ಸ್ವಂತ ಕಟ್ಟಿದ ರಾಖಿ 


Team Udayavani, Aug 26, 2018, 6:00 AM IST

z-1.jpg

ರಕ್ಷಾಬಂಧನ ಸಹೋದರ ಮತ್ತು ಸಹೋದರಿಯರ ನಡುವಿನ ಪ್ರೀತಿಯ ಅನುಬಂಧವನ್ನು ವ್ಯಕ್ತಪಡಿಸುವ ಹಬ್ಬ. ಹಬ್ಬ ಸನಿಹವಾಗುತ್ತಿದಂತೆ ರಾಖೀಗಳಿಗೆ ಎಲ್ಲಿಲ್ಲದ ಬೇಡಿಕೆ. ರಾಖಿಯನ್ನು ಅಂಗಡಿಯಲ್ಲಿ ಕೊಳ್ಳುವ ಬದಲು ಮನೆಯಲ್ಲಿಯೇ ತಯಾರಿಸಲು ಬಹಳಷ್ಟು ಸರಳ ಉಪಾಯಗಳಿವೆ. ಸುಲಭವಾಗಿ ಸಿಗುವ ಕಾರ್ನ್ಫ್ಲೋರ್‌, ಮಣಿ, ರಿಬ್ಬನ್‌. ಮುತ್ತು ಹಾಗೂ ಹವಳ ಬಳಸಿ ಸುಂದರ ಪುಟಾಣಿ ರಾಖಿಗಳನ್ನು ಮನೆಯಲ್ಲಿ ತಯಾರಿಸಬಹುದು.

ಮುತ್ತು ಮಣಿಗಳ ರಾಖಿ
ಸಾಕಷ್ಟು ಬಣ್ಣ ಬಣ್ಣದ ಮಣಿಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಇವ‌ನ್ನು ಬಳಸಿ ವಿವಿಧ ವರ್ಣದ ಮಣಿಗಳನ್ನು ಕೆಂಪು ದಾರದಲ್ಲಿ ಜೋಡಿಸಿದರೆ ಸುಂದರವಾದ ಮಣಿಯ ರಾಖಿ ಸಿದ್ಧವಾಗುತ್ತದೆ. ಹೆಚ್ಚಿನ ಹುಡುಗಿಯರು ಸುಲಭವಾಗಿ ದೊರಕುವ ಅಗ್ಗದ ಕೃತಕ ಮತ್ತುಗಳ ಆಭರಣಗಳನ್ನು ಹೊಂದಿರುತ್ತಾರೆ. ಹಳೆಯ ಆಭರಣಗಳಿಂದ ಮುತ್ತುಗಳನ್ನು ಸಂಗ್ರಹಿಸಿ ಸುಂದರವಾದ ಮುತ್ತಿನ ರಾಖೀಯನ್ನು ತಯಾರಿಸಬಹುದು.

ಝಲರ್‌ ರಾಖಿ
ಈ ರಾಖಿಯನ್ನು ತಳದಲ್ಲಿ ಒಂದು ವೃತ್ತಾಕಾರದ ಆಕಾರದಲ್ಲಿಕಟ್ಟಿದ ರೇಷ್ಮೆ ಎಳೆಯಿಂದ ಮಾಡಲಾಗುತ್ತದೆ. ದಾರದ ಮೇಲ್ಭಾಗದಲ್ಲಿ ಪಾಸ್ಟಿಕ್‌ ಬಿಟೆಲ್‌ನ ವಿಶಿಷ್ಟ ಆಕೃತಿಯನ್ನು ಜೋಡಿಸಬಹುದು. 

ಆಭರಣದ ರಾಖಿ
ಈ ರಾಖೀಯನ್ನು ತಯಾರಿಸುವುದು ಬಹಳ ಸರಳ. ಮನೆಯಲ್ಲಿ ಅನಗತ್ಯ ಆಭರಣಗಳು ಸಾಕಷ್ಟಿರುತ್ತದೆ. ಹಳೆಯ ಆಭರಣಗಳಿಂದ ದೊಡ್ಡ ಪದಕವನ್ನು ತೆಗೆದುಕೊಂಡು ಕೆಂಪು ಅಥವಾ ಚಿನ್ನದ ಬಣ್ಣದ ದಾರಕ್ಕೆ ಅಂಟಿಸಿ ಸುತ್ತಲು ನಮ್ಮ ಇಚ್ಛೆಯಂತೆ  ಅಲಂಕರಿಸಬಹುದು.

ರುದ್ರಾಕ್ಷಿಯ ರಾಖಿ
ಸನಾತನ ಧರ್ಮದಲ್ಲಿ ರುದ್ರಾಕ್ಷಿಗೆ ವಿಶೇಷ ಸ್ಥಾನ ನೀಡಲಾಗಿಗೆ. ಹೀಗಾಗಿ ರಾಖಿ ಹಬ್ಬದಲ್ಲೂ ರುದ್ರಾಕ್ಷಿಯನ್ನು ಬಳಸಿ ರಾಖಿಯನ್ನು ತಯಾರಿಸಿದರೆ ಸಾಂಪ್ರದಾಯಿಕ ಅಂದ ಲಭ್ಯವಾಗುತ್ತದೆ. ಕೆಂಪು ಬಣ್ಣದ ದಾರಕ್ಕೆ ರುದ್ರಾಕ್ಷಿಯನ್ನು ಜೋಡಿಸಿ ಅದರ ಅಗಲು-ಬಗಲಿಗೆ ಚಿನ್ನದ ಬಣ್ಣದ ಮುತ್ತುಗಳನ್ನು ಪೋಣಿಸಿದರೆ ರುದ್ರಾಕ್ಷಿಯ ರಾಖಿ ಸಿದ್ಧವಾಗುತ್ತದೆ.

ಸುಲಭಾ ಆರ್‌. ಭಟ್‌

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.