿ “ಬಿಗ್‌ಬಾಸ್‌ ಸೀಸನ್‌-5′ ನಿಂದ ಬಂದು ಮೂರ್‍ನಾಲ್ಕು ತಿಂಗಳು ಕಳೆದರೂ ಆಕೆಯ ಕಡೆಯಿಂದ ಯಾವುದೇ ಹೊಸ ಸಿನೆಮಾದ ಸುದ್ದಿ ಇರಲಿಲ್ಲ. ಈಗ ಕೃಷಿ ಹೊಸ ಸಿನೆಮಾವೊಂದನ್ನು ಒಪ್ಪಿಕೊಂಡಿದ್ದಾರೆ. 

ಅದು ರೂಪಾಯಿ. ಇದು ಸಂಪೂರ್ಣ ಹೊಸಬರ ಸಿನೆಮಾ. ಎಲ್ಲಾ ಓಕೆ, ಇಷ್ಟು ದಿನ ಕೃಷಿಗೆ ಅವಕಾಶ ಬರಲಿಲ್ಲವೇ ಎಂದು ನೀವು ಕೇಳಬಹುದು. ಕೃಷಿ ಹೇಳುವಂತೆ ಅವರಿಗೆ ಸಾಕಷ್ಟು ಅವಕಾಶ ಬಂದಿತ್ತು. ಆದರೆ, ಕಾರಣಾಂತರಗಳಿಂದ ಒಪ್ಪಲಿಲ್ಲವಂತೆ.

“”ಬಿಗ್‌ ಬಾಸ್‌ನಿಂದ ಬಂದ ನಂತರ ನನಗೆ 20ಕ್ಕೂ ಹೆಚ್ಚು ಅವಕಾಶಗಳು ಬಂದುವು. ಆದರೆ, ಕಾರಣಾಂತರಗಳಿಂದ ನಾನೇ ಯಾವುದೇ ಸಿನೆಮಾಗಳನ್ನು ಒಪ್ಪಲಿಲ್ಲ. ಹೊಸಬರ ರೂಪಾಯಿ ಕಥೆ ಕೇಳಿದೆ. ಹೊಸದಾಗಿತ್ತು, ನನ್ನ ಪಾತ್ರ ಕೂಡಾ ವಿಭಿನ್ನವಾಗಿರುವುದರಿಂದ ಒಪ್ಪಿಕೊಂಡೆ” ಎನ್ನುತ್ತಾರೆ. ಇದೇ ವೇಳೆ ಕೃಷಿ ಒಂದು ಮಾತು ಹೇಳಲು ಮರೆಯೋದಿಲ್ಲ. “”ಬಿಗ್‌ಬಾಸ್‌ಗೆ ಹೋಗಿ ಬಂದ ಕೂಡಲೇ ಸಿಕ್ಕಾಪಟ್ಟೆ ಅವಕಾಶ ಸಿಗುತ್ತದೆ, ಸ್ಟಾರ್‌ ಆಗುತ್ತಾರೆಂಬುದನ್ನು ನಾನು ನಂಬೋದಿಲ್ಲ. ಆದರೆ, ಹೊರಜಗತ್ತಿಗೆ ನಿಮ್ಮ ಬಗ್ಗೆ ಗೊತ್ತಾಗಲು, ನಿಮ್ಮ ಟ್ಯಾಲೆಂಟ್‌ ಪ್ರದರ್ಶಿಸಲು ಅದೊಂದು ಒಳ್ಳೆಯ ವೇದಿಕೆಯಂತೂ ಹೌದು. ಈ ಹಿಂದೆ ನಾನು ಹೊರಗಡೆ ಹೋದಾಗ ಕೆಲವೇ ಕೆಲವರು ಗುರುತಿಸುತ್ತಿದ್ದರು. ಆದರೆ, ಈಗ ಸಾವಿರಾರು ಜನ ಗುರುತಿಸುತ್ತಿದ್ದಾರೆ. ಚಿತ್ರರಂಗದ ಮಂದಿಗೂ ಕೃಷಿ ಅಂದರೆ ಯಾರು ಎಂಬುದು ಗೊತ್ತಾಗಿದೆ. ಅದೊಂದು ಒಳ್ಳೆಯ ವೇದಿಕೆ. ಅದನ್ನು ನೀವು ಹೇಗೆ ಬಳಸಿಕೊಳ್ಳುತ್ತೀರಿ ಎಂಬುದು ಕೂಡ ಮುಖ್ಯವಾಗುತ್ತದೆ” ಎನ್ನುತ್ತಾರೆ. 

ಸದ್ಯ ರೂಪಾಯಿ ಚಿತ್ರದಲ್ಲಿರುವ ಕೃಷಿ, ಈ ಚಿತ್ರದಲ್ಲಿ ಸ್ಟಂಟ್ಸ್‌ ಕೂಡ ಮಾಡುತ್ತಾರಂತೆ. ಅದಕ್ಕಾಗಿ ತರಬೇತಿ ಪಡೆಯುತ್ತಿದ್ದಾರಂತೆ. ಇದಲ್ಲದೇ, ಕೃಷಿ ನಟಿಸಿರುವ, ಕನ್ನಡಕ್ಕಾಗಿ ಒಂದನ್ನು ಒತ್ತಿ ಚಿತ್ರ ಕೂಡಾ ಬಿಡುಗಡೆಯ ಹಂತಕ್ಕೆ ಬಂದಿದೆ. ಅಲ್ಪ ವಿರಾಮ ಎಂಬ ಸಿನೆಮಾವೊಂದರಲ್ಲೂ ಕೃಷಿ ನಟಿಸಿದ್ದು, ಐದು ಶೇಡ್‌ನ‌ ಪಾತ್ರ ಸಿಕ್ಕಿದೆಯಂತೆ. ಈ ನಡುವೆಯೇ ಕೃಷಿ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ವೆಬ್‌ ಸಿರೀಸ್‌. ಕೆನಡಾದ ವೆಬ್‌ ಸಿರೀಸ್‌ವೊಂದರಲ್ಲಿ ಕೃಷಿ ನಟಿಸಲಿದ್ದು, ಇಲ್ಲಿ ಅವರು ಸೇನಾನಿ ಯಂತೆ. ಡಿಸೆಂಬರ್‌ನಿಂದ ಚಿತ್ರೀಕರಣ ಆರಂಭ ವಾಗಲಿದ್ದು, ಮೂರು ತಿಂಗಳುಗಳ ಕಾಲ ಕೃಷಿ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರಂತೆ. 

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day: ರಂಗದಿಂದಷ್ಟು ದೂರ…

World Theatre Day: ರಂಗದಿಂದಷ್ಟು ದೂರ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Girish Kasaravalli: ತೆರೆ ಸರಿಯುವ ಮುನ್ನ…!

Girish Kasaravalli: ತೆರೆ ಸರಿಯುವ ಮುನ್ನ…!

Holi celebration: ಹೋಳಿ ಎಂಬ ಬಣ್ಣದೋಕುಳಿ!

Holi celebration: ಹೋಳಿ ಎಂಬ ಬಣ್ಣದೋಕುಳಿ!

13

World Sparrow Day: ಮತ್ತೆ ಮನೆಗೆ ಮರಳಲಿ ಗುಬ್ಬಚ್ಚಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.