ಒಂದು ಪುಟ್ಟ ಕಥೆ


Team Udayavani, Sep 30, 2018, 6:00 AM IST

5.jpg

ಒಬ್ಬನ ಹೆಂಡತಿ ಕಾಣೆಯಾಗಿದ್ದಳು. ಆತ ತುಂಬಾ ಗಾಬರಿಗೊಂಡಿದ್ದ. ಒಂದು  ಕ್ಷಣವೂ ತನ್ನನ್ನು ಬಿಟ್ಟಿರದೆ ಅಂಟಿಕೊಂಡೇ ಇದ್ದವಳು ಇದ್ದಕ್ಕಿದ್ದಂತೆ ಕಾಣೆಯಾಗುವುದೆಂದರೆ?

ಆತ ಅವಳಿಗಾಗಿ ಹುಡುಕಾಟ ನಡೆಸತೊಡಗಿದ. ತನಗೆ ಪರಿಚಯವಿದ್ದಲ್ಲೆಲ್ಲ ಹೋಗಿ ವಿಚಾರಿಸಿದ. ಅವಳ ಸಂಬಂಧಿಕರು, ಪರಿಚಿತರು, ಗೆಳತಿಯರು – ಎಲ್ಲರ ಮನೆಗೂ ಹೋಗಿಬಂದ. ಸಂಜೆಯ ಹೊತ್ತಿಗೆ ಯಾವುದೋ ಕಾಡಬದಿಯ ಊರನ್ನು ತಲುಪಿದ. ದಣಿದು ಹೈರಾಣಾಗಿದ್ದ ಅವನಿಗೆ, ಕಾಡಿನ ಹಾದಿ ಆರಂಭವಾಗುವಲ್ಲೇ ಸನ್ಯಾಸಿಯೊಬ್ಬ ಕುಟೀರ ಕಟ್ಟಿಕೊಂಡು ನೆಲೆಸಿದ್ದ ವಿಚಾರ ತಿಳಿಯಿತು. ಸರಿ, ಕೊನೆಯ ಪ್ರಯತ್ನವೆಂದು ಆತ ಕಾಲೆಳೆದುಕೊಂಡು ಕುಟೀರದ ಬಳಿ ಬಂದ. ಸನ್ಯಾಸಿಯನ್ನು ಕಂಡು ಉದ್ದಂಡ ನಮಸ್ಕಾರ ಮಾಡಿ ನಿಡುಸುಯುತ್ತ ನಿಂತ.

ಸನ್ಯಾಸಿ ಯಾವುದೋ ಧ್ಯಾನದಲ್ಲಿ ಮುಳುಗಿದ್ದವ ಕಣ್ತೆರೆದು ನೋಡುತ್ತಾನೆ – ವ್ಯಕ್ತಿಯೊಬ್ಬ ಅಳುತ್ತ ನಿಂತಿದ್ದಾನೆ.
“”ಯಾರಪ್ಪ ನೀನು?” – ಸಂನ್ಯಾಸಿ ಕರುಣೆಯಿಂದ ಕೇಳಿದ.
“”ನಾನೊಬ್ಬ ನತದೃಷ್ಟ ಸ್ವಾಮಿ. ನಾನೊಂದು ಅಮೂಲ್ಯವಾದ ವಸ್ತುವನ್ನು ಕಳೆದುಕೊಂಡಿದ್ದೇನೆ”.
“”ಹೌದೆ? ಏನದು?”
“”ಅದು ಅಲ್ಲ ಸ್ವಾಮಿ! ಅವಳು! ನನ್ನವಳು! ಇಂದು ಮುಂಜಾನೆಯಿಂದ ಕಾಣೆಯಾಗಿದ್ದಾಳೆ. ಅವಳನ್ನು ಇಡೀ ದಿನ ಹುಡುಕಿದೆ. ಸಿಗಲಿಲ್ಲ. ಕಡೆಗೆ ನಿಮ್ಮನ್ನೊಮ್ಮೆ ನೋಡಿ ವಿಚಾರಿಸೋಣವೆಂದು ಬಂದೆ. ಹೇಳಿ, ಯಾವುದಾದರೂ ಹೆಂಗಸು ಈ ದಾರಿಯಾಗಿ ಬಂದು ಹೋದದ್ದನ್ನು ಕಂಡಿರಾ?”
“”ಇಲ್ಲಪ್ಪ . ಏನವಳ ಹೆಸರು?”
“”ಹೆಸರು ಕಟ್ಟಿಕೊಂಡು ಏನು ಮಾಡೋಣ ಸ್ವಾಮಿ. ಅವಳ ಹೆಸರು ಆತಂಕ”.

ಸನ್ಯಾಸಿಗೆ ನಗು ಬಂತು. “”ಏನಂದೆ? ಆತಂಕ? ಹೆಣ್ಣನ್ನು ಆತಂಕ ಅಂತ ಕರೆಯುತ್ತಿರುವ ಒಬ್ಬನನ್ನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆ. ಅಂದ ಹಾಗೆ, ನಿನ್ನ ಹೆಸರೇನು?”
“”ನಾನು ತಿಳಿಗೇಡಿ, ಸ್ವಾಮಿ!”
ಸನ್ಯಾಸಿಗೆ ಈಗ ನಗು ತಡೆಯಾಗಲಿಲ್ಲ. “ಹೋ, ಹೋ’ ಎಂದು ನಗುತ್ತಲೇ ಹೇಳಿದ – “”ಅಯ್ನಾ ತಿಳಿಗೇಡಿ, ಹಾಗಿದ್ದರೆ ನೀನು ಎಲ್ಲೂ ಹುಡುಕಬೇಕಾಗಿಲ್ಲ. ಸುಮ್ಮಗೆ ಇದ್ದಲ್ಲೇ ಇದ್ದು ಬಿಟ್ಟರೆ ಸಾಕು. ಆತಂಕ ತಾನೇ ನಿನ್ನನ್ನು ಅರಸಿ ಬರುವುದನ್ನು ನೀನೇ ನೋಡುವೆಯಂತೆ. ತಿಳಿಗೇಡಿಯನ್ನು ಆತಂಕ ಎಂದಾದರೂ ಹೆಚ್ಚು ಕಾಲ ಬಿಟ್ಟಿರಲು ಸಾಧ್ಯವೇ?”

ಎಸ್‌ಎನ್‌

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.