ಸ್ವಚ್ಛ ಜಪಾನ್‌


Team Udayavani, Sep 9, 2018, 6:00 AM IST

x-2.jpg

ಸ್ವಚ್ಛತೆ ಎನ್ನುವುದು ವೈಯುಕ್ತಿಕವಾಗಿ ಮೂಡುವಂತಹ ಒಂದು ಗುಣ. ಇದನ್ನು ಹುಟ್ಟಿನಿಂದಲೇ ಜಪಾನೀಯರು ರೂಢಿಸಿಕೊಂಡು ಬಿಟ್ಟಿದ್ದಾರೆ. ಅಲ್ಲಿ ಇವರಿಗೆ ಯಾವ ಸರಕಾರವಾಗಲಿ, ಸಂಘಸಂಸ್ಥೆಗಳಾಗಲಿ ಹೇಳಿಕೊಡುವ ಆವಶ್ಯಕತೆ ಇಲ್ಲ. ಎಳವೆಯಲ್ಲೇ ಪ್ರಾಥಮಿಕ ಶಾಲೆಯಲ್ಲೇ ಮಕ್ಕಳಿಗೆ ಅವರ ಕೊಠಡಿಗಳನ್ನು ಸ್ವತ್ಛವಾಗಿಟ್ಟುಕೊಳ್ಳುವುದು, ಮಧ್ಯಾಹ್ನದ ಊಟವನ್ನು ಹಂಚುವುದು, ಊಟದ ನಂತರ ಪಾತ್ರೆಗಳನ್ನು ಸ್ವತ್ಛಗೊಳಿಸುವುದು, ತರಗತಿಯ ನೆಲವನ್ನು ಒರೆಸುವುದು ಇತ್ಯಾದಿಗಳನ್ನು ಹೇಳಿಕೊಡುವುದರಿಂದ ಅವರಿಗೆ ಸ್ವಚ್ಛತೆ ರಕ್ತದಲ್ಲೇ ಮೈಗೂಡಿರುತ್ತದೆ. ಈ ಕೆಲಸವನ್ನು ಮಕ್ಕಳಾಗಲಿ, ಪೋಷಕರಾಗಲಿ, ಶಾಲೆಯ ಶಿಕ್ಷಕರಾಗಲಿ ಕೀಳರಿಮೆಯೆಂದು ಭಾವಿಸುವುದಿಲ್ಲ. ಹಾಗಾಗಿ, ಈ ಮಕ್ಕಳು ಬೆಳೆದು ದೇಶದ ನಾಗರಿಕರಾದಾಗ, ಇವರ ನಡವಳಿಕೆಗಳು ಸಮಾಜಮುಖೀಯಾಗಿರುತ್ತದೆ. ಜಪಾನಿನ ಯಾವುದೇ ರಸ್ತೆಗಳಾಗಲಿ, ಜನನಿಬಿಡ ಸ್ಥಳಗಳಾದ ಮೆಟ್ರೋ ನಿಲ್ದಾಣವಾಗಲಿ, ಬಸ್‌ ನಿಲ್ದಾಣವಾಗಲಿ, ಮಾಲ್‌ಗ‌ಳಾಗಲಿ, ಪಾರ್ಕ್‌ಗಳಾಗಲಿ, ಆಫೀಸಿನಲ್ಲಾಗಲಿ ನೀವು ಹುಡುಕಿದರೂ ಕಸ ಸಿಗುವುದಿಲ್ಲ. ಇಲ್ಲಿ ಸಿಗರೇಟು ಸೇದುವವರು ಸಹ ಸಿಗರೇಟಿನ ಬೂದಿ ನೆಲದ ಮೇಲೆ ಬೀಳದಂತೆ ಆ ಬೂದಿಯನ್ನು ಇನ್ನೊಂದು ಪೊಟ್ಟಣದಲ್ಲಿ ಚಿಮುಕಿಸಿಕೊಳ್ಳುತ್ತಾರೆ. 

ಎಲ್ಲ ಕನ್‌ವೀನಿಯನ್ಸ್‌ ಸ್ಟೋರ್‌ಗಳಲ್ಲಿ ತರಕಾರಿಗಳನ್ನು ಪ್ಲಾಸ್ಟಿಕ್‌ ತೆಳುಹಾಳೆಗಳಲ್ಲಿ ಸುತ್ತಿಟ್ಟಿರುತ್ತಾರೆ. ವ್ಯಾಪಾರ ಮುಗಿಸಿ ಹೊರಬರುವಾಗಲು ಪ್ಲಾಸ್ಟಿಕ್‌ ಕೈಚೀಲವನ್ನೇ ಕೊಡುತ್ತಾರೆ. ಆದರೂ ಜಪಾನೀಯರು ವ್ಯವಸ್ಥಿತವಾಗಿ ಮರುಬಳಕೆ ಮಾಡುವುದರಿಂದ ಇವರಿಗೆ ಪ್ಲಾಸ್ಟಿಕ್‌ ತಲೆನೋವಾಗಿರುವ ವಸ್ತುವಾಗಿ ಪರಿಗಣಿತವಾಗುವುದಿಲ್ಲ. 

ನಾವು ತಿಳಿದುಕೊಳ್ಳಬೇಕಾದ ಅಂಶವೆಂದರೆ ಸ್ವಚ್ಛತೆ ಎಂಬುದು ಕೇವಲ ಘೋಷಣೆಗಳಿಂದಾಗಲಿ, ವಾಟ್ಸಾಪ್‌ ಸಂದೇಶದಿಂದಾಗಲಿ, ಶಾರ್ಟ್‌ ಫಿಲ್ಮ್ನಿಂದಾಗಲಿ, ಸಂಘಸಂಸ್ಥೆಗಳ ಒಂದು ದಿನದ ಕಾರ್ಯಕ್ರಮದಿಂದಾಗಲಿ ಮೂಡುವ ಭಾವನೆಯಲ್ಲ. ಅದು ತನ್ನೊಳಗೆಯೇ ಮೂಡುವ ಒಂದು ಎಚ್ಚರ. 

ಸಿ. ಎಸ್‌. ಶ್ರೀನಾಥ್‌

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.