ಸ್ವಚ್ಛ ಜಪಾನ್‌


Team Udayavani, Sep 9, 2018, 6:00 AM IST

x-2.jpg

ಸ್ವಚ್ಛತೆ ಎನ್ನುವುದು ವೈಯುಕ್ತಿಕವಾಗಿ ಮೂಡುವಂತಹ ಒಂದು ಗುಣ. ಇದನ್ನು ಹುಟ್ಟಿನಿಂದಲೇ ಜಪಾನೀಯರು ರೂಢಿಸಿಕೊಂಡು ಬಿಟ್ಟಿದ್ದಾರೆ. ಅಲ್ಲಿ ಇವರಿಗೆ ಯಾವ ಸರಕಾರವಾಗಲಿ, ಸಂಘಸಂಸ್ಥೆಗಳಾಗಲಿ ಹೇಳಿಕೊಡುವ ಆವಶ್ಯಕತೆ ಇಲ್ಲ. ಎಳವೆಯಲ್ಲೇ ಪ್ರಾಥಮಿಕ ಶಾಲೆಯಲ್ಲೇ ಮಕ್ಕಳಿಗೆ ಅವರ ಕೊಠಡಿಗಳನ್ನು ಸ್ವತ್ಛವಾಗಿಟ್ಟುಕೊಳ್ಳುವುದು, ಮಧ್ಯಾಹ್ನದ ಊಟವನ್ನು ಹಂಚುವುದು, ಊಟದ ನಂತರ ಪಾತ್ರೆಗಳನ್ನು ಸ್ವತ್ಛಗೊಳಿಸುವುದು, ತರಗತಿಯ ನೆಲವನ್ನು ಒರೆಸುವುದು ಇತ್ಯಾದಿಗಳನ್ನು ಹೇಳಿಕೊಡುವುದರಿಂದ ಅವರಿಗೆ ಸ್ವಚ್ಛತೆ ರಕ್ತದಲ್ಲೇ ಮೈಗೂಡಿರುತ್ತದೆ. ಈ ಕೆಲಸವನ್ನು ಮಕ್ಕಳಾಗಲಿ, ಪೋಷಕರಾಗಲಿ, ಶಾಲೆಯ ಶಿಕ್ಷಕರಾಗಲಿ ಕೀಳರಿಮೆಯೆಂದು ಭಾವಿಸುವುದಿಲ್ಲ. ಹಾಗಾಗಿ, ಈ ಮಕ್ಕಳು ಬೆಳೆದು ದೇಶದ ನಾಗರಿಕರಾದಾಗ, ಇವರ ನಡವಳಿಕೆಗಳು ಸಮಾಜಮುಖೀಯಾಗಿರುತ್ತದೆ. ಜಪಾನಿನ ಯಾವುದೇ ರಸ್ತೆಗಳಾಗಲಿ, ಜನನಿಬಿಡ ಸ್ಥಳಗಳಾದ ಮೆಟ್ರೋ ನಿಲ್ದಾಣವಾಗಲಿ, ಬಸ್‌ ನಿಲ್ದಾಣವಾಗಲಿ, ಮಾಲ್‌ಗ‌ಳಾಗಲಿ, ಪಾರ್ಕ್‌ಗಳಾಗಲಿ, ಆಫೀಸಿನಲ್ಲಾಗಲಿ ನೀವು ಹುಡುಕಿದರೂ ಕಸ ಸಿಗುವುದಿಲ್ಲ. ಇಲ್ಲಿ ಸಿಗರೇಟು ಸೇದುವವರು ಸಹ ಸಿಗರೇಟಿನ ಬೂದಿ ನೆಲದ ಮೇಲೆ ಬೀಳದಂತೆ ಆ ಬೂದಿಯನ್ನು ಇನ್ನೊಂದು ಪೊಟ್ಟಣದಲ್ಲಿ ಚಿಮುಕಿಸಿಕೊಳ್ಳುತ್ತಾರೆ. 

ಎಲ್ಲ ಕನ್‌ವೀನಿಯನ್ಸ್‌ ಸ್ಟೋರ್‌ಗಳಲ್ಲಿ ತರಕಾರಿಗಳನ್ನು ಪ್ಲಾಸ್ಟಿಕ್‌ ತೆಳುಹಾಳೆಗಳಲ್ಲಿ ಸುತ್ತಿಟ್ಟಿರುತ್ತಾರೆ. ವ್ಯಾಪಾರ ಮುಗಿಸಿ ಹೊರಬರುವಾಗಲು ಪ್ಲಾಸ್ಟಿಕ್‌ ಕೈಚೀಲವನ್ನೇ ಕೊಡುತ್ತಾರೆ. ಆದರೂ ಜಪಾನೀಯರು ವ್ಯವಸ್ಥಿತವಾಗಿ ಮರುಬಳಕೆ ಮಾಡುವುದರಿಂದ ಇವರಿಗೆ ಪ್ಲಾಸ್ಟಿಕ್‌ ತಲೆನೋವಾಗಿರುವ ವಸ್ತುವಾಗಿ ಪರಿಗಣಿತವಾಗುವುದಿಲ್ಲ. 

ನಾವು ತಿಳಿದುಕೊಳ್ಳಬೇಕಾದ ಅಂಶವೆಂದರೆ ಸ್ವಚ್ಛತೆ ಎಂಬುದು ಕೇವಲ ಘೋಷಣೆಗಳಿಂದಾಗಲಿ, ವಾಟ್ಸಾಪ್‌ ಸಂದೇಶದಿಂದಾಗಲಿ, ಶಾರ್ಟ್‌ ಫಿಲ್ಮ್ನಿಂದಾಗಲಿ, ಸಂಘಸಂಸ್ಥೆಗಳ ಒಂದು ದಿನದ ಕಾರ್ಯಕ್ರಮದಿಂದಾಗಲಿ ಮೂಡುವ ಭಾವನೆಯಲ್ಲ. ಅದು ತನ್ನೊಳಗೆಯೇ ಮೂಡುವ ಒಂದು ಎಚ್ಚರ. 

ಸಿ. ಎಸ್‌. ಶ್ರೀನಾಥ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.