ಬಿಡಿ ಕತೆಗಳೊಳಗೆ ಇಡಿಯಾದ ಭಾವ


Team Udayavani, Feb 24, 2019, 12:30 AM IST

book-s.jpg

ಜಯಶ್ರೀ ಕಾಸರವಳ್ಳಿಯವರ ಚಿತ್ರಗುಪ್ತನ ಸನ್ನಿಧಿಯಲ್ಲಿ  ಎಂಬ ಹೊಸ ಕಥಾಸಂಕಲನದಲ್ಲಿ ಒಟ್ಟು ಹತ್ತು ಕತೆಗಳಿವೆ. ಆರಂಭದಲ್ಲಿ ವಿಮರ್ಶಕ ಟಿ. ಪಿ. ಅಶೋಕ ಅವರ ಮುನ್ನುಡಿ ಇದೆ. ಅವರು ಇಲ್ಲಿನ ಕಥಾಕಸುಬಿನಲ್ಲಿರುವ ಪ್ರಯೋಗಶೀಲ ಗುಣವನ್ನು ಎತ್ತಿ ಹಿಡಿದಿದ್ದಾರೆ.

ಲೇಖಕಿಯ ಮಾತುಗಳಿವು: ನನ್ನ ಕಥಾ ಪಯಣ ಹಾಗೆ ನೋಡಿದರೆ ಅಷ್ಟೇನೂ ಸುಲಭದ್ದಲ್ಲ. ಬರೆಯುವ ಪ್ರಕ್ರಿಯೆಯಲ್ಲಿ ಮನಸ್ಸು ತ್ರಾಸಗೊಂಡು ಚಡಪಡಿಸುವುದೇ ಜಾಸ್ತಿ. ಕೂತು ಬರೆಯಲು ಆಲಸ್ಯ, ಮತ್ತೇನೋ ಹಿಂಜರಿಕೆ. ಕತೆ ಬರೆಯುತ್ತಿದ್ದ ಪ್ರಾರಂಭ ಕಾಲದಲ್ಲಿದ್ದ ಭಾವುಕತೆ, ಕತೆ ಬರೆಯುತ್ತ ಹೋದ ಹಾಗೆ ಮಾಗುತ್ತದೆಯೋ ಅಥವಾ ಮೊದಲಿನ ತೀವ್ರತೆಯನ್ನು ಕುಗ್ಗಿಸಿ, ಕಾಲವೇ ನಮ್ಮನ್ನು ಮಾಗಿಸುತ್ತದೆಯೋ ಗೊತ್ತಿಲ್ಲ. ಇತ್ತೀಚೆಗೆ ಬರೆಯುತ್ತಿದ್ದಂತೆ ನನ್ನನ್ನೇ ನಿಕಷಕ್ಕೊಡ್ಡಿಕೊಳ್ಳುವ ಸಂದರ್ಭಗಳೇ ಹೆಚ್ಚು. ಆದರೂ ಒಂದಿಷ್ಟಾದರೂ ಹಂಚಿಕೊಳ್ಳಲು ಸಾಧ್ಯವಾಗಿದೆಯೆಂಬ ಸಂತಸ, ಎಲ್ಲದರ ಮಿಳಿತ ಭಾವವೇ ಕಥಾಸಂಕಲನವಾಗಿ ಇದೀಗ ನಿಮ್ಮ ಮುಂದಿದೆ. ಬರೆದು ಮುಗಿದ ನಂತರ ಲೇಖಕ ಕೇವಲ ನೆಪಮಾತ್ರ. ಅದು ಸೇರಬೇಕಾಗಿದ್ದು ಓದುಗರಿಗೇ. ಆದ್ದರಿಂದ ಕೈಹಿಡಿದು ಲಾಲಿಸುವಿರೆಂಬ ಧೈರ್ಯ ಪ್ರಕಟಿಸುವುದಕ್ಕೆ ಇಂಬು ಕೊಟ್ಟಿದೆ. ನನ್ನನ್ನೂ ನಿಮ್ಮನ್ನೂ ಬೆಸೆಯುವ ಹೃದಯದ ತಂತು ಬಲ್ಲವರ್ಯಾರು? ಎನ್ನುವ ನುಡಿಯೊಡನೆ ಈ ಎಲ್ಲಾ ಕತೆಗಳನ್ನು ತಮ್ಮ ಮುಂದಿಡುತ್ತಿದ್ದೇನೆ.

ಚಿತ್ರಗುಪ್ತನ ಸನ್ನಿಧಿಯಲ್ಲಿ  (ಕಥಾ ಸಂಕಲನ)
ಲೇ.: ಜಯಶ್ರೀ ಕಾಸರವಳ್ಳಿ
ಪ್ರ.: ಅಂಕಿತ ಪುಸ್ತಕ, 53, ಶ್ಯಾಮ್‌ಸಿಂಗ್‌ ಕಾಂಪ್ಲೆಕ್ಸ್‌ , ಗಾಂಧಿಬಜಾರ್‌ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560004
ಫೋನ್‌: 080-26617100/26617755
ಮೊದಲ ಮುದ್ರಣ: 2018 ಬೆಲೆ: ರೂ. 130

ಸಾಹಿತ್ಯ ಚಳುವಳಿಗಳು
ಸಂ.: ಶ್ರೀಧರ ಹೆಗಡೆ ಭದ್ರನ್‌
ಪ್ರ.: ಅಭಿನವ ಪ್ರಕಾಶನ, 17/18-2, ಮೊದಲನೆಯ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
ಫೋನ್‌: 080-23505825
ಮೊದಲ ಮುದ್ರಣ: 2018 ಬೆಲೆ: ರೂ. 100

ಉಡುಪಿ-ಮಣಿಪಾಲ : ದೃಶ್ಯ ಕಾವ್ಯ
(ಛಾಯಾಕಥನ)
ಲೇ.: ಆಸ್ಟ್ರೋಮೋಹನ್‌
ಪ್ರ.: ಯೂನಿವರ್ಸಿಟಿ ಪ್ರಸ್‌, 
ಮಣಿಪಾಲ- 576104 
ಮೊಬೈಲ್‌: 9845243306
ಮೊದಲ ಮುದ್ರಣ: 2019 ಬೆಲೆ: ರೂ. 650 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.