ಎರಡು ಪುಟ್ಟ ಕತೆಗಳು


Team Udayavani, Jan 5, 2019, 1:12 PM IST

x-135.jpg

ರಾಮಾಯಣದಲ್ಲಿ ಭರತನ ವ್ಯಕ್ತಿತ್ವಕ್ಕೆ ರಾಮನ ವ್ಯಕ್ತಿತ್ವಕ್ಕಿಂತ ಕಿಂಚಿದೂನವೂ ಇಲ್ಲ. ರಾಮನ ಕಠಿಣವಾದ ಮಾರ್ಗವನ್ನು ಅವನ ತಮ್ಮ ಭರತನೂ ಅನುಸರಿಸಿದ. ತನ್ನ ಪಾಲಿಗೆ ಅನಾಯಾಸವಾಗಿ ಬಂದ ಚಕ್ರಾಧಿಪತ್ಯವನ್ನು ಬಿಟ್ಟು ಸಂನ್ಯಾಸಿಯ ಬದುಕನ್ನು ನಡೆಸಿದ. ತನ್ನ ಅಣ್ಣನ ಅರ್ಥಾತ್‌ ಅಯೋಧ್ಯೆಯ ನಿಜಚಕ್ರವರ್ತಿಯ ಪಾದುಕೆಗಳನ್ನು ಶಿರದ ಮೇಲೆ ಧರಿಸಿಕೊಂಡು ಬಂದು, ಅದನ್ನೇ ಸಿಂಹಾಸನದ ಮೇಲಿರಿಸಿ ತಾನು ನಿಮಿತ್ತ ಮಾತ್ರನಾಗಿ ಉಳಿದ.

ಕಾಲಾಂತರದಲ್ಲಿ ಅದೇ ಸೂರ್ಯವಂಶದಲ್ಲಿ ಅಗ್ನಿವರ್ಣನೆಂಬ ರಾಜ ಅಧಿಕಾರಕ್ಕೆ ಬರುತ್ತಾನೆ. ಅವನಾದರೋ ಅತ್ಯಂತ ಲಂಪಟ. ಯಾವಾಗಲೂ ಅಂತಃಪುರದಲ್ಲಿಯೇ ಕಾಲ ಕಳೆಯುತ್ತಿದ್ದ. ಅವನು ಕರ್ತವ್ಯವನ್ನು ಯಾವ ಪರಿಯಲ್ಲಿ ಮರೆತನೆಂದರೆ ರಾಣೀವಾಸವನ್ನು ಬಿಟ್ಟು ಹೊರಗೇ ಬರಲಿಲ್ಲ. ಅಯೋಧ್ಯೆಯ ರಾಜರಿಗೆ ಅವನನ್ನು ನೋಡುವ ಆಸೆ ಉಂಟಾಗುತ್ತಿತ್ತು. ಅವರೆಲ್ಲ ಅಂತಃಪುರದ ಸುತ್ತ ನೆರೆದು, “ನಿನ್ನ ದರ್ಶನ ಮಾಡುವ ತವಕ ಉಂಟಾಗಿದೆ’ ಎಂದು ಆಗ್ರಹಿಸಿದರು. ಆಗ ಅಗ್ನಿವರ್ಣ ತನ್ನ ಎರಡೂ ಪಾದಗಳನ್ನು ಗವಾಕ್ಷಿಯ ಮೇಲೆ ಇಟ್ಟು, “ನೋಡಿ!’ ಎಂದು ಹೇಳಿದ. ಪ್ರಜೆಗಳು ಅವನ ಪಾದಗಳನ್ನು ನೋಡಿ ಸಂತೋಷದಿಂದ ಮನೆಗೆ ಮರಳಿದರು.

ಭರತನಿಂದ ಅಗ್ನಿವರ್ಣನವರೆಗೆ… 
.
ಚಂದ್ರವಂಶದ ಯಯಾತಿ ಎಂಬ ಮಹಾರಾಜ ಬೇಟೆಗಾಗಿ ಹೋಗಿದ್ದಾಗ ಬಾವಿಯೊಳಗಡೆ ಹೆಣ್ಣೊಬ್ಬಳು ಅಳುವ ಸದ್ದು ಕೇಳಿಸಿತು. ಅವಳಾದರೋ ವಿವಸ್ತ್ರ ಸ್ಥಿತಿಯಲ್ಲಿದ್ದಳು. ಅವಳತ್ತ ತನ್ನ ಮೈಯ ಅರ್ಧವಸ್ತ್ರವನ್ನು ಎಸೆದು ಅವಳ ಮಾನರಕ್ಷಣೆ ಮಾಡಿದ ಉದಾತ್ತ ರಾಜ ಯಯಾತಿ. ಅವಳು ಶುಕ್ರಾಚಾರ್ಯರ ಮಗಳು ದೇವಯಾನಿ. ಮನೆಗೆ ಕರೆತಂದು ಅವಳನ್ನು ಮದುವೆಯೂ ಆದ.

ಇದೇ ಯಯಾತಿಯ ವಂಶವಾಹಿನಿಯಲ್ಲಿ ದುರ್ಯೋಧನನೆಂಬ ಅರಸ ರಾಜ್ಯಾಧಿಕಾರವನ್ನು ವಹಿಸಿದ. ಅವನಿಗೊಬ್ಬ ತಮ್ಮ ದುಶಾÏಸನ ! ಅವರಿಬ್ಬರೂ ಸೇರಿ ತಮ್ಮ ಅತ್ತಿಗೆಯ ಮೈಮೇಲಿನ ವಸ್ತ್ರಕ್ಕೆ ಕೈ ಹಾಕಿ ಎಳೆಯುವ ಪ್ರಯತ್ನ ಮಾಡಿದರು.
ಯಯಾತಿಯಿಂದ ದುರ್ಯೋಧನನವರೆಗೆ… 

ಆರ್‌ಕೆ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.