ಒಂದು ಪುಟ್ಟ ಕತೆ


Team Udayavani, Sep 9, 2018, 6:00 AM IST

x-5.jpg

ಇದು ಟರ್ಕಿ ದೇಶದ ಅನಾಮಿಕನೊಬ್ಬ ಹೇಳಿದ ಕತೆ. ಒಬ್ಟಾನೊಬ್ಬ ರಾಜನಿದ್ದ. ಅವನ ಹೆಸರು ಆರಿಲ್‌ಷಾ. ಅವನಿಗೆ “ಶಾಂತಿ’ಯ ಬಗ್ಗೆ ತಿಳಿಯಲು ಕುತೂಹಲ ಉಂಟಾಯಿತು. “ಶಾಂತಿಯನ್ನು ಯಾರಾದರೂ ಚಿತ್ರದಲ್ಲಿ ತೋರಿಸಿಕೊಡುವಿರಾ?’ ಎಂದು ಆಸ್ಥಾನ ಕಲಾವಿದರಲ್ಲಿ ಕೇಳಿದ.

ಅನೇಕ ಕಲಾವಿದರು ಚಿತ್ರಗಳನ್ನು ಬರೆದು ತಂದರು. ರಾಜನಿಗೆ ಇಬ್ಬರು ಬರೆದ ಚಿತ್ರಗಳು ಮಾತ್ರ ಇಷ್ಟವಾದವು. ಒಂದರಲ್ಲಿ ಶಾಂತ ಸರೋವರವಿತ್ತು. ಅದು ಸುತ್ತ ಇದ್ದ ಪರ್ವತಗಳನ್ನು ಪ್ರತಿಫ‌ಲಿಸುತ್ತಿತ್ತು. ಬೆಟ್ಟದ ಮೇಲೆ ನೀಲಾಕಾಶ ಕಾಣುತ್ತಿತ್ತು. ಅದು ಶಾಂತಿಯ ಪರಿಪೂರ್ಣವಾದ ದೃಶ್ಯವಾಗಿತ್ತು.

ಎರಡನೇ ಚಿತ್ರ ಕೊಂಚ ಭಿನ್ನವಾಗಿತ್ತು. ಮೇಲೆ ವ್ಯಗ್ರವಾದ ಆಕಾಶವಿತ್ತು. ಕೆಳಗೆ ಬೆಟ್ಟವಿತ್ತು. ಅದರಿಂದ ಮಳೆ “ಧೋ’ ಅಂತ ಸುರಿಯುತ್ತಿತ್ತು. ಮಿಂಚು ಹೊಳೆಯುತ್ತಿತ್ತು. ಗುಡುಗು ಗುಡುಗುತ್ತಿತ್ತು. ಇದರಲ್ಲಿ ಯಾವುದೇ ಶಾಂತಿಯ ಸೂಚನೆ ಇದ್ದಂತಿರಲಿಲ್ಲ. 

ಆದರೆ, ಸೂಕ್ಷ್ಮವಾಗಿ ನೋಡಿದಾಗ ಅಲ್ಲಿದ್ದ ಬಂಡೆಯ ಸಂದಿಯಲ್ಲಿ ಸಣ್ಣದೊಂದು ಪೊದೆ ಬೆಳೆದಿತ್ತು. ಅದರಲ್ಲಿ ಪುಟ್ಟ ಹಕ್ಕಿಯೊಂದು ಗೂಡು ಕಟ್ಟಿತ್ತು. ಮಳೆನೀರು ಧಸಧಸ ಸದ್ದು ಮಾಡಿ ಬೀಳುತ್ತಿದ್ದರೆ, ಹಕ್ಕಿ ಮಾತ್ರ ಪುಟ್ಟ ಗೂಡಿನಲ್ಲಿ ಕುಳಿತಿತ್ತು- ಶಾಂತವಾಗಿ. ರಾಜ ಎರಡನೆಯ ಚಿತ್ರವನ್ನು ಅತ್ಯುತ್ತಮವೆಂದು ಆಯ್ಕೆ ಮಾಡಿದ.

ಜೀವಿತಾ ಕೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.